Headlines

ಸಾಗರದ ಮಾರಿಕಾಂಬೆ ದರ್ಶನ ಪಡೆದ ಪಡೆದ ಶಿವರಾಜ್​​ಕುಮಾರ್; ಹೇಳಿದ್ದೇನು? – Kannada News | Actor Shivarajkumar Happy visits Sagara Marikamba Jatre

ಸಾಗರದ ಮಾರಿಕಾಂಬೆ ದರ್ಶನಕ್ಕೆ ಶಿವರಾಜ್​​​ಕುಮಾರ್ ಹಾಗೂ ಗೀತಾ ತೆರಳಿದ್ದಾರೆ. ಅವರು ತಾಯಿ ದರ್ಶನ ಪಡೆದು ತುಂಬಾನೇ ಖುಷಿಪಟ್ಟರು. ಆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ‘ನನಗೆ ಇಲ್ಲಿಗೆ ಬರೋದು ಯಾವಾಗ ಖುಷಿ ನೀಡುತ್ತದೆ. ತಾಯಿ ಆಗಾಗ ಕರೆಸಿಕೊಳ್ಳುತ್ತಾಳೆ’ ಎಂದು ಶಿವಣ್ಣ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *