Headlines

nagaraj11081993

ಉದ್ಯಮಿ ಜತೆ ಡೇಟಿಂಗ್, ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಆರೋಪ: ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ವಿರುದ್ಧ ದೂರು – Kannada News | Bengaluru Influencer Sadhana Shetty Accused of Blackmailing Businessmen for Rs 1.5 Crore; Case Filed Jayanagr

ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ವಿರುದ್ಧ ದೂರುImage Credit source: tv9 ಬೆಂಗಳೂರು, ಏಪ್ರಿಲ್ 23: ವ್ಯವಹಾರದ ಪ್ರಚಾರಕ್ಕಾಗಿ ಸೋಷಿಯಲ್ ಮೀಡಿಯಾ ಸ್ಟಾರ್ ಮೊರೆ ಹೋದ ಉದ್ಯಮಿಯೊಬ್ಬರು ಈಗ ಲಕ್ಷಾಂತರ ರೂಪಾಯಿ ಹಣ ಕಳೆದುಕೊಳ್ಳುವಂತಾಗಿದೆ. ‘ಹೆಚ್‌ಕೆ ಪರ್ಮನೆಂಟ್ ಮೇಕ್ ಅಪ್ ಕ್ಲಿನಿಕ್’ ಮಾಲೀಕ ಕಾರ್ತಿಕ್ ಎಂಬುವವರಿಗೆ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ಎಂಬಾಕೆ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಮೋಷನ್ ಹೆಸರಲ್ಲಿ ಶುರುವಾಗಿತ್ತು ಸ್ನೇಹ ಕ್ಲಿನಿಕ್ ಪ್ರಚಾರದ…

Read More

Karnataka SSLC Result 2026: 625ಕ್ಕೆ 625 ಅಂಕ ಪಡೆದ ಟಾಪರ್ಸ್ ಯಾರು? ಇಲ್ಲಿದೆ ಮಾಹಿತಿಇಲ್ಲಿದೆ – Kannada News | Karnataka SSLC Results 2025 26: Record 94.1 percent Pass Rate, 7 Students Score out of out marks

ಪ್ರಾರ್ಥನಾ, ಪ್ರೀತಂ ಮತ್ತು ಸೌಜನ್ಯಾImage Credit source: Tv9 Kannada ಬೆಂಗಳೂರು, ಏಪ್ರಿಲ್​​ 23: 2025-26ನೇ ಸಾಲಿನ SSLC ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಫಲಿತಾಂಶದ ಮೂಲಕ ಕರ್ನಾಟಕ ಈ ಸಲ ಹೊಸ ದಾಖಲೆ ಬರೆದಿದೆ. ಪರೀಕ್ಷೆಯಲ್ಲಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ.85.06 ಫಲಿತಾಂಶದೊಂದಿಗೆ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಇನ್ನು ಒಂದೆರಡಲ್ಲ ಬರೋಬ್ಬರಿ…

Read More

ಪ್ರೇಮ್, ಇಂಗ್ಲೀಷ್ ಮಾತು ಕೇಳಿ ನಕ್ಕ ಧ್ರುವ ಸರ್ಜಾ: ವಿಡಿಯೋ ನೋಡಿ – Kannada News | Prem speech at KD Movie trailer event: watch video

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಧ್ರುವ ಸರ್ಜಾ, ಪ್ರೇಮ್, ಕೆವಿಎನ್ ಮಾಲೀಕ, ರಕ್ಷಿತಾ, ರೀಷ್ಮಾ, ಅರ್ಜುನ್ ಸರ್ಜಾ ಇನ್ನೂ ಹಲವರು ನಿನ್ನೆಯ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಹಲವರು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಪ್ರೇಮ್ ಅವರು ಸಹ ಮಾತನಾಡಿ, ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಕೊಂಡಾಡಿದ್ದಾರೆ. ಈ ವೇಳೆ ಪ್ರೇಮ್ ಅವರು ಹೇಳಿದ ಕೆಲವು ಇಂಗ್ಲೀಷ್ ಆತುಗಳು ಕೇಳಿ ನಟ ಧ್ರುವ…

Read More

Karnataka SSLC Result 2026: ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಪರೀಕ್ಷೆ ಬರೆದಿದ್ದ ಕುಸುಮಾ ಉತ್ತಮ ಸಾಧನೆ – Kannada News | Karnataka SSLC Result 2026: Kusuma, who came in an ambulance and wrote the exam lying on a stretcher, scored 374.

ಕೋಲಾರ, ಏ.23: ಸಂಕಷ್ಟಗಳು ಎದುರಾದಾಗ ಎದೆಗುಂದದೆ ಹೋರಾಡಿದರೆ ಯಶಸ್ಸು ಖಂಡಿತ ಎಂಬ ಮಾತನ್ನು ಕೋಲಾರ ಜಿಲ್ಲೆಯ ಕುಸುಮಾ ನಿಜವಾಗಿಸಿದ್ದಾರೆ. ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಈ ಪ್ರತಿಭಾವಂತ ವಿದ್ಯಾರ್ಥಿನಿ ಇಂದು ಪ್ರಕಟವಾದ ಫಲಿತಾಂಶದಲ್ಲಿ ಉತ್ತಮ ಫಲಿತಾಂಶದಿಂದ ತೇರ್ಗಡೆಯಾಗುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಿನ್ನನಾಗಹಳ್ಳಿ ನಿವಾಸಿಯಾಗಿರುವ ಕುಸುಮಾ, ಪರೀಕ್ಷೆಯ ಸಮಯದಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದರೆ ಪರೀಕ್ಷೆ ತಪ್ಪಿಸಿಕೊಳ್ಳಬಾರದು ಎಂಬ ದೃಢ ಸಂಕಲ್ಪ ಮಾಡಿದ ಆಕೆ,…

Read More

ತಮಿಳುನಾಡು ಚುನಾವಣೆಯಲ್ಲಿ ಮತ ಹಾಕಿದ ಸೆಲೆಬ್ರಿಟಿಸ್; ಇಲ್ಲಿವೆ ಫೋಟೋಸ್ – Kannada News | Kollywood Stars Vote: Ajith, Rajinikanth, Vijay and More Cast Ballots in Tamil Nadu Polls

ಕಾಲಿವುಡ್ ನಟ ಅಜಿತ್ ಅವರು ಮುಂಜಾನೆಯೇ ಬಂದು ಮತ ಹಾಕಿದ್ದಾರೆ. ಈ ಮೊದಲು ಅವರು ರೇ್ ಕಾರಣಕ್ಕೆ ವಿದೇಶಕ್ಕೆ ತೆರಳಿದ್ದರು. ಅವರು ಮತ ಹಾಕಲು ಚೆನ್ನೈಗೆ ಬಂದಿದ್ದರು ಎನ್ನಲಾಗಿದೆ. Source link

Read More

ಸೆಟ್​​ನಲ್ಲಿ ಕಣ್ಣೀರು ಹಾಕಿದ್ದರಂತೆ ನಟಿ ಸಾಯಿ ಪಲ್ಲವಿ: ಕಾರಣ? – Kannada News | Sai Pallavi talks about how she broke down in a movie set

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟಿ. ಅವರನ್ನು ಲೇಡಿ ಪವರ್ ಸ್ಟಾರ್ ಎಂದು ಸಹ ಕರೆಯಲಾಗುತ್ತದೆ. ಇತರೆ ಸಮಕಾಲೀನ ನಟಿಯರಂತಲ್ಲದೆ, ಪಾತ್ರಕ್ಕೆ ಪ್ರಾಧಾನ್ಯತೆ ಇದ್ದರಷ್ಟೆ ಸಿನಿಮಾಗಳನ್ನು ಒಪ್ಪಿಕೊಳ್ಳುವ ಮತ್ತು ಸಿನಿಮಾನಲ್ಲಿಯೂ ಸಹ ಗ್ಲಾಮರ್ ರಹಿತವಾದ ಉಡುಪುಗಳನ್ನು ಮಾತ್ರವೇ ಧರಿಸುವ, ಐಟಂ ಹಾಡುಗಳಿಂದ ಬಹಳ ದೂರವೇ ಉಳಿದಿರುವ ನಟಿ ಸಾಯಿ ಪಲ್ಲವಿ, ಸಿನಿಮಾಗಳ ಜೊತೆಗೆ ಪರದೆಯಾಚೆಯ ತಮ್ಮ ವ್ಯಕ್ತಿತ್ವದಿಂದಲೂ ಗಮನ ಸೆಳೆಯುತ್ತಲೇ ಬಂದಿದ್ದಾರೆ. ಅತ್ಯಂತ ವೃತ್ತಿಪರ ನಟಿಯರಲ್ಲಿ ಒಬ್ಬರಾಗಿರುವ ಸಾಯಿ ಪಲ್ಲವಿ, ಒಮ್ಮೆ…

Read More

Video: ಮಧ್ಯರಾತ್ರಿ ಬೆಡ್​ ರೂಮಿಗೆ ಪ್ರಿಯಕರನನ್ನು ಕರೆಸಿ ಅಮ್ಮನ ಕೈಯಲ್ಲಿ ಸಿಕ್ಕಿ ಬಿದ್ದ ಯುವತಿ – Kannada News | Man sneaked into his girlfriend’s roomPrivate Moment Turns Public as Family Steps In

ಬೆಡ್​ ರೂಮಿಗೆ ಪ್ರಿಯಕರನನ್ನು ಕರೆಸಿದ್ದ ಯುವತಿ ಅಮ್ಮನ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ತಾಯಿಯ ಬಳಿ ಯಾರಿಗೂ ಹೇಳದಂತೆ ಆಕೆ ಮನವಿ ಮಾಡಿದರೂ ಕೂಡ ಆಕೆ ಮನೆಯವರನ್ನೆಲ್ಲಾ ಕರೆಸಿದ್ದಾಳೆ. ಎಲ್ಲರೂ ಇಬ್ಬರನ್ನು ಒಂದೇ ಕೋಣೆಯಲ್ಲಿ ನೋಡಿ ಬೆಚ್ಚಿಬಿದ್ದಿದ್ದಾರೆ. ಇಬ್ಬರೂ ಹಾಸಿಯ ಮೇಲೆ ಕುಳಿತಿರುವಾಗ ತಾಯಿ ಅಚಾನಕ್ಕಾಗಿ ಬಂದು ಲೈಟ್ ಆನ್ ಮಾಡಿದ್ದಾರೆ. ಆಗ ಇಬ್ಬರೂ ಸಿಕ್ಕಿಹಾಕಿಕೊಂಡಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ILO Report: ಕೆಲಸದ ಸ್ಥಳದಲ್ಲಿನ ಅತಿಯಾದ ಒತ್ತಡ, ಪ್ರತಿ ವರ್ಷ 8.4 ಲಕ್ಷ ಜನರ ಸಾವಿಗೆ ಕಾರಣವಾಗುತ್ತಿದೆ; ವರದಿ – Kannada News | ILO Report: Workplace Stress Kills 8.4 Lakh Annually – Protect Your Mental Health

ಕೆಲಸದ ಸ್ಥಳದಲ್ಲಿನ ಅತಿಯಾದ ಒತ್ತಡImage Credit source: gemini ai ಉದ್ಯೋಗ ಎನ್ನುವುದು ಕೇವಲ ಜೀವನೋಪಾಯಕ್ಕಲ್ಲ; ಅದು ಕುಟುಂಬವನ್ನು ಪೋಷಿಸಲು, ಸ್ವಾವಲಂಬನೆಯನ್ನು ಸಾಧಿಸಲು ಮತ್ತು ಸಮಾಜದಲ್ಲಿ ಗೌರವಾನ್ವಿತ ಜೀವನ ನಡೆಸಲು ಇರುವ ಒಂದು ಮಾರ್ಗ. ಇದರಿಂದಲೇ ಸಾವಿರಾರು ಜನರು ತಮ್ಮ ಹುಟ್ಟೂರನ್ನು ಬಿಟ್ಟು ಪರವೂರುಗಳಿಗೆ ಕೆಲಸಕ್ಕಾಗಿ ವಲಸೆ ಹೋಗುತ್ತಾರೆ. ಆದರೆ, ಇತ್ತೀಚೆಗೆ ಜಿನೀವಾದ ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ILO) ಆಘಾತಕಾರಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ, ಕೆಲಸದ ಸ್ಥಳದಲ್ಲಿನ ಮಾನಸಿಕ ಒತ್ತಡದಿಂದಾಗಿ ಜಾಗತಿಕವಾಗಿ ಪ್ರತಿ ವರ್ಷ…

Read More

ಲಿಫ್ಟ್​​ನಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಪಶ್ಚಾತಾಪ ಪಡುವಂಥದ್ದು ಏನು ನಡೀತು?

ಲಿಫ್ಟ್​ನಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಆತ ಮಹಿಳೆಗೆ ಥಳಿಸುತ್ತಿರುವುದನ್ನು ಕಂಡ ಭದ್ರತಾ ಸಿಬ್ಬಂದಿ ಕೂಡಲೇ ಬಂದು ಬಿಡಿಸಲು ಮುಂದಾದರು,ಅಷ್ಟಕ್ಕೆ ನಿಲ್ಲದ ಆರೋಪಿ ಭದ್ರತಾ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿದ್ದಾನೆ, ಕೂಡಲೇ ಭದ್ರತಾ ಸಿಬ್ಬಂದಿ ಕೂಡ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಅದಾದ ಬಳಿಕ ತನ್ನದು ತಪ್ಪಾಯ್ತು ನೀವು ಹೋಗಿ ಎಂದು ಕ್ಷಮೆಯಾಚಿಸಿದ್ದಾರೆ. ಆ ಸಮಯದಲ್ಲಿ ಮಹಿಳೆ ಹೇಗೋ ಲಿಫ್ಟ್​ನಿಂದ ಹೊರ ನಡೆದಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಚುನಾವಣೆ ಬಳಿಕ ಪೆಟ್ರೋಲ್ ಬೆಲೆ 25-28 ರೂ ಏರುತ್ತಾ? ಇದೆಲ್ಲಾ ಸುಳ್ಳು ಸುದ್ದಿ ಎಂದು ಸರ್ಕಾರ ಸ್ಪಷ್ಟನೆ – Kannada News | No chance of Petrol, diesel price hike, Govt clarifies

ನವದೆಹಲಿ, ಏಪ್ರಿಲ್ 23: ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು (Petrol and Diesel Prices) ಏರಿಕೆ ಆಗಲಿವೆ ಎನ್ನುವಂತಹ ಸುದ್ದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಸರ್ಕಾರ ತತ್​ಕ್ಷಣವೇ ಈ ವಿಚಾರದಲ್ಲಿ ಪ್ರತಿಕ್ರಿಯಿಸಿದೆ. ಪೆಟ್ರೋಲ್ ಬೆಲೆ ಏರಿಕೆಯ ಯಾವ ಸಾಧ್ಯತೆಯೂ ಇಲ್ಲ ಎಂದು ಹೇಳಿರುವ ಪೆಟ್ರೋಲಿಯಂ ಸಚಿವಾಲಯ, ಮಾಧ್ಯಮಗಳಲ್ಲಿ ಬಂದ ವರದಿಯನ್ನು ತಳ್ಳಿ ಹಾಕಿದೆ. ‘ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ ಮಾಡಬಹುದು ಎಂದು ಕೆಲ ವರದಿಗಳು ಹೇಳಿವೆ. ಇಂಥ ಯಾವುದೇ…

Read More