ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ – Kannada News | Congress Leaders Press Conference over Karnataka MLC Results

ಬೆಂಗಳೂರು, ಜೂನ್​​ 18: ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟದ ಬೆನ್ನಲ್ಲೇ ಕಾಂಗ್ರೆಸ್​​ ನಾಯಕರು ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್​ ನಾಯಕರ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆ ಶಿವಕುಮಾರ್​​, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ರಾಜ್ಯ ಉಸ್ತುವಾರಿ ರಣದೀಪ್​​ ಸುರ್ಜೇವಾಲಾ ಸೇರಿ ಪಕ್ಷದ ನಾಯಕರು ಭಾಗಿಯಾಗಿದ್ದಾರೆ. ವಿಧಾನಪರಿಷತ್​ ಚುನಾವಣೆಯಲ್ಲಿ ಕಾಂಗ್ರೆಸ್​ನ ಐವರು ಅಭ್ಯರ್ಥಿಗಳು ಗೆದ್ದಿದ್ದು, ಪ್ರಥಮ ಸುತ್ತಿನ ಮತಗಳಲ್ಲೇ ಎಲ್ಲಾ ಅಭ್ಯರ್ಥಿಗಳು ವಿಜಯ ಕಂಡಿರುವ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಸಂತಸ ಹಂಚಿಕೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *