Headlines

ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ ಮೂರನೇ ಬಾರಿ ಪರೀಕ್ಷೆ ಇರಲ್ಲ – Kannada News | Karnataka SSLC Exam: No Third Exam for Failed Students

ಬೆಂಗಳೂರು, ಏಪ್ರಿಲ್ 23: ಶಿಕ್ಷಣ ಸಚಿವ ಮಧು ಬಂಗಾರಪ್ಪನವರು 2025-26ನೇ ಸಾಲಿನ SSLC ಫಲಿತಾಂಶವನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನದಲ್ಲಿವೆ. ಈ ಬಾರಿಯ ಫಲಿತಾಂಶವು ದಾಖಲೆ ಮಟ್ಟದ ಪ್ರಗತಿ ಕಂಡಿರುವುದರಿಂದ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೂರನೇ ಬಾರಿಯ ಪರೀಕ್ಷೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಎರಡನೇ ಪರೀಕ್ಷೆಯು ಮೇ 18 ರಿಂದ ಮೇ 25ರವರೆಗೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಪಾಸ್ ಆಗಲು ಪ್ರಯತ್ನಿಸಬಹುದು. ಇದಕ್ಕಾಗಿ ಶಿಕ್ಷಕರು ಮತ್ತು ಇಲಾಖೆಯು ಸೂಕ್ತ ತರಬೇತಿ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *