ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣು – Kannada News | Davanagere BJP Leader Chandrasekhar Sunkol Commits Suicide

ಚಂದ್ರಶೇಖರ್ ಸಂಕೋಳ್ ಶಾಮನೂರು ಗ್ರಾಮದಲ್ಲಿ ಸಿಮೆಂಟ್, ಕಬ್ಬಿಣದ ಅಂಗಡಿಯನ್ನು ನಡೆಸುತ್ತ ಇಡೀ ಜಿಲ್ಲೆಗೆ ಹೆಸರುವಾಸಿಯಾಗಿದ್ದರು. ಅಲ್ಲದೇ ಬಿಜೆಪಿಯ ಪ್ರಮುಖ ಮುಂಖಂಡನಾಗಿ ಪಕ್ಷ ಸಂಘಟನೆಯಲ್ಲಿ ಕೂಡ ಹೆಚ್ಚು ತೊಡಗಿಸಿಕೊಂಡಿದ್ದರು. ಅಲ್ಲದೆ ಅಡಿಕೆ ತೋಟ, ಕಾಂಪ್ಲೆಕ್ಸ್ ಗಳನ್ನು ಕೂಡ ಹೊಂದಿದ್ದ ಚಂದ್ರಶೇಖರ್, ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

Source link

Leave a Reply

Your email address will not be published. Required fields are marked *