ಸಿಎಂ ಸಿದ್ದರಾಮಯ್ಯಗೆ ಸವಾಲ್​​ ಹಾಕಿದ ಕೇಂದ್ರ ಸಚಿವ ಸೋಮಣ್ಣ: ಕಾರಣ ಇಲ್ಲಿದೆ

ಸಿಎಂ ಸಿದ್ದರಾಮಯ್ಯಗೆ ಸವಾಲ್​​ ಹಾಕಿದ ಕೇಂದ್ರ ಸಚಿವ ಸೋಮಣ್ಣ: ಕಾರಣ ಇಲ್ಲಿದೆ

ದಾವಣಗೆರೆ, ಏಪ್ರಿಲ್​​ 04: ಕೆಲಸವಿಲ್ಲದ ಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಮಾಡಿದ್ದ ಆರೋಪಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಕೌಂಟರ್​​ ನೀಡಿದ್ದಾರೆ. ಚುನಾವಣೆ ಮುಗಿದ ಮೇಲೆ ಸಿದ್ದರಾಮಯ್ಯನವರು ಬಂದು ನಮ್ಮ ಕಚೇರಿಯಲ್ಲಿ 1 ಗಂಟೆ ಇರಲಿ. ನಾನು ಅವರ ಕಚೇರಿಯಲ್ಲಿ ಒಂದು ತಿಂಗಳು ಇರುತ್ತೇನೆ. ಸಿದ್ದರಾಮಯ್ಯನವರು ಹಳೆಯ ಕಾಲದಲ್ಲಿದ್ದಾರೆ ಎಂದು ಟೀಕಿಸಿದ ಸೋಮಣ್ಣ, ತಾಂತ್ರಿಕ ವ್ಯವಸ್ಥೆ ಬಹಳಷ್ಟು ಮುಂದುವರಿದಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಮಾತನಾಡುವಾಗ ಅಂಕಿಅಂಶಗಳೊಂದಿಗೆ, ಗಾಂಭೀರ್ಯದಿಂದ ಮಾತನಾಡಬೇಕು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

Leave a Reply

Your email address will not be published. Required fields are marked *