ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೆನೆದು ಡಾ. ಎಂ.ಸಿ. ಸುಧಾಕರ್​ ಕಣ್ಣೀರು

ದಾವಣಗೆರೆ, ಮೇ 29: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಹಿನ್ನೆಲೆ ದಾವಣಗೆರೆಯಲ್ಲಿ ಮಾಜಿ ಸಚಿವ ಡಾ.ಎಂ.ಸಿ.ಸುಧಾಕರ್​ ಕಣ್ಣೀರು ಹಾಕಿದ್ದಾರೆ. ಸಿದ್ದರಾಮಯ್ಯರನ್ನು ಕಳೆದ 2-3 ದಿನಗಳಿಂದ ನೋಡಲು ಆಗುತ್ತಿಲ್ಲ. ಅವರು ಎಲ್ಲಾ ವರ್ಗಗಳನ್ನು ಸಮಾನವಾಗಿ ತೆಗೆದುಕೊಂಡು ಹೋದ ನಾಯಕರಾಗಿದ್ದು, ಎಲ್ಲಾ ಸಮುದಾಯಕ್ಕೆ ಸಮಾನತೆ ನೀಡಿದ ವ್ಯಕ್ತಿ. ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ ಹಿನ್ನೆಲೆ ಸಂಪುಟ ವಿಸರ್ಜನೆಗೊಂಡಿದ್ದು, ಡಿ.ಕೆ.ಶಿವಕುಮಾರ್ ನೂತನ​ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರು ಈ ವೇಳೆ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *