Headlines

ಸಾರಿಗೆ ಸಚಿವರ ಕ್ಷೇತ್ರದಲ್ಲೇ ಶೌಚಾಲಯ, ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ! – Kannada News | R.T. Nagar Bus Stop: From Public Utility to Neglected Godown and Drunkards Den

ಬೆಂಗಳೂರು, ಜುಲೈ 24: ಆರ್.ಟಿ. ನಗರದ ದೇವಗೌಡ ರಸ್ತೆಯಲ್ಲಿರುವ ಬಿಎಂಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಗೆ ಸೇವೆ ನೀಡುವ ಬದಲು ಸಮಸ್ಯೆಗಳ ಆಗರವಾಗಿ ಮಾರ್ಪಟ್ಟಿದೆ. ಬಸ್​​ ಸ್ಟ್ಯಾಂಡ್​​​ ಶೌಚಾಲಯ, ಗೋದಾಮಾಗಿ ಮಾರ್ಪಟ್ಟಿದ್ದು, ರಾತ್ರಿ ಕುಡುಕರ ಅಡ್ಡೆಯಾಗಿದೆ. ನಿರ್ವಹಣೆ ಇಲ್ಲದ ಕಾರಣ ನಿಲ್ದಾಣದ ಆಸನಗಳು, ಚಾವಣಿಗಳು ಸಂಪೂರ್ಣವಾಗಿ ಮುರಿದು ಬಿದ್ದಿವೆ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆ ಉಂಟಾಗಿದ್ದು, ದುರದೃಷ್ಟವಶಾತ್ ಈ ಬಸ್ ನಿಲ್ದಾಣ ಸಾರಿಗೆ ಸಚಿವರ ಕ್ಷೇತ್ರದಲ್ಲೇ ಇದ್ದರೂ ಇದರ ದುಸ್ಥಿತಿ ಅವರ ಗಮನಕ್ಕೆ ಬಂದಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *