nagaraj11081993

400 ಕೋಟಿ ದರೋಡೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​: ಚುನಾವಣೆಗಾಗಿ ಹಣ ಸಾಗಿಸಲಾಗ್ತಿತ್ತಾ? – Kannada News | Political Accusations and Hawala Links in the Belagavi 400 Crore Robbery Case

ಬೆಳಗಾವಿ, ಜನವರಿ 26: ಚೋರ್ಲಾ ಘಾಟ್ ಬಳಿ ಸುಮಾರು 400 ಕೋಟಿ ರೂಪಾಯಿ ಮೌಲ್ಯದ ಎರಡು ಕಂಟೇನರ್‌ಗಳು ದರೋಡೆಯಾದ ಪ್ರಕರಣ ರಾಷ್ಟ್ರವ್ಯಾಪಿ ಸಂಚಲನ ಮೂಡಿಸಿದೆ. ಅಕ್ಟೋಬರ್‌ನಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಣ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣಾ ಖರ್ಚಿಗೆ ಸಾಗಿಸಲಾಗುತ್ತಿತ್ತು ಎಂಬ ಅನುಮಾನಗಳು ವ್ಯಕ್ತವಾಗಿವೆ. ಮಹಾರಾಷ್ಟ್ರ ಸರ್ಕಾರ ಈ ರಾಬರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿಶೇಷ ತನಿಖಾ ದಳ (ಎಸ್ಐಟಿ)…

Read More

ಉಡುಪಿಯ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧನಿಗೆ ಅವಮಾನ! – Kannada News | Retired Army Commander Humiliated at Sasthana Toll: Udupi Incident Sparks Outrage

ಉಡುಪಿ, ಜನವರಿ 26: ಜಿಲ್ಲೆಯ ಬ್ರಹ್ಮಾವರ (Brahmavar)ತಾಲ್ಲೂಕಿನ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರಿಗೆ ಅವಮಾನವಾಗಿದೆ ಎಂಬ ರಾಷ್ಟ್ರೀಯ ಹೆದ್ದಾರಿ 66ಯಲ್ಲಿರುವ ಟೋಲ್ ಪ್ಲಾಝಾ ಗೇಟ್‌ನಲ್ಲಿ ಯೋಧರಿಗೆ ಟೋಲ್ ಫ್ರೀ ಅವಕಾಶ ಇದ್ದು, ಸೂಕ್ತ ದಾಖಲೆ ತೋರಿಸಿದರೂ ನಿವೃತ್ತ ಯೋಧನನ್ನು ನಿಲ್ಲಿಸಿ ಟೋಲ್ ಸಿಬ್ಬಂದಿ ಅವಮಾನಿಸಿದರು. ಘಟನೆ ವೇಳೆ ಶ್ಯಾಮರಾಜ್ ವೀಲ್‌ಚೇರ್‌ನಲ್ಲಿ ಕುಳಿತಿದ್ದು, ಸಂಪೂರ್ಣ ಘಟನೆಯನ್ನು ವಿಡಿಯೋ ಮಾಡಿ ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,…

Read More

ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಸೂರ್ಯಕುಮಾರ್ ಯಾದವ್

ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಗೆಲುವಿನ ನಾಗಾಲೋಟ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಗೆಲುವುಗಳೊಂದಿಗೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆ ಬರೆದಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಸರಣಿ ಗೆಲುವಿನೊಂದಿಗೆ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡದ 3ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ಇದೀಗ ಕೊಹ್ಲಿಯನ್ನು ಸೂರ್ಯ ಹಿಂದಿಕ್ಕಿದ್ದಾರೆ….

Read More

Republic Day Parade 2026 LIVE: 77ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ, ವಿದೇಶಿ ಗಣ್ಯರು – Kannada News | Prime Minister Modi, foreign dignitaries participate in 77th Republic Day celebrations

ದೆಹಲಿ, ಜ.26: ಇಂದು ದೇಶದಲ್ಲಿ 77ನೇ ಗಣರಾಜ್ಯೋತ್ಸವ ದಿನವನ್ನು (Republic Day) ಆಚರಣೆ ಮಾಡಲಾಗುತ್ತದೆ.  ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ,  ಯುರೋಪಿಯನ್ ಕಮಿಷನ್‌ನ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಹಾಗೂ ಯುರೋಪಿಯನ್ ಕೌನ್ಸಿಲ್‌ನ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಭಾಗವಹಿಸಿದ್ದಾರೆ. ಬಗ್ಗೆ ಲೈವ್​​ ವಿಡಿಯೋ ಇಲ್ಲಿದೆ ನೋಡಿ. ಈ ಬಾರಿಯ ಪರೇಡ್‌ನಲ್ಲಿ ಮಹಿಳಾ ಸಬಲೀಕರಣ (ನಾರಿ ಶಕ್ತಿ) ಮತ್ತು ಭಾರತದ ವೈವಿಧ್ಯಮಯ ಸಂಸ್ಕೃತಿಯ ಅನಾವರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು. ಕರ್ನಾಟಕದ ಸ್ತಬ್ಧಚಿತ್ರವೂ ಸಹ ಪ್ರೇಕ್ಷಕರ…

Read More

ಸ್ಪಷ್ಟ ತೆಲುಗಿನಲ್ಲಿ ಮಾತನಾಡಿದ ಜಪಾನ್ ವ್ಯಕ್ತಿ; ಶಾಕ್ ಆದ ಅಲ್ಲು-ರಶ್ಮಿಕಾ – Kannada News | Japanese Fan’s Fluent Telugu Shocks Allu Arjun and Rashmika at Pushpa 2 Japan Event

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಜಪಾನ್​​ಗೆ ತೆರಳಿದರು. ಅಲ್ಲಿ ‘ಪುಷ್ಪ 2’ ಸಿನಿಮಾ ರಿಲೀಸ್ ಆಯಿತು. ಜಪಾನ್ ಭಾಷೆಯಲ್ಲಿ ಜನರು ಸಿನಿಮಾ ನೋಡಿದರು. ಜಪಾನ್‌ನಲ್ಲಿ ಚಿತ್ರದ ಪ್ರಚಾರ ನಡೆಯುತ್ತಿದ್ದಾಗ, ಅನಿರೀಕ್ಷಿತ ಘಟನೆ ಸಂಭವಿಸಿತು. ತನ್ನ ನೆಚ್ಚಿನ ನಾಯಕನನ್ನು ನೋಡಲು ಬಂದಿದ್ದ ಜಪಾನಿನ ಅಭಿಮಾನಿಯೊಬ್ಬರು ಇದ್ದಕ್ಕಿದ್ದಂತೆ ತೆಲುಗಿನಲ್ಲಿ ಮಾತನಾಡಿದರು. ಇದರಿಂದ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ದಿಗ್ಭ್ರಮೆಗೊಂಡಿದರು. ವಿಶ್ವಾದ್ಯಂತ ಬ್ಲಾಕ್‌ಬಸ್ಟರ್ ಯಶಸ್ಸನ್ನು ಕಂಡ ‘ಪುಷ್ಪ 2’ ಚಿತ್ರ ಇತ್ತೀಚೆಗೆ ಜಪಾನ್‌ನಲ್ಲಿ ಬಿಡುಗಡೆಯಾಯಿತು. ಐಕಾನ್ ಸ್ಟಾರ್…

Read More

ಕರ್ನಾಟಕದಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಹೇಗಿತ್ತು ನೋಡಿ!

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಪೊಲೀಸ್ ಮತ್ತು ಸೇನಾಪಡೆಯಿಂದ ಗೌರವ ವಂದನೆ ಸ್ವೀಕರಿಸಿದರು, ತೆರೆದ ಜೀಪ್‌ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. 77ನೇ ಗಣರಾಜ್ಯೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ಸಂದೇಶ ನೀಡಿ, ಸಂವಿಧಾನ ರಕ್ಷಣೆ ಅಗತ್ಯ, ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣ ಹಾಗೂ ಶಕ್ತಿಶಾಲಿ ರಾಜ್ಯಕ್ಕಾಗಿ ಜನರ ಸಹಕಾರ ಕೋರಿದರು. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 1,400 ಶಾಲಾ ಮಕ್ಕಳ…

Read More

ಗಣರಾಜ್ಯೋತ್ಸವದಂದು ರೂಪಿಸಿದ್ದ ಬಹುದೊಡ್ಡ ಸಂಚು ವಿಫಲಗೊಳಿಸಿದ ಭದ್ರತಾ ಪಡೆ, 10,000 ಕೆಜಿ ಸ್ಫೋಟಕ ವಶ – Kannada News | Rajasthan Security Alert: Huge Explosive Cache Seized in Nagaur Before Republic Day

ದೆಹಲಿ, ಜ.26: ಇಡೀ ದೇಶವೇ 77 ಗಣರಾಜ್ಯೋತ್ಸವವನ್ನು (Republic Day) ಅದ್ಧೂರಿಯನ್ನು ಆಚರಣೆ ಮಾಡಿಕೊಳ್ಳುತ್ತಿದೆ. ಪ್ರಧಾನಿ ಮೋದಿ ಅವರು ಇಂದು ದೇಶದ ಜನರನ್ನದ್ದೇಶಿ ಮಾತನಾಡುತ್ತಿದ್ದಾರೆ. ಇದೀಗ ಇದಕ್ಕೂ ಮುನ್ನ ಅಂದರೆ ನೆನ್ನೆ (ಜ.25) ರಾಜಸ್ಥಾನದಲ್ಲಿ ಉಗ್ರರು ಸಂಚು ರೂಪಿಸಿರುವ ಅಘಾತಕಾರಿ ಸುದ್ದಿ ಬಹಿರಂಗವಾಗಿದೆ. ಭದ್ರತಾ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಈ ಸಂಚು ವಿಫಲವಾಗಿದೆ. ರಾಜಸ್ಥಾನದ ನಾಗೌರ್ (Nagaur) ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾರಿ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ. ಇದು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಕಾರ್ಯಚರಣೆ ಎಂದು…

Read More

Optical Illusion: ಸಮುದ್ರ ಆಳದಲ್ಲಿರುವ ಮೀನನ್ನು 10 ಸೆಕೆಂಡುಗಳಲ್ಲಿ ಕಂಡುಹಿಡಿಯುವಿರಾ – Kannada News | Optical Illusion: If you can find the hidden fish in this picture

ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ನಿಮ್ಮ ಮೆದುಳು ಎಷ್ಟು ಚುರುಕುತನದಿಂದ ಕೂಡಿದೆ ಪರೀಕ್ಷಿಸಿಕೊಳ್ಳಲು ಮುಂದಾಗಿದ್ದೀರಾ. ಹಾಗಾದ್ರೆ ಇದೀಗ ಒಳ್ಳೆಯ ಸಮಯ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳ ಮೂಲಕ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಬಹುದು. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ. ಸಮುದ್ರ ತಳದಲ್ಲಿರುವ ಅನೇಕ ಜೀವಿಗಳ ನಡುವೆ ಮೀನು ಇದೆ. ಆ ಮೀನು ಎಲ್ಲಿದೆ ಎಂದು ಗುರುತಿಸುವುದೇ ನಿಮ್ಮ ಮುಂದಿರುವ ಸವಾಲು. ಇಲ್ಲಿ ನೀಡಿರುವ ನಿರ್ದಿಷ್ಟ ಸಮಯದೊಳಗೆ ಈ…

Read More

ರಾಜ್ಯಪಾಲರ ಆಕ್ಷೇಪ ಬೆನ್ನಲ್ಲೇ ಸರ್ಕಾರದ ಎಚ್ಚರಿಕೆ ನಡೆ, ಗಣರಾಜ್ಯೋತ್ಸವ ಭಾಷಣದಲ್ಲಿಲ್ಲ ಕೇಂದ್ರದ ಟೀಕೆ! – Kannada News | Republic Day 2026: Karnataka Government Avoids Centre Criticism in Governor’s Address After Objection

ಬೆಂಗಳೂರು, ಜನವರಿ 26: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thaawarchand Gehlot) ಅವರ ಆಕ್ಷೇಪದ ಬೆನ್ನಲ್ಲೇ ರಾಜ್ಯ ಸರ್ಕಾರ ಗಣರಾಜ್ಯೋತ್ಸವ (Republic Day 2026) ಭಾಷಣದ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ರಾಜ್ಯಪಾಲರಿಗೆ ಸಿದ್ಧಪಡಿಸಿದ್ದ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಯಾವುದೇ ಅಂಶಗಳನ್ನು ಈ ಬಾರಿ ಸೇರಿಸಲಾಗಿಲ್ಲ. ಪರಿಣಾಮವಾಗಿ, ಯಾವುದೇ ವಿವಾದವಿಲ್ಲದೆ ರಾಜ್ಯಪಾಲರು ನಿರಾತಂಕವಾಗಿ ಸಂಪೂರ್ಣ ಭಾಷಣವನ್ನು ಓದಿದರು. ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಗಣರಾಜ್ಯೋತ್ಸವ ಸಮಾರಂಭದ ವೇದಿಕೆಯಾಗುತ್ತಾ ಎಂಬ ಅನುಮಾನಗಳು ಹುಸಿಯಾದವು. ಇತ್ತೀಚೆಗೆ ನಡೆದ…

Read More

Winzo game Fraud: ಎಐ ಬಳಸಿ 700 ಕೋಟಿ ರೂ. ವಂಚನೆ! ವಿಂಜೋ ಗೇಮಿಂಗ್ ವಿರುದ್ಧ ಇ.ಡಿ ಚಾರ್ಜ್‌ಶೀಟ್ – Kannada News | Winzo Gaming App Fraud: ED Uncovers Rs.3522 Cr Scam, Files Chargesheet

ವಿಂಜೋ ಗೇಮಿಂಗ್ ವಿರುದ್ಧ ಇ.ಡಿ ಚಾರ್ಜ್‌ಶೀಟ್ ಬೆಂಗಳೂರು, ಜನವರಿ 26: ವಿಂಜೋ ಗೇಮಿಂಗ್ ಆ್ಯಪ್‌ಗೆ (WinZo gaming app) ಸಂಬಂಧಿಸಿದ ಅಕ್ರಮ ಹಣಕಾಸು ಮತ್ತು ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ಪೂರ್ಣಗೊಳಿಸಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದೆ. ತನಿಖೆ ವೇಳೆ ಭಾರೀ ಪ್ರಮಾಣದ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದ ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. 690 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಸೀಜ್ 2021–22ರ ಸಾಲಿನಲ್ಲಿ ಮಾತ್ರವೇ ಸುಮಾರು 3,522 ಕೋಟಿ ರೂಪಾಯಿ…

Read More