Headlines

‘ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು’; ಧನಂಜಯ್ – Kannada News | Daali Dhananjay Says Ask Me about My food not about My Religion

ಲಿಂಗಾಯತ ಆಗಿ ಧನಂಜಯ್ ಅವರು ಮಾಂಸ ತಿಂದಿದ್ದು ಚರ್ಚೆಗೆ ಕಾರಣ ಆಯಿತು. ಈ ವಿಡಿಯೋ ಸಾಕಷ್ಟು ವೈರಲ್ ಆಯಿತು. ಆದರೆ ಆಹಾರ ಎನ್ನೋದು ಅವರವರ ಆಯ್ಕೆ ಎಂದು ಧನಂಜಯ್ ನಂಬುತ್ತಾರೆ. ಅವರ ಬಳಿ ಹೋಗಿ ಏನು ತಿಂತೀರಿ ಎಂದು ಕೇಳಿದರೆ ಅವರು ಖುಷಿಯಿಂದ ಅದನ್ನು ವಿವರಿಸುತ್ತಾರಂತೆ. ‘ಧನಂಜಯ್ ನಾನ್​​ವೆಜ್ ತಿಂತಾರಾ ಎಂದು ಕೇಳೋದು ತಪ್ಪಲ್ಲ. ಆದರೆ, ಲಿಂಗಾಯುತರು, ಬ್ರಾಹ್ಮಣರೆಲ್ಲ ಮಾಂಸ ತಿಂತಾರಾ ಎಂದು ಕೇಳೋದು ತಪ್ಪು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *