ಹಾಸನ, ಫರಬ್ರವರಿ 25: ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ನಡುವೆ ಕಲಹ ವರದಿಯಾಗಿದೆ. ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಪಾಲಿಕೆಯಿಂದ ದಾಖಲಾತಿಗಾಗಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಮ್ಯಾನೇಜರ್ ಪ್ರಕಾಶ್ ಸೂಚನೆಯಂತೆ ತೆರವುಗೊಳಿಸಲಾಗಿದೆ. ಬೇರೆ ಯಾವುದೇ ಸಿಬ್ಬಂದಿ, ಶಾಖೆಗೂ ಕ್ಯಾಮರಾ ಅಳವಡಿಸದೆ ತಮ್ಮ ಕಚೇರಿಗೆ ಮಾತ್ರ ಹಾಕಿರುವದಕ್ಕೆ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಅನುಮತಿ ಕೇಳದೆ ಕ್ಯಾಮರಾ ಹೇಗೆ ಹಾಕಿದ್ರು ಎಂದು ಪ್ರಶ್ನಿಸಿದ್ದಾರೆ. ಈ ಬೆಳವಣಿಗೆಯು ಹಾಸನ ಮಹಾನಗರ ಪಾಲಿಕೆಯ ಕಾರ್ಯನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.