Headlines

ಜನ ಪೋಸ್ಟ್ ಮ್ಯಾನ್​​ಗೆ​​ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್ – Kannada News | Public Angry Against Post Office for Bundle of Aadhaar Cards Found In Netravati River at Mnagaluru

ಮಂಗಳೂರು, ಮಾರ್ಚ್ 05): ಇಲ್ಲಿನ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್ ಗಳನ್ನು ಸಂಬಂಧಪಟ್ಟವರಿಗೆ ನೀಡುತ್ತಿಲ್ಲ. ಆಧಾರ್ ಕಾರ್ಡ್​​ ಅಂದು ಬರುತ್ತೆ ಇಂದು ಬರುತ್ತೆ ಎಂದು ಕಾಯುತ್ತಿರುತ್ತೇವೆ. ಆದ್ರೆ, ಇದೀಗ ಆಧಾರ್ ಕಾರ್ಡ್​​ಗಳು ನದಿಯಲ್ಲಿ ಹರಿದುಬರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

ಇದನ್ನೂ ಓದಿ: ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ: ಜನರ ಕೈ ಸೇರಬೇಕಿದ್ದ ಇವು ನೀರು ಪಾಲಾಗಿದ್ದೇಗೆ?

Source link

Leave a Reply

Your email address will not be published. Required fields are marked *