Headlines

ಆತ್ಮೀಯ ಸ್ನೇಹಿತ, ಸಚಿವ ಡಿ.ಸುಧಾಕರ್ ಅಗಲಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಕಣ್ಣೀರು – Kannada News | DK Shivakumar Breaks Down After Paying Last Respects to Minister D. Sudhakar

ಚಿತ್ರದುರ್ಗ, ಮೇ 10: ಸಚಿವ ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಆಗಮಿಸಿದ ಡಿ.ಕೆ. ಶಿವಕುಮಾರ್ ಆತ್ಮೀಯ ಸ್ನೇಹಿತ ಕಂಡು ಬಿಕ್ಕಿ ಬಿಕ್ಕಿ ಅತ್ತ ಪ್ರಸಂಗ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಸುಧಾಕರ್​​ ಅವರ ಪಾರ್ಥಿವ ಶರೀರ ನೋಡುತ್ತಿದ್ದಂತೆ ದುಃಖ ತಡೆದುಕೊಳ್ಳಲಾಗದೆ ಡಿಕೆಶಿ ಕಣ್ಣೀರು ಹಾಕಿದ್ದಾರೆ. ಬಳಿಕ ಡಿ.ಸುಧಾಕರ್ ಪುತ್ರ ಸುಹಾಸ್ ಬೆನ್ನುತಟ್ಟಿ ಸಾಂತ್ವನ ಹೇಳಿದ್ದು, ಡಿಕೆಶಿ ನೋಡುತ್ತಿದ್ದಂತೆ ಡಿ.ಸುಧಾಕರ್ ಪುತ್ರ ಸುಹಾಸ್ ಕೂಡ ಭಾವುಕರಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *