Headlines

KPCC Joint Press Conference Live: ಕಾಂಗ್ರೆಸ್ ನಾಯಕರಿಂದ ಜಂಟಿ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ – Kannada News | KPCC Joint Press Conference Live: Siddaramaiah, DK Shivakumar, and Surjewala to Hold Joint Press Meet

ಬೆಂಗಳೂರು, ಮೇ 25: ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ನಾಯಕರ ಮಹತ್ವದ ಜಂಟಿ ಸುದ್ದಿಗೋಷ್ಠಿ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಂಟಿಯಾಗಿ ಈ ಕಾನ್ಫರೆನ್ಸ್ ನಡೆಸುತ್ತಿದ್ದಾರೆ. ಮೂವರು ಪ್ರಭಾವಿ ನಾಯಕರು ಒಂದೇ ವೇದಿಕೆಯಲ್ಲಿ ಕೈ ನಾಯಕರ ಮುಂದಿನ ತಂತ್ರಗಾರಿಕೆ ಬಿಚ್ಚಿಡಲಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಸುದ್ದಿ ಗೋಷ್ಠಿಯ ನೇರಪ್ರಸಾರ ಇಲ್ಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *