ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್: ಸರ್ಕಾರದ ಮುಂದಿರುವ ಸವಾಲುಗಳೇನು? – Kannada News | DGP Ramachandra Rao Scandal: Several Challenges for the Karnataka Government During the Investigation
ಬೆಂಗಳೂರು, ಜನವರಿ 20: ತಮ್ಮ ಕಚೇರಿಯಲ್ಲಿಯೇ ಮಹಿಳೆ ಜೊತೆ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ನಡೆಸಿರುವ ವಿಡಿಯೋ ಮತ್ತು ಆಡಿಯೋ ರಾಜ್ಯಾದ್ಯಂತ ಹಲ್ಚಲ್ ಸೃಷ್ಟಿಸಿದೆ. ವಿಚಾರ ಭಾರೀ ಮುಜುಗರ ಉಂಟುಮಾಡಿದ ಕಾರಣ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. ಮತ್ತೊಂದೆಡೆ ವಿಡಿಯೋ ವೈರಲ್ ಬೆನ್ನಲ್ಲೇ ಗೃಹ ಸಚಿವರ ಭೇಟಿಯಾಗಿದ್ದ ಡಿಜಿಪಿ 10 ದಿನಗಳ ಕಾಲ ರಜೆ ಹಾಕಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಅಧಿಕಾರಿ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸರ್ಕಾರ ಹೇಳುತ್ತಿದ್ದರೂ ಒಂದಿಷ್ಟು ಪ್ರಶ್ನೆಗಳು ಈ…