Headlines

ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ಖರ್ಗೆಗೆ ವಿಜಯೇಂದ್ರ ತಿರುಗೇಟು! – Kannada News | Congress donkeys are ruining the SIR process: by Vijayendra sparks out Priyank Kharge

ಬೆಂಗಳೂರು, ಜುಲೈ 04: ಕೇಂದ್ರ ಚುನಾವಣಾ ಆಯೋಗ ತನ್ನ ಕರ್ತವ್ಯ ಸರಿಯಾಗಿ ಮಾಡುತ್ತಿದೆ. ಆದರೆ ರಾಜ್ಯದಲ್ಲಿರುವ ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ. ಆ ಮೂಲಕ ಚುನಾವಣಾ ಆಯೋಗ ಕತ್ತೆ ಕಾಯುತ್ತಿದೆಯಾ ಎಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಅತಂತ್ರ ಮಾಡುತ್ತಿವೆ. ಕೇಂದ್ರ ಚುನಾವಣಾ ಆಯೋಗ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *