Headlines

nagaraj11081993

ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ

ಕೋಲಾರ, ಏಪ್ರಿಲ್ 25: ಜಿಲ್ಲೆಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಸಂಚಾರಿ ಪೊಲೀಸ್ ದ್ವಿಚಕ್ರ ವಾಹನದಲ್ಲಿ ಸೇರಿಕೊಂಡಿದ್ದ ಅಪರೂಪದ ಬಿಲ್ಲೂರ ಹಾವನ್ನು ಉರಗ ರಕ್ಷಕ ನಾಗರಾಜ್ ಯಶಸ್ವಿಯಾಗಿ ರಕ್ಷಿಸಿದ್ದಾರೆ. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಹಾವಿರುವುದು ಪತ್ತೆಯಾಗಿದ್ದು, ಕೂಡಲೇ ನಾಗರಾಜ್ ಅವರಿಗೆ ಕರೆ ಮಾಡಲಾಗಿತ್ತು. ಸ್ಥಳಕ್ಕೆ ಧಾವಿಸಿದ ಅವರು ಹಾವನ್ನು ಸುರಕ್ಷಿತವಾಗಿ ಹೊರತೆಗೆದು, ನಂತರ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ನಮ್ಮ ಸೋಲಿಗೆ ಆ ಮೂರು ಓವರ್‌ಗಳೇ ಕಾರಣ: ಶುಭ್​ಮನ್ ಗಿಲ್ ಬೇಸರ – Kannada News | Shubman gill post Match Interview after rcb vs gt

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಗುಜರಾತ್ ಟೈಟಾನ್ಸ್ (GT) ತಂಡ ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 205 ರನ್​ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.5 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಆರ್​ಸಿಬಿ 5 ವಿಕೆಟ್​ಗಳ ಗೆಲುವು ದಾಖಲಿಸಿದೆ. ಈ ಸೋಲಿನ ಬಳಿಕ ಮಾತನಾಡಿದ…

Read More

ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್ – Kannada News | Saregamapa Little Champ Ramanagara Zohan Sings next Level

ಸರಿಗಮಪ ಲಿಟ್ಲ್​ ಚಾಂಪ್ಸ್  ಜೀ ಕನ್ನಡದಲ್ಲಿ ಪ್ರಸಾರ ಆರಂಭಿಸಿದೆ. ಆಡಿಷನ್​ ಅಲ್ಲಿ ಒಂದಷ್ಟು ಮಕ್ಕಳನ್ನು ಕರೆದು ತರಲಾಗಿದೆ. ಇವರ ಪೈಕಿ ಉತ್ತಮರನ್ನು ಸ್ಪರ್ಧಿಗಳನ್ನಾಗಿ ಆಯ್ಕೆ ಮಾಡುವ ಕೆಲಸ ನಡೆಯುತ್ತಿದೆ. ರಾಮನಗರದ ಝೋಹಾನ್ ಎಂಬ ಬಾಲಕ ‘ಅಂದೊಂದಿತ್ತು ಕಾಲ’ ಹಾಡನ್ನು ಸೂಪರ್ ಹಾಗಿ ಹಾಡಿದ್ದಾನೆ. ಅವನ ಕಂಠಕ್ಕೆ ಜಡ್ಜ್​​ಗಳು ಫಿದಾ ಆಗಿದ್ದು, ಸ್ಪರ್ಧಿಯಾಗಿ ಪರಿಗಣಿಸಿದ್ದಾರೆ. ಮೂರು ವರ್ಷದಿಂದ 15 ವರ್ಷದ ಮಕ್ಕಳು ಇದರಲ್ಲಿ ಭಾಗವಹಿಸಬಹುದಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

‘ಅಣ್ಣಾವ್ರ ಸಾಂಗ್​ನ ಹೇಗೆ ಹಾಡಿದ್ದೀನಿ ನೋಡಿ’; ಶಿವಣ್ಣನಿಗೆ ವಿಡಿಯೋ ತೋರಿಸಿದ ಮೋಹನ್​ಲಾಲ್ – Kannada News | Mohanlal Sings Dr. Rajkumar’s Endendu Ninnanu Song; Shows Viral Video to Shivarajkumar

ರಾಜ್​ಕುಮಾರ್ ಮೃತಪಟ್ಟು ಅದೆಷ್ಟೋ ವರ್ಷಗಳು ಕಳೆದಿವೆ. ಆದಾಗ್ಯೂ ಅವರು ಹಾಕಿಕೊಟ್ಟ ಮಾರ್ಗದರ್ಶನ, ಅವರ ವರ್ಚಸ್ಸು ಈಗಲೂ ಹಾಗೆಯೇ ಇದೆ. ಕನ್ನಡಿಗರು ಮಾತ್ರ ಅಲ್ಲ, ಪರಭಾಷಿಗರೂ ರಾಜ್​​ಕುಮಾರ್ ಅವರನ್ನು ತುಂಬಾನೇ ಇಷ್ಟಪಡುತ್ತಾರೆ. ಇತ್ತೀಚೆಗೆ ಮಲಯಾಳಂ ನಟ ಮೋಹನ್​ಲಾಲ್ ಅವರು ರಾಜ್​​ಕುಮಾರ್ ಹಾಡನ್ನು ಹಾಡಿದ್ದರು. ಈಗ ಈ ವಿಡಿಯೋನ ಶಿವರಾಜ್​​ಕುಮಾರ್ ಅವರಿಗೆ ತೋರಿಸಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೋಹನ್​ಲಾಲ್ ಅವರು ಭಾಗಿ ಆಗಿದ್ದರು. ವೇದಿಕೆ ಮೇಲೆ ಅವರು ಹಾಡು ಹಾಡಿದ್ದಾರೆ. ಅದು…

Read More

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿಬಿದ್ದು ಅವಘಡ, ವಿಡಿಯೋ ವೈರಲ್ – Kannada News | Mangaluru Shocking Video: Footbridge Collapses During Daiva Bhandara Procession in Moodabidri; 8 Injured

ಮಂಗಳೂರು, ಏಪ್ರಿಲ್ 25: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಎಂಬಲ್ಲಿ ದೈವದ ಭಂಡಾರ ಮೆರವಣಿಗೆಯ ಸಂದರ್ಭದಲ್ಲಿ ಸಣ್ಣ ಸೇತುವೆ (ಕಾಲು ಸಂಕ) ಮುರಿದು ಬಿದ್ದು ಸಂಭವಿಸಿದ ಅವಘಡದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಪಲ್ಲಕ್ಕಿಯಲ್ಲಿ ದೈವದ ಭಂಡಾರವನ್ನು ಹೊತ್ತು ಸಾಗುತ್ತಿದ್ದಾಗಲೇ ಈ ದುರ್ಘಟನೆ ಸಂಭವಿಸಿದೆ. ಪುಚ್ಚೆಮೊಗರು ಬಾವದಬೈಲು ಎಂಬಲ್ಲಿಂದ ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮೋತ್ಸವಕ್ಕೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿತ್ತು. ಕೊಂಬು, ಬ್ಯಾಂಡ್ ವಾದ್ಯಗಳೊಂದಿಗೆ ಭಕ್ತಿ-ಸಂಭ್ರಮದಿಂದ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಹಳ್ಳವೊಂದಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಿರು…

Read More

IPL 2026: RCB ಜಸ್ಟ್ 3 ಪಂದ್ಯ ಗೆದ್ದರೆ ಸಾಕು!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ ಸೀಸನ್-19ರ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಈ ಪ್ರದರ್ಶನದೊಂದಿಗೆ ಆರ್​ಸಿಬಿ ಪಡೆ ಮೊದಲ ಏಳು ಪಂದ್ಯಗಳ ಮೂಲಕ 10 ಅಂಕಗಳನ್ನು ಪಡೆದುಕೊಂಡಿದೆ. ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿಯುವ ಮೂಲಕ ಈ ಬಾರಿಯ ಐಪಿಎಲ್ ಅಭಿಯಾನ ಆರಂಭಿಸಿದ್ದ ಆರ್​ಸಿಬಿ, ಆ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿತ್ತು. ಆದರೆ ಮೂರನೇ ಮ್ಯಾಚ್​ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ…

Read More

ಮಹೇಶ್ ಬಾಬು ಪತ್ನಿ-ತಾಯಿ ಪಾತ್ರದಲ್ಲಿ ನಟಿಸಿದ ಏಕೈಕ ನಟಿ ಇವರು – Kannada News | Mahesh Babu and Ameesha Patel’s Unique ‘Nani’ Role: Actress Played Lover, Wife, Mother

ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು ಜೊತೆ ನಟಿಸಬೇಕೆಂದರೆ ಅದು ಸಣ್ಣ ವಿಷಯವಲ್ಲ. ಅವರ ಜೊತೆ ರೊಮ್ಯಾಂಟಿಕ್ ಆಗಿ ನಟಿಸುವ ಪಾತ್ರ ಎಂದರೆ ನಟಿಯರ ಪಾಲಿಗೆ ಅದು ವಿಶೇಷ. ಅದಕ್ಕಾಗಿ ಅನೇಕ ಸ್ಟಾರ್ ನಾಯಕಿಯರು ಮಹೇಶ್ ಜೊತೆ ನಟಿಸಲು ಆಸಕ್ತಿ ತೋರಿಸುತ್ತಾರೆ. ಹಿಂದೆ, ಬಿಪಾಶಾ ಬಸು, ಪ್ರೀತಿ ಜಿಂಟಾ, ರಶ್ಮಿಕಾ ಮಂದಣ್ಣ ಅದಿತಿ ರಾವ್, ಅಮೀಶಾ ಪಟೇಲ್, ಕೃತಿ ಸನೋನ್ ಅವರಂತಹ ಸ್ಟಾರ್ ನಾಯಕಿಯರು ಮಹೇಶ್ ಜೊತೆ ನಟಿಸಿದ್ದಾರೆ. ಈಗ ಒಂದು ಅಚ್ಚರಿಯ ವಿಷಯವನ್ನು ನಾವು ಹೇಳುತ್ತಿದ್ದೇವೆ. ಪ್ರಿಯಾಂಕಾ…

Read More

ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಹಾರ್ಟ್ ಅಟ್ಯಾಕ್! ಶಾಸಕನ ಮುಂದೇ ಪ್ರಾಣಬಿಟ್ಟ ಆಪ್ತ – Kannada News | Lakshman Savadi Close Friend dies from Heart attack infront of him

ಬೆಳಗಾವಿ, ಏಪ್ರಿಲ್ 25: ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಮನಕಲಕುವ ಘಟನೆಯೊಂದು ಸಂಭವಿಸಿದೆ. ಶಾಸಕ ಲಕ್ಷ್ಮಣ ಸವದಿ ಅವರ ಆತ್ಮೀಯ ಬೆಂಬಲಿಗರಾದ ರಾವಸಾಬ ಬೇವನೂರ (65) ಅವರು ಶಾಸಕರ ಕಣ್ಣೆದುರಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗ್ರಾಮದಲ್ಲಿ ನಡೆದ ಗೃಹ ಪ್ರವೇಶ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶಾಸಕರು ತೆರಳಿದ್ದರು. ಈ ಸಂದರ್ಭದಲ್ಲಿ ರಾವಸಾಬ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಶಾಸಕರೇ ಮುತುವರ್ಜಿ ವಹಿಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದರೂ ಸಹ, ಚಿಕಿತ್ಸೆ ಫಲಕಾರಿಯಾಗದೆ…

Read More

ಹುಬ್ಬಳ್ಳಿ: ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಖದೀಮ, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | CCTV Video: Woman Dragged on Road as Chain Snatcher Escapes in Hubballi’s Sadashiva Nagar

ಹುಬ್ಬಳ್ಳಿ, ಏಪ್ರಿಲ್ 25: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸರಗಳ್ಳರ ಅಟ್ಟಹಾಸ ಮಿತಿಮೀರಿದ್ದು, ಮಹಿಳೆಯೊಬ್ಬರನ್ನು ರಸ್ತೆಯಲ್ಲೇ ಎಳೆದಾಡಿ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸದಾಶಿವ ನಗರದಲ್ಲಿ ನಡೆದಿದೆ. ಈ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಮೂಲಕ ಜನರಲ್ಲಿ ಭೀತಿ ಹುಟ್ಟಿಸಿದೆ. ಎರಡು ದಿನಗಳ ಹಿಂದೆ ಸದಾಶಿವ ನಗರದ ರಸ್ತೆಯಲ್ಲಿ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಖದೀಮ ಆಕೆಯನ್ನು ಗುರಿಯಾಗಿಸಿಕೊಂಡಿದ್ದಾನೆ. ಮಹಿಳೆ ಏಕಾಂಗಿಯಾಗಿರುವುದನ್ನು ಗಮನಿಸಿದ ಕಳ್ಳ, ಏಕಾಏಕಿ ಆಕೆಯ…

Read More

ಬೆಂಕಿ ಬೌಲಿಂಗ್​… 6 ಎಸೆತಗಳಲ್ಲಿ ರಬಾಡ ಹೊಸ ವಿಶ್ವ ದಾಖಲೆ  – Kannada News | Kagiso Rabada Creates New World Record in T20 Cricket

ಆರ್​ಸಿಬಿ ವಿರುದ್ಧದ ಈ ಪಂದ್ಯದ ನಾಲ್ಕನೇ ಓವರ್​ನ ಮೊದಲ ಎಸೆತವನ್ನು ರಬಾಡ 153 kmph ವೇಗದಲ್ಲಿ ಎಸೆದಿದ್ದರು. ಇನ್ನು ಎರಡನೇ ಎಸೆತವು  151 kmph ವೇಗದಲ್ಲಿ ಸಾಗಿತು. ಮೂರನೇ ಎಸೆದ ಮೂಡಿ ಬಂದಿದ್ದು ಬರೋಬ್ಬರಿ  154 kmph ವೇಗದಲ್ಲಿ. ನಾಲ್ಕನೇ ಎಸೆತ 152 kmph ವೇಗದಲ್ಲಿ ಸಾಗಿದರೆ, ಐದನೇ ಎಸೆದ ವೇಗ 152 kmph ನಲ್ಲಿತ್ತು. ಇನ್ನು ಕೊನೆಯ ಎಸೆತವನ್ನು   151 kmph ವೇಗದಲ್ಲಿ ಎಸೆದಿದ್ದಾರೆ. Source link

Read More