ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ – Kannada News | ASI Hit Darshan Fan Over Misbehave in Bangalore RR Nagara

ದರ್ಶನ್ ಅಭಿಮಾನಿಗಳಿಗೆ ಇಂದು (ಫೆಬ್ರವರಿ 16) ವಿಶೇಷ ದಿನ. ಏಕೆಂದರೆ ಅವರ ನೆಚ್ಚಿನ ನಟನ ಜನ್ಮದಿನ. ಈ ವಿಶೇಷ ದಿನಂದು ಬೆಂಗಳೂರಿನ ಆರ್​ಆರ್​ ನಗರದ ಮನೆಗೆ ನುಗ್ಗಲು ದರ್ಶನ್ ಫ್ಯಾನ್ಸ್ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಫ್ಯಾನ್ಸ್ ಮಧ್ಯೆ ಕಿರಿಕ್ ಆಗಿದೆ. ಪೊಲೀಸ್ ಅನ್ನೋದನ್ನು ನೋಡದೆ ತಳ್ಳಿ ಒಳ ನುಗ್ಗಲು ಪ್ರಯತ್ನಿಸಿದ ಅಭಿಮಾನಿಗೆ ಕಪಾಳಮೋಕ್ಷ ಮಾಡಲಾಗಿದೆ. ಕುಡಿದು ಬಂದು ಪದೇ ಪದೇ ಕಿರಿ ಕಿರಿ ಮಾಡಿದ್ದಕ್ಕೆ ಎಎಸ್​​ಐ ಯೋಗ ನರಸಯ್ಯ ರಾಜು ಇಷ್ಟು ಕಠಿಣವಾಗಿ ನಡೆದುಕೊಂಡರು ಎಂದು ತಿಳಿದು ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *