Headlines

ದಯವಿಟ್ಟು ನಮ್ಮನ್ನು ಬೇಗ ಇಲ್ಲಿಂದ ಕರೆದುಕೊಂಡು ಹೋಗಿ: ಭಾರತ ಸರ್ಕಾರಕ್ಕೆ ಮನವಿ ಮಾಡಿದ ವಿದ್ಯಾರ್ಥಿ – Kannada News | Urgent Plea: Indian Students in Iran Seek Govt Help Amidst Israel US Airstrikes

ಇಸ್ರೇಲ್ ಮತ್ತು ಅಮೆರಿಕದ ಭೀಕರ ವೈಮಾನಿಕ ದಾಳಿಯಿಂದಾಗಿ ಇರಾನ್‌ನಲ್ಲಿ ಸಿಲುಕಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಈಗ ತೀವ್ರ ಆತಂಕದಲ್ಲಿದ್ದಾರೆ. ವಿಶೇಷವಾಗಿ ತೆಹ್ರಾನ್‌ನಲ್ಲಿರುವ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಭಾರತ ಸರ್ಕಾರಕ್ಕೆ ತುರ್ತು ತೆರವು ಕಾರ್ಯಾಚರಣೆ ಆರಂಭಿಸುವಂತೆ ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆಯಿಂದಲೇ ಸರಣಿ ವೈಮಾನಿಕ ದಾಳಿಗಳು ನಡೆಯುತ್ತಿವೆ. ನಾವು ಇರುವ ಜಾಗದ ಹತ್ತಿರವೇ ಭಾರಿ ಸ್ಫೋಟದ ಶಬ್ದಗಳು ಕೇಳಿಸುತ್ತಿವೆ. ಇಂಟರ್ನೆಟ್ ಸಂಪರ್ಕ ಕಡಿತಗೊಳ್ಳುತ್ತಿದೆ, ಆಹಾರ ಮತ್ತು ನೀರಿಗೆ ತೊಂದರೆಯಾಗುತ್ತಿದೆ. ನಾವು ಇಲ್ಲೇ ಸಿಲುಕಿಕೊಂಡಿದ್ದೇವೆ, ದಯವಿಟ್ಟು ಭಾರತ ಸರ್ಕಾರ ನಮ್ಮನ್ನು ಬೇಗ ಇಲ್ಲಿಂದ ಕರೆದೊಯ್ಯಲಿ.” ಎಂದು ಭಾರತೀಯ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *