ಬೆಂಗಳೂರು, ಜುಲೈ 08: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ (HD Devegowda) ಪದ್ಮನಾಭನಗರದ ನಿವಾಸಕ್ಕೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ನೇತೃತ್ವದ ಎಸ್.ಟಿ. ಸಮುದಾಯದ ಮುಖಂಡರ ನಿಯೋಗ ಭೇಟಿ ನೀಡಿದೆ. ಎಸ್ಸಿ, ಎಸ್ಟಿ ಹಾಗೂ ಒಬಿಸಿ ಮೀಸಲಾತಿ ಹೆಚ್ಚಳ ಕುರಿತು ಹೆಚ್ಡಿಡಿ ಜೊತೆಗೆ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.