Headlines

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು – Kannada News | Sandalwood Actor Upendra talks about Vijay Victory And His Political Stand

ಬೆಂಗಳೂರು, (ಮೇ 08): ತಮಿಳುನಾಡಿನ (Tamil Nadu) ರಾಜಕೀಯದಲ್ಲಿ ದಳಪತಿ ವಿಜಯ್ (Vijay) ನೇತೃತ್ವದ ಟಿವಿಕೆ ಪಕ್ಷವು ಇತಿಹಾಸ ಸೃಷ್ಟಿಸಿದೆ. ಮೊದಲ ವಿಧಾನಸಭಾ ಚುನಾವಣೆಯಲ್ಲಿಯೇ ಟಿವಿಕೆ ಪಕ್ಷವು 100 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ವಿವಿಧ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಲು ವಿಜಯ್ ಕಸರತ್ತು ನಡೆಸಿದ್ದಾರೆ. ವಿಜಯ್ ಅವರ ಈ ಐತಿಹಾಸಿಕ ಸಾಧನೆಗೆ ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರದ ನಾಯಕರು ಶುಭಾಶಯ ಕೋರಿದ್ದಾರೆ. ಇನ್ನು ವಿಜಯ್ ಅವರ ಅಭೂತಪೂರ್ವ ಗೆಲುವಿಗೆ ಸೂಪರ್ ಸ್ಟಾರ್, ರಿಯಲ್ ಸ್ಟಾರ್ ಉಪೇಂದ್ರ (Upendra) ಅವರು ಕೊಂಡಾಡಿದ್ದಾರೆ. ಅಲ್ಲದೇ ಕರ್ನಾಟಕ ರಾಜಕಾರಣದ ಬಗ್ಗೆಯೂ ಮಾತನಾಡಿದ್ದಾರೆ. ಇನ್ನು ತಮ್ಮ ರಾಜಕೀಯ ನಿಲುವು ಬಗ್ಗೆಯೂ ಮಾತನಾಡಿದ್ದು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

Source link

Leave a Reply

Your email address will not be published. Required fields are marked *