Headlines

‘ರಾಮನ ಪಾತ್ರಕ್ಕೆ ರಣಬೀರ್ ಸೂಕ್ತ ಅಲ್ಲ’; ಲಕ್ಷ್ಮಣ ಪಾತ್ರಧಾರಿಯ ನೇರ ಹೇಳಿಕೆ

ಒಂದು ಸಿನಿಮಾ ಅಥವಾ ಸೀರಿಸ್ ಮಾಡಿ ಅದು ಗಮನಸೆಳೆದರೆ ಅದು ಬ್ರ್ಯಾಂಡ್ ಆಗಿ ಬಿಡುತ್ತದೆ. ನಂತರ ಅದೇ ರೀತಿಯ ಪ್ರಾಜೆಕ್ಟ್ ಮಾಡಿದರೆ ಜನರು ಬೇಡ ಬೇಡ ಎಂದರೂ ಅದನ್ನು ಮೂಲ ಸೃಷ್ಟಿಗೆ ಹೋಲಿಕೆ ಮಾಡಿಯೇ ಮಾಡುತ್ತಾರೆ. ಈಗ ‘ರಾಮಾಯಣ’ ಸಿನಿಮಾದ ಪರಿಸ್ಥಿತಿಯೂ ಹಾಗೆಯೇ ಆಗಿದೆ. ಈ ಮೊದಲು ದೂರದರ್ಶನದಲ್ಲಿ ‘ರಾಮಾಯಣ’ ಸೀರಿಯಲ್ ಪ್ರಸಾರ ಕಂಡಿತ್ತು. ಈಗ ನಿತೇಶ್ ತಿವಾರಿದ ನಿರ್ದೇಶನದ ಹೊಸ ರಾಮಾಯಣವನ್ನು ಅನೇಕರು ಆ ಧಾರಾವಾಹಿಗೆ ಹೋಲಿಕೆ ಮಾಡುತ್ತಿದ್ದಾರೆ. ವಿಎಫ್​​ಎಕ್ಸ್ ಬಗ್ಗೆಯೂ ಕೆಲವರು ಅಪಸ್ವರ ತೆಗೆದಿದ್ದಾರೆ….

Read More

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಎಫೆಕ್ಟ್​​: ಮೈದುಂಬಿದ ದೂದ್‌ಸಾಗರ ಜಲಪಾತ – Kannada News | Monsoon Magic: Dudhsagar Falls Draws Tourists After Heavy Rains in Western Ghats

ಬೆಳಗಾವಿ, ಜುಲೈ 13: ದೇಶದ ಹಲವು ಭಾಗಗಳಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದ್ದರೆ, ಇತ್ತ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರ ಪರಿಣಾಮವಾಗಿ ಬೆಳಗಾವಿ ಗಡಿಯಲ್ಲಿರುವ ವಿಶ್ವಪ್ರಸಿದ್ಧ ದೂದ್‌ಸಾಗರ ಜಲಪಾತವು ಧುಮ್ಮಿಕ್ಕಿ ಹರಿಯುತ್ತಿದೆ. ಹಾಲಿನ ಹೊಳೆಯಂತೆ ಕಾಣುವ 1017 ಅಡಿ ಎತ್ತರದಿಂದ ಭೋರ್ಗರೆಯುವ ಈ ಜಲಪಾತವು  ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ರಾಮ ಮಂದಿರಕ್ಕೆ ಬೇಕಾಗಿದ್ದಾರೆ ಬಾಸ್: ಸಿಇಒ ಹುದ್ದೆಗೆ 1,000 ಮಂದಿಯಿಂದ ಅರ್ಜಿ, ಜುಲೈ 22ಕ್ಕೆ ಅಂತಿಮ ಮುದ್ರೆ – Kannada News | Ram Mandir Ayodhya CEO: Over 1000 Applications for Key Role, Selection by July 22

ಅಯೋಧ್ಯೆ, ಜುಲೈ 15: ಜಗತ್ಪ್ರಸಿದ್ಧ ಅಯೋಧ್ಯೆಯ ರಾಮ ಮಂದಿರ(Ram Mandir)ದಲ್ಲಿ ಇತ್ತೀಚೆಗೆ ಕೇಳಿಬಂದಿದ್ದ ದೇಣಿಗೆ ದುರುಪಯೋಗದ ಆರೋಪಗಳಿಗೆ ಶಾಶ್ವತ ಬ್ರೇಕ್ ಹಾಕಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಸ್ಟರ್ ಪ್ಲಾನ್ ಮಾಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಮಂದಿರದ ದೈನಂದಿನ ನಿರ್ವಹಣೆಗಾಗಿ ‘ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ’ (CEO) ಹುದ್ದೆಯನ್ನು ಸೃಷ್ಟಿಸಲಾಗಿದ್ದು, ಈ ಉನ್ನತ ಹುದ್ದೆಗಾಗಿ ಕೇವಲ 5 ದಿನಗಳಲ್ಲಿ ಬರೋಬ್ಬರಿ 1,000 ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಲ್ಲಿ ದೇಶದ ಹಿರಿಯ ನಿವೃತ್ತ…

Read More

ಇರಾನ್ ದಿಗ್ಬಂಧನದ ನಡುವೆಯೂ ಹಾರ್ಮುಜ್ ಜಲಸಂಧಿಯನ್ನು ದಾಟಿದ 8 ಭಾರತೀಯ ಹಡಗು

ನವದೆಹಲಿ, ಏಪ್ರಿಲ್ 4: ಫೆಬ್ರವರಿ 28ರಂದು ಇರಾನ್ (Iran War) ಮೇಲೆ ಯುಎಸ್-ಇಸ್ರೇಲ್ ದಾಳಿಗಳು ಪೂರ್ಣ ಪ್ರಮಾಣದ ಯುದ್ಧವನ್ನು ಪ್ರಚೋದಿಸಿದ ದಿನದಿಂದ ಈ ಪ್ರದೇಶದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ಹೊರತಾಗಿಯೂ ಭಾರತವು ಹಾರ್ಮುಜ್ ಜಲಸಂಧಿಯ ಮೂಲಕ ಸ್ಥಿರವಾದ ಸಮುದ್ರ ಸಂಚಾರವನ್ನು ಕಾಯ್ದುಕೊಂಡಿದೆ. ಭಾರತಕ್ಕೆ ಸಂಬಂಧಿಸಿದ 8 ಹಡಗುಗಳು ನಿರ್ಣಾಯಕ ಚಾಕ್‌ಪಾಯಿಂಟ್ ಅನ್ನು ದಾಟಿವೆ. ಬೇರೆಲ್ಲ ದೇಶಗಳಿಗೆ ಹೋಲಿಸಿದರೆ ಭಾರತದ ಅತಿ ಹೆಚ್ಚು ಹಡಗುಗಳು ಈ ಮಾರ್ಗವನ್ನು ದಾಟಿವೆ. ಜಾಗತಿಕ ತೈಲ ಮತ್ತು ಅನಿಲ ವ್ಯಾಪಾರದ ಸುಮಾರು 5ನೇ 1…

Read More

Horoscope Today 08 January: ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 8, ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ದಿನವು ಪುಬ್ಬಾ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ವಿಶೇಷ ಮಹತ್ವವನ್ನು ಪಡೆದುಕೊಂಡಿದೆ. ಈ ದಿನದ ರಾಹುಕಾಲವು ಮಧ್ಯಾಹ್ನ 1:51 ರಿಂದ 3:17 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭ ಕಾಲವು ಮಧ್ಯಾಹ್ನ 12:26 ರಿಂದ 1:50 ರವರೆಗೆ ಇರುತ್ತದೆ. ಸೂರ್ಯನು ಧನು ರಾಶಿಯಲ್ಲಿ ಮತ್ತು ಚಂದ್ರನು ಸಿಂಹ ರಾಶಿಯಲ್ಲಿ ಸಂಚರಿಸುತ್ತಾನೆ. ಮಕರ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಆದಾಯ ಹೆಚ್ಚು ಮಾಡಿಕೊಳ್ಳಲು ಬಾಗಿಲು ತೆರೆದುಕೊಳ್ಳಲಿದೆ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ವೃತ್ತಿ ಅಥವಾ ಉದ್ಯೋಗಕ್ಕೆ ಬಹಳ ದೊಡ್ಡ ಮಟ್ಟದಲ್ಲಿ ಸಹಾಯ ಆಗುವಂಥ ಮಾಹಿತಿಗಳು ದೊರೆಯಲಿವೆ. ನಿಮ್ಮಲ್ಲಿ ಯಾರು ಕಮಿಷನ್ ಆಧಾರದಲ್ಲಿ ಕೆಲಸ ಮಾಡುತ್ತಾ ಇದ್ದೀರಿ, ಅಂಥವರಿಗೆ ಪ್ರಭಾವಶಾಲಿ ಆದ ವ್ಯಕ್ತಿಯೊಬ್ಬರ ಮೂಲಕ ಹಲವು ಸಂಸ್ಥೆಗಳ ಸಂಪರ್ಕ ದೊರೆಯಲಿದ್ದು, ಆದಾಯದ ಪ್ರಮಾಣ ಹೆಚ್ಚು ಮಾಡಿಕೊಳ್ಳಲು ಬಾಗಿಲು ತೆರೆದುಕೊಳ್ಳಲಿದೆ. ಇನ್ನು ನಿಮ್ಮಲ್ಲಿ ಕೆಲವರು ಸಂಗಾತಿಯ ಸಲುವಾಗಿ ಕೆಲವು ದುಬಾರಿ ವಸ್ತುಗಳನ್ನು ಖರೀದಿ ಮಾಡಲಿದ್ದೀರಿ. ಅಚಾನಕ್ಕಾಗಿ…

Read More

ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ – Kannada News | Bengaluru: Karnataka Bank Defrauded of Rs 16 Lakh by Gold Appraiser

ಬೆಂಗಳೂರು, ಮೇ 24: ನಗರದ ವರ್ತೂರಿನಲ್ಲಿರುವ ಕರ್ನಾಟಕ ಬ್ಯಾಂಕ್‌ನಲ್ಲಿ 16.53 ಲಕ್ಷ ರೂ ಮೊತ್ತದ ನಕಲಿ ಚಿನ್ನ ಅಡಮಾನ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಂಕ್‌ನ ಚಿನ್ನ ಮೌಲ್ಯಮಾಪಕ ರವಿಕುಮಾರ್ ಈ ವಂಚನೆಯ ಸೂತ್ರಧಾರಿಯಾಗಿದ್ದು, ನಾಲ್ವರ ವಿರುದ್ಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಕುಮಾರ್ ಹಲವು ನಕಲಿ ಗ್ರಾಹಕರೊಂದಿಗೆ ಸೇರಿಕೊಂಡು ನಕಲಿ ಚಿನ್ನವನ್ನು ಅಸಲಿ ಚಿನ್ನ ಎಂದು ಹೇಳಿ ಬ್ಯಾಂಕ್‌ಗೆ ವಂಚಿಸಿದ್ದಾನೆ. ಚಿನ್ನ ಮೌಲ್ಯಮಾಪಕ ರವಿಕುಮಾರ್ ಬ್ಯಾಂಕ್‌ಗೆ ಸಲ್ಲಿಸಿದ ನಕಲಿ ಚಿನ್ನವನ್ನು ಅಡಮಾನವಾಗಿ ಇಟ್ಟು, ನಕಲಿ…

Read More

ವಿಜಯ್ ಜೊತೆಗಿನ ನಂಟಿನಿಂದ ಹೆಚ್ಚಿದ ತ್ರಿಶಾ ಕ್ರೇಜ್; ಗಗನಕ್ಕೇರಿದ ಸಂಭಾವನೆ – Kannada News | Trisha Krishnan Remuneration hike after Thalapathy Vijay TVK win

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಅವರ ವೃತ್ತಿಜೀವನ ಈಗ ಸುವರ್ಣ ಕಾಲದಲ್ಲಿದೆ. ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಚಿತ್ರರಂಗದಲ್ಲಿ ಮಿಂಚುತ್ತಿರುವ ಈ ಸೌತ್ ಸುಂದರಿ ಈಗ ತಮ್ಮ ಸಂಭಾವನೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ತಮಿಳುನಾಡು ಮುಖ್ಯಮಂತ್ರಿ ಆಗಿರುವ ವಿಜಯ್ (Thalapathy Vijay) ಜೊತೆ ತ್ರಿಶಾ ಅವರು ಆಪ್ತವಾಗಿದ್ದಾರೆ. ವಿಜಯ್ ಅವರ ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆಯೇ ತ್ರಿಶಾ ಜನಪ್ರಿಯತೆ ಕೂಡ ಡಬಲ್ ಆಗಿದೆ. ಅದಕ್ಕೆ ತಕ್ಕಂತೆ ಅವರಿಗೆ ದೊಡ್ಡ…

Read More

TV9 Kannada News Live: ಜುಲೈನಲ್ಲಿ ಬರಲಿದೆ ಯಶ್ ‘ತಬಾಹಿ’ ಸಾಂಗ್! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada News Live 26 June 2026 CM Dk Shivakumar Bidadi Township Row Politics Cinema Latest News

ಜಾಗತಿಕ ತೈಲ ಬಿಕ್ಕಟ್ಟು ಹಾಗೂ ಪಶ್ಚಿಮ ಏಷ್ಯಾ ಸಂಘರ್ಷದ ಸವಾಲುಗಳ ನಡುವೆಯೂ ವಿಶ್ವದ ಪ್ರಮುಖ ಕಾರ್ಪೊರೇಟ್ ಕಂಪನಿಗಳು ಭಾರತದ ಬಲಿಷ್ಠ ಆರ್ಥಿಕತೆಯನ್ನು ನಂಬಿ ಬೃಹತ್ ಹೂಡಿಕೆ ಮಾಡಲು ಸಾಲುಗಟ್ಟಿ ನಿಂತಿರುವುದು ದೇಶಕ್ಕೆ ಅತ್ಯಂತ ಆಶಾದಾಯಕ ಸಂಗತಿಯಾಗಿದೆ. ಇತ್ತ ಸಿನಿರಂಗದಲ್ಲಿ ಭಾರಿ ಕುತೂಹಲ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್‌ದಾಸ್ ನಿರ್ದೇಶನದ ಹೈ-ಬಜೆಟ್ ಆಕ್ಷನ್ ಸಿನಿಮಾ ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ವಿಡಿಯೋ ಸಾಂಗ್ ಜುಲೈ ಎರಡನೇ ವಾರದಲ್ಲಿ ಬಿಡುಗಡೆಯಾಗಲಿದ್ದು, ಪ್ಯಾನ್-ಇಂಡಿಯಾ ಸಿನಿಮಾ ಆಗಸ್ಟ್ 26ರಂದು ತೆರೆಕಾಣಲು…

Read More

ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ – Kannada News | Technical Snag at Sharavathi Hydroelectric Power Project: Power Generation Briefly Halted After Penstock Pipe Leak

ಶಿವಮೊಗ್ಗ, ಜೂನ್ 26: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಬಳಿ ಇರುವ ಪ್ರಸಿದ್ಧ ಶರಾವತಿ ಜಲವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಗುರುವಾರ ನಿರ್ವಹಣಾ ಕಾರ್ಯದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಲಿಂಗನಮಕ್ಕಿ ಜಲಾಶಯದ ವ್ಯಾಪ್ತಿಗೆ ಬರುವ ಈ ವಿದ್ಯುದಾಗಾರದ 7ನೇ ಘಟಕದಲ್ಲಿ ನಿಯಮಿತ ದುರಸ್ತಿ ಕಾರ್ಯ ಪ್ರಗತಿಯಲ್ಲಿತ್ತು. ಈ ವೇಳೆ ಪೈಪ್‌ನಲ್ಲಿದ್ದ ನೀರನ್ನು ಖಾಲಿ ಮಾಡುವಾಗ ಬೃಹತ್ ಗಾತ್ರದ ಪೆನ್‌ಸ್ಟಾಕ್ ಪೈಪ್‌ಗಳ ಡ್ರೈನ್ ವಾಲ್ವ್‌ನಲ್ಲಿ (Drain Valve) ಇದ್ದಕ್ಕಿದ್ದಂತೆ ಲೀಕೇಜ್ ಉಂಟಾಗಿ ಭಾರಿ…

Read More