Headlines

TV9 Kannada News Live: ಕರ್ನಾಟಕಕ್ಕೆ ತಟ್ಟಿದ ಕಾವೇರಿ ನೀರು ಹಂಚಿಕೆಯ ಕಾವು! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 29 July 2026 Parliament Monsoon Session, August Rule Changes Cauvery Water issue DK Shivakumar, Weather Latest Updates Online

Breaking News Today Live Updates in Kannada: ಇಂದು ದೇಶಾದ್ಯಂತ ಗುರು ಪೂರ್ಣಿಮೆಯ ಪವಿತ್ರ ಆಚರಣೆ ಜೋರಾಗಿದ್ದು, ಜ್ಞಾನದ ಬೆಳಕು ತೋರಿದ ಗುರುಗಳಿಗೆ ಗೌರವ ಸಲ್ಲಿಸಲಾಗುತ್ತಿದೆ. ಇನ್ನೊಂದೆಡೆ, ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ಭೂಮಿ ತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಪಂಜಿನ ಮೆರವಣಿಗೆ ನಡೆಸಿ, ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ನಡುವೆ, ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Source link

Leave a Reply

Your email address will not be published. Required fields are marked *