Headlines

ಅಕಾಲಿಕ ಮಳೆಗೆ ಬೆದರಿದ ಭದ್ರಾವತಿ: ವರುಣನ ಅಬ್ಬರಕ್ಕೆ ರೈತರ ಬದುಕು ಮೂರಾಬಟ್ಟೆ – Kannada News | Bhadravathi Unseasonal Rains Wreak Havoc: Shivamogga Farmers Face Massive Crop and Property Loss

ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ಸುರಿದ ಗಾಳಿ ಮಳೆ ಅವಾಂತರಗಳನ್ನೇ ಸೃಷ್ಟಿ ಮಾಡಿದೆ. ಭದ್ರಾವತಿ ತಾಲೂಕಿನಲ್ಲಿ ಸುರಿದ ಮಳೆಯು ಜನರ ಮತ್ತು ರೈತರ ಬದುಕು ಮೂರಾಬಟ್ಟೆ ಮಾಡಿದೆ. ತಾಲೂಕಿನ ಹೊಳೆಹೊನ್ನೂರು ಹೋಬಳಿ ಕೈಮರ,ನಾಗಸಮುದ್ರ, ಸನ್ಯಾಸಿಕೋಡಿಮಗ್ಗಿ, ಲಕ್ಷ್ಮಿಪುರ, ಮೈದೊಳಲು, ಮುಂಗೋಟೆ ಹೀಗೆ ಹತ್ತಾರು ಹಳ್ಳಿಯ ಜನರು ಗಾಳಿ ಮಳೆ ಮಾಡಿರುವ ಹಾನಿಯಿಂದ ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ.

Source link

Leave a Reply

Your email address will not be published. Required fields are marked *