ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ, ಮೆರಗು ನೀಡಿದ ಮಂಗಳವಾದ್ಯಗಳು

ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ, ಮೆರಗು ನೀಡಿದ ಮಂಗಳವಾದ್ಯಗಳು

ಹಾಸನ, (ಮಾರ್ಚ್ 19): ಭಾರತೀಯರಿಗೆ ಹೊಸ ವರ್ಷದ ಸಂಕೇತ ಮತ್ತು ಚೈತ್ರಮಾಸದ ಆರಂಭದ ದಿನವಾದ ಯುಗಾದಿ ಹಬ್ಬದ (Ugadi Festival) ಸಂಭ್ರಮ ಮನೆ ಮಾಡಿದೆ. ಕಳೆದ ಸಿಹಿ ಕನಸುಗಳ ನಿರೀಕ್ಷೆಯಲ್ಲಿ ಜನರು ಎಲ್ಲೆಡೆ ಯುಗಾದಿ ಆಚರಣೆ ಮಾಡಲಾಗುತ್ತದೆ. ಇನ್ನು ಅನ್ನದಾತರು ಹೊಸ ವರ್ಷದ ಮೊದಲ‌ ದಿನ ಹೊನ್ನಾರು ಕಟ್ಟಿ ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಹಾಸನ (Hassan) ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕಡುವಿನಹೊಸಹಳ್ಳಿ ಗ್ರಾಮದಲ್ಲಿ ರೈತರ, ಹಸುಗಳಿಗೆ ಅಲಂಕಾರ ಮಾಡಿ ನೇಗಿಲು ಹೂಡಿ ಉಳುಮೆ ಮಾಡಿ ಸಂಭ್ರಮಿಸಿದರು. ಅಲ್ಲದೇ ಸಾಂಕೇತಿಕವಾಗಿ ಸಾಮೂಹಿಕವಾಗಿ ಮಂಗಳವಾದ್ಯಗಳೊಂದಿಗೆ ಹೊನ್ನಾರು ಕಟ್ಟಿ ಕೃಷಿ ಚಟುವಟಿಕೆ ಶುರು ಮಾಡಿದ್ದಾರೆ.

Source link

Leave a Reply

Your email address will not be published. Required fields are marked *