ಬೆಂಗಳೂರು: ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆ ವಿರುದ್ಧವೇ ಅವಹೇಳನ! – Kannada News | Bengaluru: Woman Whistleblower Satyavathi Targeted with Defamatory Banners After Lokayukta Complaint
ಬೆಂಗಳೂರು, ಏಪ್ರಿಲ್ 27: ಬೆಂಗಳೂರಿನ ಎಚ್ಎಎಲ್ನ ವಿಭೂತಿಪುರದಲ್ಲಿ ರಾಜಕಾಲುವೆ ಒತ್ತುವರಿ ಹಾಗೂ ಅಕ್ರಮ ಬ್ಯಾನರ್ಗಳ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆ ಸತ್ಯವತಿ ಎಂಬವರಿಗೆ ಬಿಗ್ ಶಾಕ್ ಎದುರಾಗಿದೆ. ಅಕ್ರಮ ಬ್ಯಾನರ್ಗಳನ್ನು ತೆರವುಗೊಳಿಸಿದ ನಂತರ, ಅವರ ವಿರುದ್ಧವೇ ಅವಹೇಳನಕಾರಿ ಬ್ಯಾನರ್ಗಳನ್ನು ತಲಕಾವೇರಿ ಲೇಔಟ್ನ ಗಲ್ಲಿಗಲ್ಲಿಯಲ್ಲಿ ಅಳವಡಿಸಲಾಗಿದೆ. ಈ ಬ್ಯಾನರ್ಗಳಲ್ಲಿ, ಅಧಿಕಾರಿಗಳಿಗೆ ಹೆದರಿಸಿ ಸತ್ಯವತಿ ಹಣ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಲಾಗಿದೆ. ಸತ್ಯವತಿ ಜಿಬಿಎ ಟಿಕೆಟ್ ಆಕಾಂಕ್ಷಿಯೂ ಆಗಿದ್ದಾರೆ. ಅವರು ಜಿಬಿಎ ಕಮಿಷನರ್ ವಿರುದ್ಧವೂ ದೂರು ನೀಡಿದ್ದರು. ಸದ್ಯ ಸತ್ಯವತಿ…