ಹಳ್ಳಿಗಳು ಮುಳುಗುವ ಆತಂಕ: ಬಫರ್ ಡ್ಯಾಮ್ ನಿರ್ಮಾಣಕ್ಕೆ ಕೊರಟಗೆರೆಯಲ್ಲಿ ತೀವ್ರ ವಿರೋಧ

ತುಮಕೂರು, ಮಾರ್ಚ್​​ 15: ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡೇರಹಳ್ಳಿ ಗ್ರಾಮದ ಬಳಿ ಎತ್ತಿನಹೊಳೆ ಯೋಜನೆಯ ಭಾಗವಾಗಿ ಬಫರ್ ಡ್ಯಾಮ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸುಮಾರು 1.2 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಈ ಡ್ಯಾಮ್ ನಿರ್ಮಾಣಕ್ಕೆ ಬಜೆಟ್‌ನಲ್ಲಿಯೂ ಅನುಮೋದನೆ ಸಿಕ್ಕಿದೆ. ಆದರೆ ವಡ್ಡೇರಹಳ್ಳಿ ಬಳಿ ಹಾದುಹೋಗುವ ಎತ್ತಿನಹೊಳೆ ನಾಲೆಯ ಬಳಿ 817.50 ಮೀಟರ್ ಎತ್ತರ ಮತ್ತು ಸುಮಾರು 1,440 ಮೀಟರ್ ಉದ್ದದ ಬಫರ್ ಡ್ಯಾಮ್ ನಿರ್ಮಿಸುವ ಈ ಯೋಜನೆ ಹಳ್ಳಿಗಳನ್ನೇ ಮುಳುಗಿಸಬಹುದೆಂಬ ಆತಂಕ ವ್ಯಕ್ತವಾಗಿದ್ದು,…

Read More

ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ – Kannada News | Karnataka Council Chairman Basavaraj Horatti Suspends BJP MLC CT Ravi

ಬೆಂಗಳೂರು, (ಫೆಬ್ರವರಿ 04): ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಈ ದಿನದ ಮಟ್ಟಿಗೆ ಬಿಜೆಪಿ ಸದಸ್ಯ ಸಿ.ಟಿ.ರವಿಯವರನ್ನು ಅಮಾನತು ಮಾಡಿದ್ದಾರೆ. ರಾತ್ರಿ 8 ಗಂಟೆಯೊಳಗೆ ಸಿ.ಟಿ.ರವಿ ಸದನಕ್ಕೆ ಕರೆತರುವಂತೆ ವಿಪಕ್ಷ ನಾಯಕರು, ಪರಿಷತ್​ನ ವಿಪಕ್ಷ ಮುಖ್ಯ ಸಚೇತಕರಿಗೆ ಹೇಳಿದ್ದೆ. ಆದ್ರೆ, ಬಿಜೆಪಿ ಸದಸ್ಯ ಸಿ.ಟಿ.ರವಿ ಸಭಾಪತಿ ಆದೇಶಕ್ಕೆ ಗೌರವ ನೀಡಿರುವುದಿಲ್ಲ. ಹೀಗಾಗಿ ಸಿ.ಟಿ.ರವಿಯನ್ನು ಈ ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಇದರಿಂದ ಪರಿಷತ್​​ ಸದಸ್ಯ ಸಿ.ಟಿ.ರವಿ ಬಂದರೆ ಹೊರಗೆ ನಿಲ್ಲಿಸಿ. ಯಾವ ಕಡೆಯಿಂದಲೂ ಅವರು ಒಳಗೆ…

Read More

ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ! – Kannada News | Rose Onion Crisis: Karnataka Farmers Suffer Huge Losses Amidst Export Halt

ಚಿಕ್ಕಬಳ್ಳಾಪುರ, ಏಪ್ರಿಲ್ 19: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ರೋಸ್ ಆನಿಯನ್ (ಗುಲಾಬಿ ಈರುಳ್ಳಿ) ಎಂಬ ವಿಶೇಷ ಈರುಳ್ಳಿ ತಳಿಯನ್ನು ಬೆಳೆಯಲಾಗುತ್ತದೆ. ತನ್ನ ವಿಶಿಷ್ಟವಾದ ಗಾಢ ಕೆಂಪು ಬಣ್ಣ, ತೀಕ್ಷ್ಣವಾದ ಖಾರ ಹಾಗೂ ದೀರ್ಘಕಾಲದ ಬಾಳಿಕೆಗೆ (Shelf life) ಇದು ಜಗತ್ತಿನಾದ್ಯಂತ ಹೆಸರುವಾಸಿಯಾಗಿದೆ. ಹೀಗೆ ಬೆಳೆದ ಗುಲಾಬಿ ಈರುಳ್ಳಿಯನ್ನು ಹೆಚ್ಚಾಗಿ ಮಲೇಶಿಯಾ, ಥೈಲ್ಯಾಂಡ್, ಸಿಂಗಾಪೂರ್ ಸೇರಿ ಹಲವು ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ. ಆದರೆ ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಚಿಕ್ಕಬಳ್ಳಾಪುರ ಜಿಲ್ಲೆಯ ರೋಸ್ ಆನಿಯನ್…

Read More

MNNIT ಇಂಟರ್ನ್‌ಶಿಪ್‌ ಆಫರ್; ಸೈಬರ್ ಸೆಕ್ಯೂರಿಟಿ ಕಲಿಯುವವರಿಗೆ ಸುವರ್ಣಾವಕಾಶ, ಜೊತೆಗೆ 20,000ರೂ. ಸ್ಟೈಪೆಂಡ್! – Kannada News

MNNIT ಇಂಟರ್ನ್‌ಶಿಪ್‌ ಆಫರ್Image Credit source: Pinterest ಇಂದಿನ ಡಿಜಿಟಲ್ ಯುಗದಲ್ಲಿ ಆನ್‌ಲೈನ್ ವಂಚನೆ ಹಾಗೂ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇಂತಹ ಸೈಬರ್ ದಾಳಿಗಳಿಗೆ ಬ್ರೇಕ್ ಹಾಕಲು ದೇಶದ ಯುವ ಸಮೂಹವನ್ನು ಹೈಟೆಕ್ ಸುರಕ್ಷತಾ ಕವಚದೊಂದಿಗೆ ಸಜ್ಜುಗೊಳಿಸಲು ಕೇಂದ್ರ ಸರ್ಕಾರ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಮುಂದಾಗಿವೆ. ಇದರ ಭಾಗವಾಗಿ, ಪ್ರಯಾಗ್‌ರಾಜ್‌ನ ಮೋತಿಲಾಲ್ ನೆಹರು ರಾಷ್ಟ್ರೀಯ ತಾಂತ್ರಿಕ ಸಂಸ್ಥೆ (MNNIT) ಸೈಬರ್ ಸೆಕ್ಯೂರಿಟಿ ವಲಯದಲ್ಲಿ ವಿಶೇಷ ಇಂಟರ್ನ್‌ಶಿಪ್ (Internship) ಅವಕಾಶಗಳನ್ನು ಪ್ರಕಟಿಸಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್…

Read More

ವರನ ಕೊಂದು, ಇಲ್ಲೇ ಎಲ್ಲೋ ಇದ್ದೀಯ ಅದು ನನ್ನ ಹೃದಯಕ್ಕೆ ಗೊತ್ತು ಎಂದು ಇನ್​ಸ್ಟಾಗ್ರಾಂ ಸ್ಟೇಟಸ್ ಹಾಕಿದ್ದ ಭಾವಿ ಪತ್ನಿ – Kannada News | Pune Fort Mystery Unravels After Social Media Post Brings Shocking Truth to Light

ಪುಣೆ, ಜೂನ್ 24: ಯುವತಿ ತನ್ನ ಭಾವಿ ಪತಿಯ ಕೊಲೆ ಮಾಡಿ, ನನ್ನ ಹುಟ್ಟುಹಬ್ಬದಂದೇ ನೀನು ಹೊರಟು ಹೋದೆ, ಇಲ್ಲೇ ಎಲ್ಲೋ ಇದ್ದೀಯ ನನ್ನ ಹೃದಯಕ್ಕೆ ಅದು ಗೊತ್ತು ಎಂದು ಇನ್​ಸ್ಟಾಗ್ರಾಂ ಸ್ಟೇಟಸ್ ಹಾಕಿದ್ದಳು. ಮಹಾರಾಷ್ಟ್ರದ ಲೋಹಗಡ್ ಕೋಟೆಯಲ್ಲಿ 26 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಅವರನ್ನು 400 ಅಡಿ ಆಳದ  ಕಂದಕಕ್ಕೆ ತಳ್ಳಿ ಕೊಲೆ ಮಾಡಿದ ಪ್ರಕರಣದಲ್ಲಿ ಸಿಯಾ ಗೋಯಲ್ ಇನ್‌ಸ್ಟಾಗ್ರಾಂ ಸ್ಟೇಟಸ್ ಹಾಕಿ ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ತಾನೇ ಪ್ರಿಯಕರನೊಂದಿಗೆ…

Read More

IPL 2026: ತನ್ನ 2ನೇ ತವರು ಮೈದಾನದಲ್ಲಿ ಚೊಚ್ಚಲ ಪಂದ್ಯವನ್ನಾಡಲಿದೆ ಆರ್​ಸಿಬಿ; ಎದುರಾಳಿ ಯಾರು? – Kannada News | IPL 2026: RCB vs MI Match 54 Preview – Revenge Battle in Raipur! Live Stream Details

ಐಪಿಎಲ್ 2026 (IPL 2026) ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವಿನ ಸೇಡಿನ ಸಮರಕ್ಕೆ ವೇದಿಕೆ ಸಜ್ಜಾಗಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಎರಡೂ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಬಲಪಡಿಸಿಕೊಳ್ಳಲು ಪ್ರಯತ್ನಿಸಲಿವೆ. ಈ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅತ್ಯುತ್ತಮ ಫಾರ್ಮ್‌ನಲ್ಲಿತ್ತು. ಆದರೆ ಕಳೆದೆರಡು ಪಂದ್ಯಗಳಲ್ಲಿ ತಂಡ ಲಯ ಕಳೆದುಕೊಂಡಿದೆ. ಹೀಗಾಗಿ ಮುಂಬೈ ವಿರುದ್ಧ ಸತತ ಎರಡನೇ ಪಂದ್ಯವನ್ನು ಗೆದ್ದು ಮತ್ತೆ ಗೆಲುವಿನ…

Read More

ದೇವನಹಳ್ಳಿಯಲ್ಲಿ ಟೋಲ್ ಬೂತ್​ಗೆ ಗುದ್ದಿದ ಬಸ್; ರಕ್ಷಣೆಗೆ ಧಾವಿಸಿದವರು ಮೊಬೈಲ್ ಹೊತ್ತೊಯ್ದರು – Kannada News | Devanahalli Bus Accident: iPhone Theft Amidst Chaos

ದೇವನಹಳ್ಳಿಯಲ್ಲಿ ಟೋಲ್ ಬೂತ್​ಗೆ ಗುದ್ದಿದ ಬಸ್; ರಕ್ಷಣೆಗೆ ಬಂದವರು ಮೊಬೈಲ್ ಹೊತ್ತೊಯ್ದರು ದೇವನಹಳ್ಳಿ, ಜನವರಿ 02: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಅತಿವೇಗದಿಂದ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಪ್ಲಾಜಾ ಬೂತ್‌ಗೆ ಡಿಕ್ಕಿ ಹೊಡೆದಿದೆ. ಇದೇ ಸಮಯದಲ್ಲಿ ರಕ್ಷಣೆಯ ನೆಪದಲ್ಲಿ ಬಂದ ಕಳ್ಳರು…

Read More

ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು! – Kannada News | Bengaluru: Five School Children Fall from Moving Omni Van, Sparking Safety Concerns

ಬೆಂಗಳೂರು, ಜೂನ್ 26: ನಗರದ ಗಾಯತ್ರಿ ಲೇಔಟ್‌ನಲ್ಲಿ ನಿನ್ನೆ (ಜೂ.25) ನಡೆದ ಘಟನೆಯಲ್ಲಿ, ಚಲಿಸುತ್ತಿದ್ದ ಓಮಿನಿ ವಾಹನದಿಂದ ಐವರು ಶಾಲಾ ಮಕ್ಕಳು ರಸ್ತೆಗೆ ಬಿದ್ದಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೆ.ಆರ್.ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಅತಿಯಾಗಿ ತುಂಬಿದ್ದ ವಾಹನವು ರಸ್ತೆಯ ಗುಂಡಿಗೆ ಇಳಿದಾಗ ಹಿಂಭಾಗದ ಬಾಗಿಲು ಇದ್ದಕ್ಕಿದ್ದಂತೆ ತೆರೆದುಕೊಂಡಿದೆ. ಮಕ್ಕಳು ವಾಹನದಲ್ಲಿ ಒತ್ತೊತ್ತಾಗಿ ಕುಳಿತಿದ್ದು, ಬಾಗಿಲು ತೆರೆದ ಕೂಡಲೇ ಮೂಟೆಗಳಂತೆ ರಸ್ತೆಗೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್, ಹಿಂಭಾಗದಲ್ಲಿ…

Read More

ಶಿಲ್ಪಾ ಶೆಟ್ಟಿಗೆ ವ್ಯಾಲೆಂಟೈನ್ಸ್ ಡೇ ಗಿಫ್ಟ್ ಆಗಿ ಐಪಿಎಲ್ ಟೀಮ್ ಕೊಟ್ಟಿದ್ದ ರಾಜ್ ಕುಂದ್ರಾ – Kannada News | Raj Kundra 82 Cr IPL Gift to Shilpa Shetty: Revealed In Interview

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಹಳೆಯ ನೆನಪೊಂದನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಪತ್ನಿ ಶಿಲ್ಪಾ ಶೆಟ್ಟಿಗೆ ವ್ಯಾಲೆಂಟೈನ್ಸ್ ಡೇ ಗಿಫ್ಟ್ ನೀಡಲು ಐಪಿಎಲ್ ತಂಡದ ಪಾಲನ್ನು ಖರೀದಿಸಿದ್ದಾಗಿ ಹೇಳಿದ್ದಾರೆ. ಅವರು ರಾಜಸ್ಥಾನ್ ರಾಯಲ್ಸ್ ತಂಡದ ಮಾಲೀಕರಾಗಿದ್ದರು. 82 ಕೋಟಿ ರೂಪಾಯಿಯ ವ್ಯಾಲೆಂಟೈನ್ಸ್ ಡೇ ಗಿಫ್ಟ್ ರಾಜ್ ಕುಂದ್ರಾ 2009ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪಾಲನ್ನು ಖರೀದಿಸಿದ್ದರು. ಇದಕ್ಕಾಗಿ ಅವರು ಬರೋಬ್ಬರಿ 81.9 ಕೋಟಿ ರೂಪಾಯಿ…

Read More

ಡಾರ್ಜಿಲಿಂಗ್​​ನಲ್ಲಿ ರಾಷ್ಟ್ರಪತಿ ಮುರ್ಮು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ, ವರದಿ ಕೇಳಿದ ಗೃಹ ಕಾರ್ಯದರ್ಶಿ

ಕೋಲ್ಕತ್ತಾ, ಮಾರ್ಚ್​ 08: ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi murmu) ಅವರನ್ನು ಸ್ವಾಗತಿಸುವ ಶಿಷ್ಟಾಚಾರದಲ್ಲಿನ ಲೋಪಗಳು, ಡಾರ್ಜಿಲಿಂಗ್​​ನಲ್ಲಿ ನಡೆದ ಅಂತಾರಾಷ್ಟ್ರೀಯ ಸಂತಾಲ್ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳ ಕುರಿತು ಇಂದು(ಮಾರ್ಚ್​8) ಸಂಜೆ 5 ಗಂಟೆಯ ಒಳಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರವು ಅವರು ಭಾಗವಹಿಸಬೇಕಿದ್ದ ಕಾರ್ಯಕ್ರಮದ ಸ್ಥಳವನ್ನು ಬದಲಾಯಿಸಿದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ತೀವ್ರ ಅಸಮಾಧಾನ…

Read More