ಫೆಬ್ರವರಿ 1ರಂದು ನಡೆದ ಬೆಂಗಾಲ್ ಟೈಗರ್ಸ್ vs ಕರ್ನಾಟಕ ಬುಲ್ಡೋಜರ್ಸ್ ನಡುವಿನ ಪಂದ್ಯದಲ್ಲಿ ಸುದೀಪ್ ಅವರ ತಂಡ ಗೆಲುವು ಕಂಡಿದೆ. ಎಲ್ಲರ ಸಂಘಟಿತ ಪ್ರದರ್ಶನದಿಂದ ಗೆಲುವು ನಮ್ಮದಾಗಿದೆ. ಗೆಲುವಿನ ಬಳಿಕ ಕಿಚ್ಚ ಸುದೀಪ್ ಅವರು ಕಪ್ ಎತ್ತಲು ತಮ್ಮದೇ ಸ್ಟೈಲ್ನಲ್ಲಿ ಬಂದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡ ಸಿಸಿಎಲ್ ಇತಿಹಾಸದಲ್ಲಿ ಮೂರನೇ ಬಾರಿಗೆ ಕಪ್ ಎತ್ತಿದೆ. ಕಳೆದ ವರ್ಷ ಫಿನಾಲೆಗೆ ಏರಿದ್ದರೂ ಗೆಲುವು ಸಿಕ್ಕಿರಲಿಲ್ಲ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.