Headlines

ಮಂಡ್ಯ: 10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ರೆವೆನ್ಯೂ ಇನ್​ಸ್ಪೆಕ್ಟರ್ – Kannada News | Mandya Lokayukta Raid: Halaguru Revenue Inspector Trapped Red Handed While Accepting Bribe From Farmer Over Land Records

ಮಂಡ್ಯ, ಜೂನ್ 13: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ರೆವಿನ್ಯೂ ಇನ್ಸ್‌ಪೆಕ್ಟರ್‌ (ಆರ್‌ಐ) ಮಧುಸೂದನ್ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ. ರೈತ ನಂಜುಂಡಸ್ವಾಮಿ ಅವರಿಂದ 10,000 ರೂ. ಮುಂಗಡ ಲಂಚ ಪಡೆಯುತ್ತಿದ್ದಾಗ, ಅಧಿಕಾರಿಗಳು ದಾಳಿ ಮಾಡಿ ರೆಡ್‌ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಪೋಡಿ (ಭೂ ದಾಖಲೆ ವಿಭಾಗ) ಕೆಲಸ ಮಾಡಿಕೊಡುವುದಕ್ಕಾಗಿ ಆರ್‌ಐ ಮಧುಸೂದನ್‌ ರೈತ ನಂಜುಂಡಸ್ವಾಮಿ ಅವರ ಬಳಿ ಒಟ್ಟು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು….

Read More

ಬೆಂಗಳೂರಿನ ಕಸ ನಿರ್ವಹಣೆಗೆ ಬಂತು ಟೆಕ್ನಾಲಜಿ, ಏನಿದು ‘ನಮ್ಮ ಕಸ’ ತಂತ್ರಜ್ಞಾನ?

ಬೆಂಗಳೂರು, ಏಪ್ರಿಲ್​ 12: ಸಿಲಿಕಾನ್ ಸಿಟಿಯಲ್ಲಿ ಕಸ ನಿರ್ವಹಣೆ ಮಾಡುವುದೇ ದೊಡ್ಡ ಸವಾಲು. ಇದೀಗ ಬೆಂಗಳೂರು ಮತ್ತೆ ಗಾರ್ಬೇಜ್ ಸಿಟಿಯಾಗುತ್ತಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಏಕೆಂದರೆ ಕಳೆದ ಒಂದು ತಿಂಗಳಿಂದ ರಸ್ತೆಯಲ್ಲಿಯೇ ಬೃಹತ್ ಕಸದ ರಾಶಿ ಬಿದ್ದು ನಾರುತ್ತಿದ್ದರು ಸ್ಚಚ್ಛ ಮಾಡಿದೆ ಕಸ ನಿರ್ವಹಣೆಯಲ್ಲಿ GBA ಸಂಪೂರ್ಣ ವಿಫಲವಾಗಿದೆ. ಈ ಮಧ್ಯೆ ಬೆಂಗಳೂರಿನ ವ್ಯಕ್ತಿಯೊಬ್ಬರು ಇದಕ್ಕಾಗಿ ‘ನಮ್ಮ ಕಸ’ (NammaKasa) ಎಂಬ ವೇದಿಕೆಯನ್ನೇ ಸೃಷ್ಟಿಸಿದ್ದಾರೆ. ಆ ಮೂಲಕ ಕಸ ನಿರ್ವಹಣೆಗೂ ಟೆಕ್ನಾಲಜಿ ಬಂದಿದೆ. ಕಸದ ರಾಶಿ ಕಂಡು…

Read More

ರಾಹುಲ್ ದ್ರಾವಿಡ್​ಗೆ ನಾನು ಸದಾ ಚಿರಋಣಿ: ವಿರಾಟ್ ಕೊಹ್ಲಿ ಮನದಾಳದ ಮಾತು – Kannada News | Virat Kohli Opens Up On ‘Impostor Syndrome’ and Dravid’s Healing Touch

ವಿಶ್ವ ಕ್ರಿಕೆಟ್‌ನ ರನ್‌ ಮಷೀನ್, ಶತಕಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಸದಾ ಮೈದಾನದಲ್ಲಿ ಅಗ್ರೆಸ್ಸಿವ್ ಆಗಿ ಕಾಣುವ ಆಟಗಾರ. ಆದರೆ, ಸದಾ ಆತ್ಮವಿಶ್ವಾಸದಿಂದ ಬೀಗುವ ಕೊಹ್ಲಿ ಅವರನ್ನೂ ಕೂಡ ತೀವ್ರವಾದ ಮಾನಸಿಕ ಆತಂಕ ಕಾಡಿತ್ತು ಎಂಬ ಆಘಾತಕಾರಿ ಸತ್ಯ ಹೊರಬಿದ್ದಿದೆ. ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಸ್ಪೋರ್ಟ್ಸ್ ಸಮ್ಮಿಟ್‌ನಲ್ಲಿ ಸ್ವತಃ ಮನದಾಳ ಬಿಚ್ಚಿಟ್ಟಿರುವ ಕಿಂಗ್ ಕೊಹ್ಲಿ, ತಾವು ಸುದೀರ್ಘ ಕಾಲ ‘ಇಂಪೋಸ್ಟರ್ ಸಿಂಡ್ರೋಮ್’ ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಕಠಿಣ…

Read More

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಅಮಿತ್ ಶಾ ತೀವ್ರ ವಾಗ್ದಾಳಿ

ನವದೆಹಲಿ, ಮಾರ್ಚ್ 28: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೂ (West Bengal Elections)  ಮುನ್ನ ಇಂದು ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಬಂಗಾಳದಲ್ಲಿ ಆಡಳಿತ ಪಕ್ಷದ ವಿರುದ್ಧ “ಚಾರ್ಜ್‌ಶೀಟ್” ಬಿಡುಗಡೆ ಮಾಡಿದ್ದಾರೆ. ಸುಳ್ಳು ಭರವಸೆಗಳನ್ನು ನೀಡುತ್ತಾ, ಅನುಕಂಪದ ಅಲೆ ಗಿಟ್ಟಿಸಿಕೊಳ್ಳುತ್ತಾ ಮಮತಾ ಬ್ಯಾನರ್ಜಿ ಜನರಲ್ಲಿ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ಅಮಿತ್ ಶಾ…

Read More

ಗಿಲ್ಲಿ ಮೇಲೆ ರಕ್ಷಿತಾಗೆ ನಿಜಕ್ಕೂ ಆಗಿದೆ ಪ್ರೀತಿ? ಈ ಘಟನೆಗಳೇ ಸಾಕ್ಷಿ – Kannada News | Rakshita Shetty’s Gilli Love in Bigg Boss Kannada: Is it True

ಗಿಲ್ಲಿ ರೀತಿಯ ಹುಡುಗ ಬೇಕು ಎಂದು ರಕ್ಷಿತಾ ಶೆಟ್ಟಿ ಆಗಾಗ ಹೇಳುತ್ತಾ ಇರುತ್ತಾರೆ. ಬಿಗ್ ಬಾಸ್ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಅವರಿಗೆ ಗಿಲ್ಲಿ ಮೇಲಿನ ಒಲವು ಹೆಚ್ಚಿದಂತೆ ಕಾಣಿಸುತ್ತಿದೆ. ಅವರು ಸದಾ ಗಿಲ್ಲಿ ಜೊತೆ ಇರುತ್ತಾರೆ. ಗಿಲ್ಲಿಗೆ ಪ್ರೀತಿ ವಿಷಯದಲ್ಲಿ ಕೆಲವು ಸಲಹೆಗಳನ್ನು ಕೂಡ ನೀಡಿದ್ದಾರೆ. ಇವುಗಳನ್ನು ನೋಡಿದರೆ ಗಿಲ್ಲಿ ಮೇಲೆ ರಕ್ಷಿತಾಗೆ ನಿಜಕ್ಕೂ ಲವ್ ಆಗಿದೆಯೇ ಎಂಬ ಪ್ರಶ್ನೆ ಮೂಡುವಂತೆ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ. ಗಿಲ್ಲಿ ನಟ ಹಾಗೂ ಕಾವ್ಯಾ ಮಧ್ಯೆ ಒಳ್ಳೆಯ ಬಾಂಡಿಂಗ್…

Read More

700ಕ್ಕೆ 1163 ಅಂಕ! ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಕಪಟ್ಟಿಯಲ್ಲಿ ಮತ್ತೊಂದು ಎಡವಟ್ಟು

ಬಳ್ಳಾರಿ, ಮಾರ್ಚ್ 7: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ (Vijayanagara Sri Krishnadevaraya University) ಮತ್ತೊಂದು ಎಡವಟ್ಟು ಮಾಡಿರುವುದು ಬೆಳಕಿಗೆ ಬಂದಿದೆ. ಗರಿಷ್ಠ 700 ಅಂಕಗಳಿರುವಲ್ಲಿ ಅದನ್ನೂ ಮೀರಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ 996, 1080, 1100, 840 ಮತ್ತು 1163 ಅಂಕಗಳನ್ನು ಮುದ್ರಿಸಿದ್ದು, ಇದನ್ನು ನೋಡಿ ವಿದ್ಯಾರ್ಥಿಗಳೇ ಶಾಕ್ ಆಗಿದ್ದಾರೆ. ಬಿಬಿಎ (BBA) ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಈ ತಪ್ಪು ಕಂಡುಬಂದಿದ್ದು, ಅಂಕಪಟ್ಟಿ ಪಡೆದ ವಿದ್ಯಾರ್ಥಿಗಳು ಹಾಗೂ ಪೋಷಕರು ಇದನ್ನು ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಬಿಬಿಎ…

Read More

Karnataka Weather Forecast: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಅಬ್ಬರ; ತೀವ್ರ ಗಾಳಿಯ ಎಚ್ಚರಿಕೆ – Kannada News

ಬೆಂಗಳೂರು, ಜೂನ್​​ 11: ನೈಋತ್ಯ ಮುಂಗಾರು ರಾಜ್ಯದ ಬಹುತೇಕ ಭಾಗಗಳನ್ನು ಆವರಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ಒಂದು ವಾರ ಮಳೆ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಮತ್ತು ಬಲವಾದ ಗಾಳಿಯ ಎಚ್ಚರಿಕೆ ನೀಡಿದೆ. ಐಎಂಡಿಯ ಏಳು ದಿನಗಳ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಜೂನ್ 11 (ಇಂದು) ಮತ್ತು 12ರಂದು ಭಾರಿ ಮಳೆ ಸಾಧ್ಯತೆ ಇದೆ. ಜೂನ್ 14ರಿಂದ…

Read More

AI Impact Summit: ಎಐ ಪ್ರಯೋಜನ ಪಡೆಯುವುದರ ಜತೆ ಅದರಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್ – Kannada News | Ashwini Vaishnaw Calls for Collective Action to Tackle AI Risks at India AI Impact Summit 2026

ನದೆಹಲಿ, ಫೆಬ್ರವರಿ 19:ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಎಐ ಇಂಪ್ಯಾಕ್ಟ್​ ಶೃಂಗಸಭೆ ಆರಂಭಗೊಂಡಿದೆ. ವಿಶ್ವದ ಅನೇಕ ನಾಯಕುಗಳು ಈ ಶೃಂಗಸಭೆಗೆ ಸಾಕ್ಷಿಯಾಗಿದ್ದಾರೆ. ಈ ಸದರ್ಭದಲ್ಲಿ ಕೇಂದ್ರಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, ಎಐನಿಂದ ಪ್ರಯೋನ ಪಡೆಯುವುದರ ಜತೆ ಅದರಿಂದಾಗುವ ಅಪಾಯಗಳ ತಗ್ಗಿಸುವ ಉಪಾಯವನ್ನು ಕೂಡ ಕಂಡುಕೊಳ್ಳಬೇಕೆಂದರು. ತಂತ್ರಜ್ಞಾನದ ಿಜಾದ ಮೌಲ್ಯವು ಸಮಾಜದ ಕಟ್ಟ ಕಡೆಯ ವ್ಯಕ್ತಿಯವರೆಗೆ ತಲುಪುವುದರಲ್ಲಿದೆ. ತಂತ್ರಜ್ಞಾನವನ್ನು ಪ್ರಜಾಪ್ರಭುತ್ವಗೊಳಿಸುವುದು, ಅದನ್ನು ದೊಡ್ಡ ಪ್ರಮಾಣದಲ್ಲಿ ಕಾರ್ಯಗತಗೊಳಿಸುವುದು ಮತ್ತು ಅದನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಸರ್ಕಾರದ ದೃಷ್ಟಿಕೋನವಾಗಿದೆ ಎಂದು ಅವರು…

Read More

ಆಟೋದಿಂದ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸ್ಥಳದಲ್ಲೇ ಸಾವು! – Kannada News | Raichur Student Basavaraj Dies in Horrific Auto Bus Accident on Station Road

ಆಟೋದಿಂದ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸ್ಥಳದಲ್ಲೇ ಸಾವು! ರಾಯಚೂರು, ಮಾರ್ಚ್ 01: ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಬಡ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ವೇಗದಲ್ಲಿದ್ದ ಆಟೋದಿಂದ ಕೆಳಕ್ಕೆ ಬಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದಿದ್ದು, ಬಸವರಾಜ್ (21) ಎಂಬ ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಭಯಾನಕ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೇಟರಿಂಗ್ ಕೆಲಸಕ್ಕೆ ಹೋಗುವಾಗ ಘಟನೆ ಬಸವರಾಜ್ ಆಶಾಪುರ ರಸ್ತೆಯಿಂದ ಬಸವೇಶ್ವರ…

Read More

ದಿನಸಿ ವಸ್ತುವಿನಂತೆ ಮನೆಬಾಗಿಲಿಗೆ ಬರುತ್ತೆ ಸಣ್ಣ ಎಲ್​ಪಿಜಿ ಸಿಲಿಂಡರ್; ಎಚ್​ಪಿ ನಂತರ ಈಗ ಭಾರತ್ ಗ್ಯಾಸ್​ನಿಂದಲೂ ಸಪ್ಲೈ ಶುರು – Kannada News | BPCL Launches Lite Zip LPG cylinder for faster booking and deliveries

ಮುಂಬೈ, ಜುಲೈ 19: ಸ್ವಿಗ್ಗಿ ಇನ್​ಸ್ಟಾಮಾರ್ಟ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ನಿಗಮ ಸಂಸ್ಥೆ ಸಹಯೋಗದಲ್ಲಿ ಮನೆಬಾಗಿಲಿಗೆ ಕಿರು ಎಲ್​ಪಿಜಿ ಸಿಲಿಂಡರ್ ಒದಗಿಸುವ ಸೇವೆ ಆರಂಭಿಸಿದ ಬೆನ್ನಲ್ಲೇ ಇದೀಗ ಭಾರತ್ ಪೆಟ್ರೋಲಿಯಂ ನಿಗಮ ಸಂಸ್ಥೆಯೂ ರೇಸ್​ಗೆ ಸೇರಿದೆ. ಸರ್ಕಾರಿ ಸ್ವಾಮ್ಯದ ಬಿಪಿಸಿಎಲ್ (BPCL), ಅತ್ಯಾಧುನಿಕ ಹಾಗೂ ಹಗುರವಾದ ಎಲ್‌ಪಿಜಿ ಸಿಲಿಂಡರ್ ಸಿಸ್ಟಂ ಆದ’ಭಾರತ್‌ಗ್ಯಾಸ್ ಲೈಟ್ ಜಿಪ್’ (Bharatgas Lite ZIP) ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಹೊಸ ಸೇವೆಯಡಿ ಗ್ರಾಹಕರು ತಕ್ಷಣವೇ ಹೊಸ ಗ್ಯಾಸ್ ಕನೆಕ್ಷನ್ ಪಡೆಯಬಹುದು ಹಾಗೂ…

Read More