ದಳಪತಿ ವಿಜಯ್ ಅವರು ಹೀರೋ ಆಗಿದ್ದವರು. ಅವರು ತಮಿಳುನಾಡಿನಲ್ಲಿ ದೊಡ್ಡ ಗೆಲುವು ಕಂಡಿದ್ದಾರೆ. ಅವರ ಗೆಲುವಿನ ಬೆನ್ನಲ್ಲೇ ಕರ್ನಾಟಕದ ಯಾವ ಹೀರೋಗೆ ಆ ರೀತಿಯ ಗೆಲುವು ಕಾಣುವ ತಾಕತ್ತಿದೆ ಎಂಬ ಚರ್ಚೆ ಶುರುವಾಗಿದೆ. ಈ ಚರ್ಚೆಯ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ‘ಹೀರೋಗಳು ಚುನಾವಣೆ ಗೆಲ್ಲೋದು ಒಂದು ಕಡೆ ಆಯ್ತು. ಜನಸಾಮಾನ್ಯರೇ ಸ್ಟಾರ್ ಆಗುವ ಸಂದರ್ಭದ ಬರಬೇಕು’ ಎಂದಿದ್ದಾರೆ ಉಪೇಂದ್ರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.