ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ ಸ್ಥಾನ – Kannada News | Sringeri postal vote controversy: supreme Court Stays On Karnataka Hight Recount Order

ನವದೆಹಲಿ, (ಮೇ 11): ಶೃಂಗೇರಿ (sringeri) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರಿಗೆ ಸುಪ್ರಿಂ ಕೋರ್ಟ್‌ (supreme Court) ಬಿಗ್‌ ರಿಲೀಫ್‌ ನೀಡಿದ್ದು, ಹೈಕೋರ್ಟ್‌ನ (Karnataka High Court) ಆದೇಶಕ್ಕೆ ಮಧ್ಯಂತರ ತಡೆ ನೀಡಿ ಶಾಸಕ ಸ್ಥಾನವನ್ನು ಮುಂದುವರೆಸುವಂತೆ ಆದೇಶಿಸಿ, ಚುನಾವಣಾ ಆಯೋಗಕ್ಕೆ ನೋಟೀಸ್‌ ನೀಡಿ ವಿಚಾರಣೆಯನ್ನು ಮೇ.21 ಕ್ಕೆ ಮುಂದೂಡಿದೆ. ಇದರೊಂದಿಗೆ ಕಾಂಗ್ರೆಸ್​​​ನ ರಾಜೇಗೌಡ ಅವರಿಗೆ ಮತ್ತೆ ಶಾಸಕ ಸ್ಥಾನ ದಕ್ಕಿದಂತಾಗಿದ್ದು, ಇನ್ನೊಂದೆಡೆ ಮೊನ್ನೆ ಅಷ್ಟೇ ಮರು ಮತ ಎಣಿಕೆಯಲ್ಲಿ ಗೆದ್ದು ಶಾಸಕರಾಗಿ ಪ್ರಮಾಣ ವಚನ ಸ್ವೀರಿಕರಿಸಿದ್ದ ಬಿಜೆಪಿಯ ಜೀವರಾಜ್​​ಗೆ ತಾತ್ಕಾಲಿಕ ಹಿನ್ನಡೆಯಾದಂತಾಗಿದೆ.

Published On – 4:51 pm, Mon, 11 May 26

Source link

Leave a Reply

Your email address will not be published. Required fields are marked *