ಈ ವಿಶೇಷ ಗಾಳಿಪಟ ಉತ್ಸವಕ್ಕಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಆಗಮಿಸಿದ್ದರು. ಆಕಾಶದಲ್ಲಿ ಬಸವ, ಆಂಜನೇಯ, ಗಣೇಶ, ಛತ್ರಪತಿ ಶಿವಾಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರಗಳಿದ್ದ ವಿಭಿನ್ನ ಗಾಳಿಪಟಗಳು ರಾರಾಜಿಸುವ ಮೂಲಕ ಎಲ್ಲರ ಗಮನ ಸೆಳೆದವು.
ಈ ವಿಶೇಷ ಗಾಳಿಪಟ ಉತ್ಸವಕ್ಕಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಆಗಮಿಸಿದ್ದರು. ಆಕಾಶದಲ್ಲಿ ಬಸವ, ಆಂಜನೇಯ, ಗಣೇಶ, ಛತ್ರಪತಿ ಶಿವಾಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರಗಳಿದ್ದ ವಿಭಿನ್ನ ಗಾಳಿಪಟಗಳು ರಾರಾಜಿಸುವ ಮೂಲಕ ಎಲ್ಲರ ಗಮನ ಸೆಳೆದವು.