ಹೇಮಾವತಿ ಕೆನಾಲ್ ವಿವಾದ: ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ – Kannada News | Hemavathi Linking Canal Row: Farmers Protest by Lying in Front of DyCM Parameshwara’s Car

ತುಮಕೂರು, ಆಗಸ್ಟ್​​ 12: ತುಮಕೂರಿನಲ್ಲಿ ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿ ವಿವಾದ ತಾರಕಕ್ಕೇರಿದ್ದು,
ಕಾಮಗಾರಿ ಸಂಬಂಧ ಪರ-ವಿರೋಧ ಹೋರಾಟಗಳು ತೀವ್ರಗೊಂಡಿವೆ. ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಕುಣಿಗಲ್ ರೈತರು, ಬರ ವೀಕ್ಷಣೆಗಾಗಿ ತೆರಳುತ್ತಿದ್ದ ಡಿಸಿಎಂ ಡಾ.ಜಿ.ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಶೀಘ್ರದಲ್ಲೇ ಕಾಮಗಾರಿ ಆರಂಭ ಮಾಡೊದಾಗಿ ಭರವಸೆ ನೀಡುವ ಮೂಲಕ ಡಿಸಿಎಂ ರೈತರ ಮನವೊಲಿಸಿದ್ದು, ಹೇಮಾವತಿ ಲಿಂಕಿಂಗ್ ಕೆನಾಲ್ ಯೋಜನೆ ಗೊಂದಲದ ಗೂಡಾಗಿ ಮಾರ್ಪಟ್ಟಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *