ಮಂತ್ರಾಲಯ ಗುರು ರಾಯರ ಬಗ್ಗೆ ಅಜನೀಶ್ ಲೋಕನಾಥ್ ಆಲ್ಬಂ ಸಾಂಗ್ ಒಂದನ್ನು ಮಾಡಿದ್ದಾರೆ. ಈ ಹಾಡಿನ ಟೀಸರ್ ಬಿಡುಗಡೆ ಆಗಿದೆ. ‘ಕಾಂತರ ಚಾಪ್ಟರ್ 1’ ಚಿತ್ರದಲ್ಲಿ ‘ಬ್ರಹ್ಮ ಕಳಶ’ ಹಾಡು ಹಾಡಿರುವ ಅಬ್ಬಿ ಇದೀಗ ರಾಯರ ಹಾಡನ್ನ ಹಾಡಿದ್ದಾರೆ. ಲಕ್ಷ್ಮಿ ಗಣೇಶ್ ಪ್ರೊಡಕ್ಷನ್ ನಲ್ಲಿ ರಘು ಭಟ್ ನಿರ್ಮಾಣ ಮಾಡಿದ್ದಾರೆ. ಈ ಹಾಡನ್ನು ಮಾಡಲು ಕಾರಣ ಏನು ಎಂಬುದನ್ನು ಅಜನೀಶ್ ವಿವರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
