Headlines

nagaraj11081993

ಬೆಸ್ಕಾಂ ಗ್ರಾಹಕರಿಗೆ ಬಂಪರ್ ಆಫರ್! ಇನ್ನು ‘ಇ-ಖಾತಾ’ ಇದ್ದರೆ ಸಾಕು, ಕೆಲವೇ ನಿಮಿಷಗಳಲ್ಲಿ ವಿದ್ಯುತ್ ಸಂಪರ್ಕ ನಿಮ್ಮ ಹೆಸರಿಗೆ – Kannada News | Bescom Name Transfer Online: Change Electricity Connection via e Khata in 10 Minutes

, ಮನೆಯಲ್ಲೇ ಕುಳಿತು ಬದಲಾಯಿಸಿ ವಿದ್ಯುತ್ ಬಿಲ್ ಹೆಸರು! Image Credit source: MediaForge AI ಬೆಂಗಳೂರು, ಏಪ್ರಿಲ್ 27:  ತನ್ನ ಗ್ರಾಹಕರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಭರ್ಜರಿ ಸಿಹಿಸುದ್ದಿ ನೀಡಿದೆ. ಬೃಹತ್ ಬೆಂಗಳೂರು ಪ್ರಾಧಿಕಾರದ (GBA) ಇ-ಖಾತಾ ಅಭಿಯಾನದ ಯಶಸ್ಸಿನ ಬೆನ್ನಲ್ಲೇ, ಬೆಸ್ಕಾಂ ತನ್ನ ಪೋರ್ಟಲ್ ಅನ್ನು ಇ-ಖಾತಾ ಡೇಟಾಬೇಸ್‌ನೊಂದಿಗೆ ಸಂಯೋಜಿಸಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಗ್ರಾಹಕರು ಇನ್ನು ಮುಂದೆ ಬೆಸ್ಕಾಂ ಕಚೇರಿಗಳಿಗೆ ಅಲೆಯದೇ, ಕೇವಲ ಕೆಲವೇ ನಿಮಿಷಗಳಲ್ಲಿ ಆನ್‌ಲೈನ್ ಮೂಲಕ ವಿದ್ಯುತ್…

Read More

ಸಾಯಿ ಪಲ್ಲವಿ ಹೆಗಲಮೇಲೆ ಕೈ ಹಾಕಲು ಮುಂದಾದ ಆಮಿರ್ ಮಗ; ಮುಂದಾಯ್ತು ಯಾರು ಊಹಿಸದ ಘಟನೆ – Kannada News | Sai Pallavi and Junaid Khan: Viral ‘Ek Din’ Incident Sparks Debate on Respect

ನಟಿ ಸಾಯಿ ಪಲ್ಲವಿ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರಿಗೆ ಈಗ ಹಿಂದಿಯಿಂದಲೂ ಆಫರ್​​ಗಳು ಬರೋಕೆ ಆರಂಭ ಆಗಿವೆ. ಹಿಂದಿಯಲ್ಲಿ ಅವರು ನಟಿಸಿರುವ ‘ಏಕ್ ದಿನ್’ ಸಿನಿಮಾ ರಿಲೀಸ್​​ಗೆ ರೆಡಿ ಆಗಿದೆ. ಈ ಚಿತ್ರದ ವಿಶೇಷ ಪ್ರದರ್ಶನ ಆಯೋಜನೆ ಮಾಡಲಾಗಿತ್ತು. ಈ ವೇಳೆ ನಡೆದ ಘಟನೆ ಒಂದು ಚರ್ಚೆಗೆ ಕಾರಣ ಆಗಿದೆ. ಸಾಯಿ ಪಲ್ಲವಿ ಹೆಗಲಮೇಲೆ ಕೈ ಹಾಕಲು ಆಮಿರ್ ಖಾನ್ (Aamir Khan) ಮಗ ಜುನೈದ್ ಖಾನ್ ಮುಂದಾಗಿದ್ದರು. ಆ ಬಳಿಕ ಅವರು…

Read More

ಬಿಜೆಪಿ ಜೊತೆ ರಾಘವ್ ಚಡ್ಡಾ ಸೇರಿ 7 ಆಪ್ ಸಂಸದರ ವಿಲೀನವನ್ನು ಅಂಗೀಕರಿಸಿದ ರಾಜ್ಯಸಭೆ – Kannada News | Rajya Sabha Accepts Raghav Chadha and Other Rebel AAP MPs BJP Merger

ನವದೆಹಲಿ, ಏಪ್ರಿಲ್ 27: ರಾಘವ್ ಚಡ್ಡಾ (Raghav Chadha) ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಇತರ 6 ಸಂಸದರು ಭಾರತೀಯ ಜನತಾ ಪಕ್ಷ (ಬಿಜೆಪಿ)ದೊಂದಿಗೆ ವಿಲೀನಗೊಳ್ಳಲು ಮಾಡಿದ ಮನವಿಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ. ಈ ಮೂಲಕ ಮೇಲ್ಮನೆಯ ಸದಸ್ಯರ ಪಟ್ಟಿಯನ್ನು ನವೀಕರಿಸಲಾಗಿದೆ. ಈ ವಿಲೀನದೊಂದಿಗೆ, ಬಿಜೆಪಿಯ ಬಲ 113ಕ್ಕೆ ಏರಿತು. ಹಾಗೇ, ಎನ್‌ಡಿಎ ರಾಜ್ಯಸಭೆಯಲ್ಲಿ 140 ಸ್ಥಾನಗಳನ್ನು ದಾಟಿದೆ. ಈ ವಿಲೀನದ ಬಳಿಕ ಆಮ್ ಆದ್ಮಿ ಪಕ್ಷದ ಬಲ 3ಕ್ಕೆ ಇಳಿದಿದೆ. ರಾಘವ್ ಚಡ್ಡಾ ಜೊತೆಗೆ,…

Read More

ಕುಸಿದು ಬಿದ್ದು ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾವು; ಕೊನೆಗೂ ಹೆತ್ತವರ ಕನಸೂ ನನಸಾಗಲಿಲ್ಲ! – Kannada News | Sudden Demise: Hassan Software Engineer Shwetha, 25, Succumbs to Brain Hemorrhage

ಹಾಸನ, ಏ.27: ಜಿಲ್ಲೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಹಠಾತ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ 25 ವರ್ಷದ ಯುವತಿ ಶ್ವೇತಾ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇದೀಗ ಈ ಘಟನೆ ಇಡೀ ಗ್ರಾಮದಲ್ಲಿ ಹಾಗೂ ಕುಟುಂಬಸ್ಥರಲ್ಲಿ ಸೂತಕ ಛಾಯೆ ಆವರಿಸಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ(25), ಹಾಸನದ ಮ್ಯಾಗ್ನಾ ಸಾಫ್ಟ್ ಕಂಪನಿಯಲ್ಲಿ ಕಳೆದ ಮೂರು ವರ್ಷಗಳಿಂದ ಸಾಫ್ಟ್‌ವೇರ್ ಇಂಜಿನಿಯರ್ ಆಗಿ…

Read More

ಉಮರ್ ಖಾಲಿದ್ ಪುಸ್ತಕ ಸಂಬಂಧಿತ ಕಾರ್ಯಕ್ರಮಕ್ಕೆ ಬಿಜೆಪಿ ವಿರೋಧ: ಅನುಮತಿ ಕೊಟ್ಟರೆ ಉಗ್ರ ಹೋರಾಟದ ಎಚ್ಚರಿಕೆ – Kannada News | BJP Opposes Bengaluru Umar Khalid Book Event, Warns of Massive Protests

ನಗರ ಪೊಲೀಸ್ ಆಯುಕ್ತರಿಗೆ BJP ಮನವಿ Image Credit source: Tv9 Kannada ಬೆಂಗಳೂರು, ಏಪ್ರಿಲ್​​ 27: ದೊಮ್ಮಲೂರಿನ ಬಿಐಸಿಯಲ್ಲಿ ನಾಳೆ ನಿಗದಿಯಾಗಿರುವ ‘ಉಮರ್ ಖಾಲಿದ್ ಆ್ಯಂಡ್​ ಹಿಸ್ ವರ್ಲ್ಡ್’ ಪುಸ್ತಕದ ಕುರಿತ ಕಾರ್ಯಕ್ರಮಕ್ಕೆ ಅನುಮತಿ ಸಂಬಂಧ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ನಟ ಪ್ರಕಾಶ್ ರಾಜ್, ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಹಲವು ಮುಖಂಡರು ನಾಳಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಆದರೆ ಈ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ. ಜೆಎನ್​ಯು ಮಾಜಿ…

Read More

ಇದು ನನ್ನ ಕೊನೆಯ ರ‍್ಯಾಲಿ, ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದ ಮಣ್ಣಿನಲ್ಲಿ ಪ್ರಧಾನಿ ಮೋದಿ ವಿಜಯಘೋಷ – Kannada News | West Bengal: Narendra Modi Signals Final Campaign Rally, Eyes Return for Swearing In

ಕೋಲ್ಕತ್ತಾ, ಏಪ್ರಿಲ್ 27: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಬರಾಕ್‌ಪೋರ್‌ನಲ್ಲಿ ಬಿಜೆಪಿಯ ಬಲ ಪ್ರದರ್ಶನ ಮಾಡಿದರು. ತಮ್ಮ ಭಾಷಣದ ಉದ್ದಕ್ಕೂ ವಿಜಯದ ಆತ್ಮವಿಶ್ವಾಸವನ್ನು ಪ್ರದರ್ಶಿಸಿದ ಅವರು, ಮುಂದಿನ ಬಾರಿ ಬರುವುದು ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಎಂದು ಘೋಷಿಸುವ ಮೂಲಕ ರಾಜಕೀಯ ಸಂಚಲನ ಮೂಡಿಸಿದರು. ಈ ಚುನಾವಣೆಯಲ್ಲಿ ಇದು ನನ್ನ ಕೊನೆಯ ರ್ಯಾಲಿ, ಮೇ 4ರ ಫಲಿತಾಂಶದ ನಂತರ ಖಂಡಿತವಾಗಿಯೂ ಬಿಜೆಪಿಯ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ನಾನು…

Read More

ಪತ್ನಿಯ ಕೊಂದು ಶವದ ಮೇಲೆ ಸಿಮೆಂಟ್ ಸುರಿದು, ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟ ಪತಿ – Kannada News | Surat Murder Case: Woman Found Dead, Husband Held

ಸೂರತ್, ಏಪ್ರಿಲ್ 27: ಪತ್ನಿಯ ಕೊಲೆ(Murder) ಮಾಡಿ ಶವದ ಮೇಲೆ ಸಿಮೆಂಟ್ ಸುರಿದು ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟು, ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಹಾರ ತಜ್ಞೆ ಶಿಲ್ಪಾ ಸಾಲ್ವಿ (39) ಅವರ ಕೊಳೆತ ಶವವು ಪಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ. ಆರೋಪಿ ವಿಶಾಲ್ ಸಾಲ್ವಿ (40), ನಾಲ್ಕು ದಿನಗಳ ಹಿಂದೆ ತನ್ನ ಪತ್ನಿ ಶಿಲ್ಪಾ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ಮೊದಲಿಗೆ ಇದನ್ನು ಸಾಮಾನ್ಯ ನಾಪತ್ತೆ ಪ್ರಕರಣವೆಂದು ಭಾವಿಸಿ ತನಿಖೆ…

Read More

ಹರಿಹರ ಪಂಚಮಸಾಲಿ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ V/s ಟ್ರಸ್ಟಿಗಳ ನಡುವೆ ಮಠದ ಆವರಣದಲ್ಲಿ ಹೈಡ್ರಾಮಾ! – Kannada News | Harihara Panchamasali Peetha Crisis: Vachanananda Swamy vs Trustees Over 10 Crore Fund Scam Allegations

ವಚನಾನಂದ ಶ್ರೀ V/s ಟ್ರಸ್ಟಿಗಳ ನಡುವೆ ಮಠದ ಆವರಣದಲ್ಲಿ ಹೈಡ್ರಾಮಾ!Image Credit source: tv9 ದಾವಣಗೆರೆ, ಏಪ್ರಿಲ್ 27: ಹರಿಹರದ ಪಂಚಮಸಾಲಿ ಪೀಠದಲ್ಲಿ (Harihara Panchamasali Peeth) ದಶಕಗಳಿಂದ ನಡೆಯುತ್ತಿದ್ದ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಮಠದ ಅನುದಾನ ಮತ್ತು ಭಕ್ತರ ದೇಣಿಗೆಯ ಲೆಕ್ಕಾಚಾರದ ವಿಚಾರದಲ್ಲಿ ವಚನಾನಂದ ಸ್ವಾಮೀಜಿ (Vachanananda Swamiji) ಮತ್ತು ಟ್ರಸ್ಟಿಗಳ ನಡುವೆ ತೀವ್ರ ಗುದ್ದಾಟ ಆರಂಭವಾಗಿದೆ. ಮಠದ ಆವರಣ ಸೋಮವಾರ (ಏಪ್ರಿಲ್ 37) ಹೈಡ್ರಾಮಾ ನಡೆಯಿತು. ಮಠದ ಆವರಣದಲ್ಲಿ ಬಿಗಿ…

Read More

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – Kannada News | Bengaluru–Mumbai Vande Bharat Sleeper to Launch on August 1: Route and Timings Revealed

ವಂದೇ ಭಾರತ್​​ ಸ್ಲೀಪರ್​​ ರೈಲುImage Credit source: alamy.com ಬೆಂಗಳೂರು, ಏಪ್ರಿಲ್​​ 27: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು ಬಹು ಬೇಡಿಕೆಯ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 1ರಿಂದ ಈ ರೈಲಿನ ಸಂಚಾರ ಆರಂಭವಾಗಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಈ ಯೋಜನೆಗೆ ಏಪ್ರಿಲ್ 16ರಂದು ಅನುಮೋದನೆ ದೊರಕಿತ್ತು. ಆ ಮೂಲಕ ಬೆಂಗಳೂರು-ಮುಂಬೈ ನಡುವಿನ ರೈಲು ಪ್ರಯಾಣ ಇನ್ನಷ್ಟು ಆರಾಮದಾಯಕವಾಗಲಿದೆ. ಈ ಸ್ಲೀಪರ್…

Read More

ಐಪಿಎಲ್​ನಲ್ಲಿ ಫೀಲ್ಡಿಂಗ್​ಗೆ ಅಡ್ಡಿ ಪಡಿಸಿ ಔಟಾದ ನಾಲ್ವರು ಬ್ಯಾಟರ್​ಗಳು ಇವರೇ..! – Kannada News | Batters Dismissed for Obstructing the Field in IPL

ಕ್ರಿಕೆಟ್ ಜಗತ್ತಿನಲ್ಲಿ ಬ್ಯಾಟರ್ ಒಬ್ಬರು ಔಟ್ ಆಗಲು ಹಲವಾರು ದಾರಿಗಳಿವೆ. ಆದರೆ, ಅತಿ ಹೆಚ್ಚು ಚರ್ಚೆಗೆ ಮತ್ತು ವಿವಾದಕ್ಕೆ ಕಾರಣವಾಗುವ ಒಂದು ಔಟ್ ಎಂದರೆ ಅದು ‘ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್’. ಅಂದರೆ, ಫೀಲ್ಡರ್ ಚೆಂಡನ್ನು ಎಸೆಯುವಾಗ ಅಥವಾ ಹಿಡಿಯುವಾಗ ಬ್ಯಾಟರ್ ಬೇಕೆಂದೇ ಅಡ್ಡ ಬರುವುದು ಅಥವಾ ಅಡ್ಡಿಪಡಿಸುವುದು. ಹೀಗೆ ಫೀಲ್ಡಿಂಗ್​ಗೆ ಅಡ್ಡಿಪಡಿಸಿ ಐಪಿಎಲ್​ನಲ್ಲಿ ಔಟಾದ ನಾಲ್ವರು ಬ್ಯಾಟರ್​ಗಳ ಪಟ್ಟಿ ಇಲ್ಲಿದೆ… ಯೂಸುಫ್ ಪಠಾಣ್ (2013): ಐಪಿಎಲ್ ಇತಿಹಾಸದಲ್ಲಿ ಈ ರೀತಿ ಔಟ್ ಆದ ಮೊದಲ ಆಟಗಾರ ಕೋಲ್ಕತ್ತಾ…

Read More