Headlines

ಬೆಂಗಳೂರಿಗೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?: ಸಿದ್ದರಾಮಯ್ಯರಿಂದಲೇ ಸಿಕ್ತು ಉತ್ತರ – Kannada News | Siddaramaiah’s Clarification Over Viral Photo with PM Narendra Modi

ಮೈಸೂರು, ಏಪ್ರಿಲ್​​ 20: ಏಪ್ರಿಲ್ 15ರಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ಮೋದಿ ಸ್ವಾಗತದ ವೇಳೆ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿರುವ ಫೋಟೋವೊಂದು ಭಾರಿ ವೈರಲ್​​ ಆಗಿತ್ತು. ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ಮೋದಿ ಮತ್ತು ನಾನು ಗುಟ್ಟಾಗಿ ಏನೂ ಮಾತನಾಡಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ಅಂತಾ ಕೇಳಿದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಅಂತಾ ಹೇಳಿದೆ ಅಷ್ಟೇ. ಅದು ಬಿಟ್ಟು ಬೇರೆ ಏನೂ ಮಾತನಾಡಿಲ್ಲ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *