Headlines

ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ – Kannada News | Cauvery Row: water released for ensure kabini dam safety Says CM dk shivakumar

ಬೆಂಗಳೂರು, (ಆಗಸ್ಟ್ 02): ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಗಳು ವ್ಯಕ್ತವಾಗಿದ್ದು, ಕರ್ನಾಟಕ ಬಂದ್​​ಗೆ ಕರೆ ನೀಡಲಾಗಿದೆ.  ಈ ಬಗ್ಗೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ಸರ್ವಪಕ್ಷ ಸಭೆಯ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಬಿನಿ ಜಲಾಶಯ (Kabini Dam) ಸಂಪೂರ್ಣ ಭರ್ತಿಯಾಗಿದೆ. ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ಎರಡರಿಂದ ಮೂರು ಅಡಿ ಕಾಯ್ದುಕೊಂಡು ನಿನ್ನೆ (ಆಗಸ್ಟ್ 01) ಮಧ್ಯಾಹ್ನದ ನಂತರ ನೀರನ್ನು ಹೊರಗೆ ಬಿಡಲಾಗಿದೆ ಇದುವರೆಗೆ ಯಾವುದೇ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟಿರಲಿಲ್ಲ. ಆದರೆ ಕಬಿನಿ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ನೀರು ಹರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *