Headlines

ನಮ್ಮ ಸರ್ಕಾರದ ಆಡಳಿತದಲ್ಲಿ ಕೈ ಹಾಕುವುದು ಬೇಡ: ಕೇರಳ ಸರ್ಕಾರಕ್ಕೆ ಡಿಕೆ ಶಿವಕುಮಾರ್ ಎಚ್ಚರಿಕೆ​ – Kannada News | Dont Interfere in Karnataka Government Administration: DK Shivakumar sparks Kerala Government

ಬೆಂಗಳೂರು, ಡಿಸೆಂಬರ್​ 30: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ ವಿಚಾರವಾಗಿ ಕೇರಳ ಸರ್ಕಾರ ಕಿಡಿಕಾರಿತ್ತು. ಈ ವಿಚಾರವಾಗಿ ಇದೀಗ ಡಿಸಿಎಂ ಡಿಕೆ ಶಿವಕುಮಾರ್​ ಕೇರಳ ಸರ್ಕಾರಕ್ಕೆ ಮತ್ತೊಮ್ಮೆ ಟಾಂಗ್​ ನೀಡಿದ್ದಾರೆ. ಕೇರಳ ಸರ್ಕಾರ ನಮ್ಮ ಸರ್ಕಾರದ ಆಡಳಿತದಲ್ಲಿ ಕೈ ಹಾಕುವುದು ಬೇಡ ಎಂದು ಹೇಳಿದ್ದಾರೆ. ತಮ್ಮ ಈ ಹಿಂದಿನ ಹೇಳಿಕೆಯನ್ನು ರಾಜೀವ್ ಚಂದ್ರಶೇಖರ್ ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಮೈದಾನದಲ್ಲೇ ಕುಸಿದು ಬಿದ್ದು ಪ್ರಾಣ ಚೆಲ್ಲಿದ ಕ್ಯಾಪಿಟಲ್ಸ್ ತಂಡದ ಕೋಚ್ – Kannada News | BPL Tragedy: Dhaka Capitals Coach Mahbub Zaki Dies of Heart Attack Before Match

2025-26ರ ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನ (BPL) ಮೂರನೇ ಪಂದ್ಯ ಢಾಕಾ ಕ್ಯಾಪಿಟಲ್ಸ್ ಹಾಗೂ ರಾಜ್‌ಶಾಹಿ ರಾಯಲ್ಸ್ ನಡುವೆ ಸಿಲ್ಹೆಟ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಈ ಪಂದ್ಯ ಆರಂಭಕ್ಕೂ ಮುನ್ನವೇ ಮೈದಾನದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಮೈದಾನದಲ್ಲಿ ಪಂದ್ಯ ಪೂರ್ವ ತಯಾರಿ ನಡೆಸುತ್ತಿದ್ದಾಗ ಢಾಕಾ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಮಹಬೂಬ್ ಅಲಿ ಝಾಕಿ (Mahbub Ali Zaki) ಹಠಾತ್ತನೆ ಅಸ್ವಸ್ಥರಾಗಿ ಮೈದಾನದಲ್ಲಿ ಕುಸಿದು ಬಿದ್ದಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಅವರನ್ನು ಉಳಿಸಲಾಗಲಿಲ್ಲ….

Read More

UPSC CMS 2026: UPSC ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಪರೀಕ್ಷೆಯ ಅಧಿಸೂಚನೆ ಬಿಡುಗಡೆ; 1,358 ಹುದ್ದೆಗಳಿಗೆ ನೇಮಕಾತಿ

ಕೇಂದ್ರ ಲೋಕಸೇವಾ ಆಯೋಗವು (UPSC) ದೇಶಾದ್ಯಂತ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ‘ಸಂಯೋಜಿತ ವೈದ್ಯಕೀಯ ಸೇವೆಗಳ ಪರೀಕ್ಷೆ 2026’ (Combined Medical Services Examination) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 1,358 ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಎಂಬಿಬಿಎಸ್ ಪದವೀಧರರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯಡಿ ಕೇಂದ್ರ ಆರೋಗ್ಯ ಸೇವೆಯಲ್ಲಿ 864 ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿ ಹುದ್ದೆಗಳು, ರೈಲ್ವೆ ಇಲಾಖೆಯಲ್ಲಿ…

Read More

ಹೈವೇಯಲ್ಲಿ ಸಿನಿಮೀಯ ದರೋಡೆ; ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು – Kannada News | Accountant carrying Rs 85 lakh on scooter robbed by bikers on Delhi–Lucknow highway

ನವದೆಹಲಿ, ಡಿಸೆಂಬರ್ 26: ದೆಹಲಿ- ಲಕ್ನೋ ಹೆದ್ದಾರಿಯಲ್ಲಿ ಸ್ಕೂಟರ್​​ನಲ್ಲಿ ಹೋಗುತ್ತಿದ್ದ ಅಕೌಂಟೆಂಟ್​​ ಬಳಿ ಇದ್ದ 85 ಲಕ್ಷ ರೂ. ಹಣವನ್ನು ಬೈಕ್ ಸವಾರರು ದೋಚಿದ್ದಾರೆ. ಈ ಸಿನಿಮೀಯ ದರೋಡೆ (Robbery) ಹೈವೇಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆಕೋರರು ಆತನ ಬಳಿ ಇದ್ದ ದುಡ್ಡಿನ ಚೀಲವನ್ನು ಕಸಿದುಕೊಂಡಿದ್ದಾರೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತನಿಖೆ ಆರಂಭಿಸಲಾಗಿದೆ. ನೋಯ್ಡಾ ಮೂಲದ ಉದ್ಯಮಿಯೊಬ್ಬರಿಗೆ ಅಕೌಂಟೆಂಟ್​ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಹಣವನ್ನು ಸ್ಕೂಟರ್​​ನಲ್ಲಿ ಇಟ್ಟುಕೊಂಡು ಹೋಗುತ್ತಿದ್ದ. ಈ ಬಗ್ಗೆ ತಿಳಿದ ದರೋಡೆಕೋರರು ಆತನಿಗೆ…

Read More

ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಕೇಸ್? – Kannada News | Court order against Bigg Boss Kannada Season 12 contestant Chaithra Kundapura

ಸಾಕಷ್ಟು ವಿವಾದಗಳಿಂದ ಸುದ್ದಿಯಾದ ಚೈತ್ರಾ ಕುಂದಾಪುರ ಅವರು ಈಗ ಬಿಗ್ ಬಾಸ್ (Bigg Boss Kannada Season 12) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ. ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ದೂರು ನೀಡಿದ್ದರು. ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ…

Read More

ವಿಜಯ್ ಹಜಾರೆ ಟ್ರೋಫಿಯಲ್ಲಿ ರೋಹಿತ್, ಕೊಹ್ಲಿ ದಾಖಲೆ ಹೇಗಿದೆ? – Kannada News | Vijay Hazare Trophy: Rohit Sharma and Virat Kohli Stats

ಮೊದಲಿಗೆ, ರೋಹಿತ್ ಶರ್ಮಾ ಅವರ ದಾಖಲೆಯನ್ನು ನೋಡೋಣ. 2018 ರ ನಂತರ ಮೊದಲ ಬಾರಿಗೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿರುವ ರೋಹಿತ್ ಶರ್ಮಾ, ಇಲ್ಲಿಯವರೆಗೆ ಪಂದ್ಯಾವಳಿಯಲ್ಲಿ 18 ಪಂದ್ಯಗಳನ್ನು ಆಡಿದ್ದಾರೆ. ಆ 18 ಪಂದ್ಯಗಳಲ್ಲಿ 17 ಇನ್ನಿಂಗ್ಸ್‌ಗಳಲ್ಲಿ, ರೋಹಿತ್ ಶರ್ಮಾ 38.7 ರ ಸರಾಸರಿಯಲ್ಲಿ 581 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, ಅವರು ಒಂದು ಶತಕ ಮತ್ತು ಮೂರು ಅರ್ಧಶತಕಗಳನ್ನು ಗಳಿಸಿದ್ದಾರೆ. Source link

Read More

ಕೆಲಸ ಮಾಡಿ ಮುಗಿಸುವ ಇಬ್ಬರು ವ್ಯಕ್ತಿಗಳೆಂದರೆ ನಾನು ಮತ್ತು ಮೋದಿ; ಟ್ರಂಪ್ ಅಚ್ಚರಿಯ ಮೆಚ್ಚುಗೆ

ನವದೆಹಲಿ, ಮಾರ್ಚ್ 27: ಇರಾನ್ ಮೇಲೆ ಯುದ್ಧ ಸಾರಿರುವ ಅಮೆರಿಕ ಹಾಗೂ ಇಸ್ರೇಲ್​ಗೆ ಭಾರತ ಬಹಿರಂಗವಾಗಿ ಬೆಂಬಲ ಘೋಷಿಸಿಲ್ಲ. ಇಸ್ರೇಲ್ ಸರ್ಕಾರದ ಜೊತೆ ಮಾತನಾಡಿ ಶಾಂತಿ ಮಾತುಕತೆಗೆ ಕರೆ ನೀಡಿದ್ದ ಪ್ರಧಾನಿ ಮೋದಿ ಅತ್ತ ಇರಾನ್​ಗೂ ವೈದ್ಯಕೀಯ ನೆರವು ಕಳುಹಿಸಿಕೊಟ್ಟಿತ್ತು. ಮೊನ್ನೆಯಷ್ಟೇ ಫೋನ್ ಮಾಡಿದ್ದ ಅಮೆರಿಕದ ಅಧ್ಯಕ್ಷ ಟ್ರಂಪ್​ಗೂ ಈ ಬಿಕ್ಕಟ್ಟನ್ನು ಆದಷ್ಟು ಬೇಗ ಬಗೆಹರಿಸಿಕೊಳ್ಳುವುದು ಉತ್ತಮ ಎಂಬ ಸಂದೇಶ ನೀಡಿದ್ದರು. ಇರಾನ್ ಮೇಲೆ ಇನ್ನೂ ಕತ್ತಿ ಮಸೆಯುತ್ತಲೇ ಇರುವ ಟ್ರಂಪ್ (Donald Trump) ಇದೀಗ ಇದ್ದಕ್ಕಿದ್ದಂತೆ…

Read More

Video: ಶಾಲಾ ವಿದ್ಯಾರ್ಥಿನಿಗೆ ಕ್ಯಾನರ್ ಬಂದಿದ್ದಕ್ಕೆ ಶಿಕ್ಷಕಿ ಮಾಡಿದ್ದೇನು ನೋಡಿ – Kannada News | Teacher Shaves Her Head to Stand With Student Battling Cancer

ಕ್ಯಾನ್ಸರ್ ಎಂಬುದು ಮನುಷ್ಯನ ಇಡೀ ಜೀವನವನ್ನೇ ನರಕಕ್ಕೆ ತಳ್ಳಿಬಿಡುತ್ತದೆ. ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಗುಣಪಡಿಸಬಲ್ಲ ಚಿಕಿತ್ಸೆಗಳು ಲಭ್ಯವಿಲ್ಲದ ಕಾರಣ ಜನರು ಕಷ್ಟದಲ್ಲೇ ದಿನದೂಡಬೇಕಾಗುತ್ತದೆ. ಶಾಲಾ ವಿದ್ಯಾರ್ಥಿನಿಗೆ ಕ್ಯಾನ್ಸರ್ ಬಂದಿದ್ದಕ್ಕೆ ಶಿಕ್ಷಕಿ ನಡೆದುಕೊಂಡ ರೀತಿ ಎಲ್ಲರ ಮನ ಗೆದ್ದಿದೆ. ಕ್ಯಾನ್ಸರ್ ಬಂದಾಗ ಕೀಮೋ ಥೆರಪಿ ಮಾಡುವುದು ಸಾಮಾನ್ಯ, ಆಗ ತಲೆ ಕೂದಲನ್ನು ತೆಗೆಯುತ್ತಾರೆ.  ಶಾಲೆಗೆ ಬಂದಾಗ ಈ ವಿದ್ಯಾರ್ಥಿನಿಗೆ   ಮುಜುಗರವಾಗುವುದು ಸಹಜ, ಹಾಗಾಗಬಾರದೆಂದು ಶಿಕ್ಷಕಿಯೊಬ್ಬರು ತಾನು ತಲೆ ಬೋಳಿಸಿಕೊಂಡಿದ್ದಲ್ಲದೆ, ವಿದ್ಯಾರ್ಥಿನಿಯ ಸಹಪಾಠಿಯ ಕೂದಲನ್ನೂ ತೆಗೆಸಿರುವ ವಿಡಿಯೋ ವೈರಲ್ ಆಗಿದೆ….

Read More

ಲೋಕಸಭೆಯಲ್ಲಿ ವಿರೋಧ ಪಕ್ಷಗಳಿಗೆ ಮುಖಭಂಗ; ಸ್ಪೀಕರ್ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು

ನವದೆಹಲಿ, ಮಾರ್ಚ್ 11: ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಇಂದು ಸದನದಲ್ಲಿ ಧ್ವನಿ ಮತದಿಂದ ತಿರಸ್ಕರಿಸಲಾಯಿತು. ಹಲವಾರು ವಿರೋಧ ಪಕ್ಷದ ಸಂಸದರ ಬೆಂಬಲದೊಂದಿಗೆ ಕಾಂಗ್ರೆಸ್‌ನ ಮೊಹಮ್ಮದ್ ಜಾವೇದ್ ಅವರು ಈ ನಿರ್ಣಯವನ್ನು ಮಂಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಭಾಷಣದ ವೇಳೆ ವಿರೋಧ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ಅವರು ಭಾರತದ ಪ್ರಜಾಪ್ರಭುತ್ವದ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 14ರ ದಿನಭವಿಷ್ಯ

ಈ ದಿನ ಧರ್ಮ ಗ್ರಂಥಗಳನ್ನು ಓದಿ. ರಾಮಾಯಣ ಅಥವಾ ಭಗವದ್ಗೀತೆಯ ಯಾವುದಾದರೂ ಒಂದು ಅಧ್ಯಾಯವನ್ನು ಓದುವುದು ಮನಸ್ಸಿಗೆ ಸ್ಥಿರತೆ ನೀಡುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಹಪ್ಪಳ, ಸಂಡಿಗೆ, ಚಟ್ನಿಪುಡಿ, ಹುಳಿಪುಡಿ- ಸಾರಿನಪುಡಿ ಇಂಥದ್ದನ್ನು ಮಾರಾಟ ಮಾಡುವಂಥವರಿಗೆ ಆದಾಯದಲ್ಲಿ ಹಾಗೂ ಲಾಭದಲ್ಲಿ ದೊಡ್ಡ ಏರಿಕೆ ಆಗುವಂಥ ಯೋಗ ಇದೆ. ನಿಮ್ಮಲ್ಲಿ ಕೆಲವರಿಗೆ ದೊಡ್ಡ ಮಟ್ಟದ ಆರ್ಡರ್ ದೊರೆಯಲಿದೆ. ರಾಜಕಾರಣದಲ್ಲಿ ಇರುವಂಥವರಿಗೆ ಪದೋನ್ನತಿ ದೊರೆಯಲಿದೆ. ಅದರ ಬಗ್ಗೆ…

Read More