nagaraj11081993

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ – Kannada News | U19 World Cup: Ritwik Apandhi Dismisses Suryavanshi; USA All Rounder’s Indian Roots

ಇಂದಿನಿಂದ ಆರಂಭವಾಗಿರುವ ಅಂಡರ್-19 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿದರು. ಯುಎಸ್ಎ ವಿರುದ್ಧ ಈ ಪಂದ್ಯದಲ್ಲಿ 4 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ ಕೇವಲ 2 ರನ್ ಗಳಿಸಿ ಔಟಾದರು. ಸೂರ್ಯವಂಶಿ ಅವರ ವಿಕೆಟ್ ಅನ್ನು ಕೇವಲ 17 ವರ್ಷದ ಆಟಗಾರ ರಿತ್ವಿಕ್ ಅಪಿಡಿ ಪಡೆದರು. ರಿತ್ವಿಕ್ ಅಪಿಡಿ ಅವರ ಎಸೆತದಲ್ಲಿ ಸಿಕ್ಸರ್ ಹೊಡೆಯಲು ಪ್ರಯತ್ನಿಸಿ ಸೂರ್ಯವಂಶಿ ಬೌಲ್ಡ್ ಆದರು. ಭಾರತೀಯ ಮೂಲಕ ರಿತ್ವಿಕ್, ಅಮೇರಿಕ ತಂಡದಲ್ಲಿ ಆಲ್‌ರೌಂಡರ್ ಆಟಗಾರನಾಗಿದ್ದಾರೆ. ರಿತ್ವಿಕ್…

Read More

ವೈದ್ಯರಿಗೇ ಅಚ್ಚರಿ ಮೂಡಿಸಿರುವ ಈ ವ್ಯಕ್ತಿ 50 ವರ್ಷದಿಂದ ನಿದ್ರೆಯೇ ಮಾಡಿಲ್ಲವಂತೆ! – Kannada News | Madhya Pradesh Man Claims He Has not Slept In 50 Years Doctors also wonders

ರೇವಾ, ಜನವರಿ 15: ಮಧ್ಯಪ್ರದೇಶದ ರೇವಾದಲ್ಲಿ ಒಂದು ಅಚ್ಚರಿಯ ಪ್ರಕರಣ ಬೆಳಕಿಗೆ ಬಂದಿದ್ದು ವೈದ್ಯಲೋಕವನ್ನೇ ದಿಗ್ಭ್ರಮೆಗೊಳಿಸಿದೆ. ರೇವಾ ನಗರದ ಚಾಣಕ್ಯಪುರಿ ಕಾಲೋನಿಯ ನಿವಾಸಿ 75 ವರ್ಷದ ಮೋಹನ್ ಲಾಲ್ ದ್ವಿವೇದಿ ಅವರು ಸುಮಾರು 50 ವರ್ಷಗಳಿಂದ ನಿದ್ರೆಯನ್ನೇ (Sleep) ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಆಶ್ಚರ್ಯದ ಸಂಗತಿ ಏನೆಂದರೆ ಇಷ್ಟು ದೀರ್ಘಾವಧಿಯ ನಿದ್ರಾಹೀನತೆಯ ನಡುವೆಯೂ, ಅವರು ಯಾವುದೇ ಗಂಭೀರ ಕಾಯಿಲೆಗಳಿಂದ ಬಳಲುತ್ತಿಲ್ಲ. ಎಲ್ಲರಂತೆ ಸಾಮಾನ್ಯವಾಗಿಯೇ ಬದುಕುತ್ತಿದ್ದಾರೆ. ವೈದ್ಯರು ಒಬ್ಬ ಸಾಮಾನ್ಯ ವ್ಯಕ್ತಿಗೆ ದಿನಕ್ಕೆ 6ರಿಂದ 8 ಗಂಟೆಗಳ ಕಾಲ…

Read More

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಅಭಿಮಾನಿಗಳು – Kannada News | Gilli Nata fans offer special pooja for his Bigg Boss Kannada Season 12 win

ಬಿಗ್ ಬಾಸ್ ಮನೆಯಲ್ಲಿ ಫಿನಾಲೆ ತಲುಪಿರುವ ಗಿಲ್ಲಿ ನಟ (Gilli Nata) ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಶ್ರೀ ಕಾಮಧೇನು ಕ್ಷೇತ್ರದ ಶಿರಡಿ ಸಾಯಿ ದೇವಸ್ಥಾನದಲ್ಲಿ ಗಿಲ್ಲಿ ಫ್ಯಾನ್ಸ್ ಪೂಜೆ ಮಾಡಿಸಿದ್ದಾರೆ. ಗಿಲ್ಲಿಯೇ ಬಿಗ್ ಬಾಸ್ ಗೆಲಲ್ಲಿ ಎಂದು ಪೂಜೆ ಹಾಗೂ ಅರ್ಚನೆ ಮಾಡಿಸಲಾಗಿದೆ. ‘ಟ್ಯಾಲೆಂಟ್ ಇರೋ ಬಡವರ ಮಕ್ಳು ಗೆಲ್ಬೇಕು’ ಎಂದು ಗಿಲ್ಲಿ ಅಭಿಮಾನಿಗಳು ಬ್ಯಾನರ್ ಹಿಡಿದುಕೊಂಡು ನಿಂತಿದ್ದಾರೆ. ಗಿಲ್ಲಿ ನಟಿಸಿದ್ದ…

Read More

ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ – Kannada News | Makara Sankranti: Sunrays Touch Shivalinga at Gavi Gangadhareshwara Temple in Bengaluru

ಬೆಂಗಳೂರು, ಜನವರಿ 15: ಮಕರ ಸಂಕ್ರಾಂತಿ ಹಿನ್ನೆಲೆ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸೂರ್ಯರಶ್ಮಿ ಸ್ಪರ್ಶಿಸಿದೆ. ಸಂಜೆ 5 ಗಂಟೆ 19 ನಿಮಿಷಕ್ಕೆ ಶಿವಲಿಂಗವನ್ನು ಸೂರ್ಯರಶ್ಮಿ ಸ್ಪರ್ಶಿಸಿದ್ದು, ಭಕ್ತರು ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡರು. ನಂದಿ ಕೊಂಬಿನ ಮೂಲಕ ಶಿವನ ಗರ್ಭಗೃಹ ಪ್ರವೇಶಿಸಿದ ಸೂರ್ಯರಶ್ಮಿ, ಸುಮಾರು 2 ನಿಮಿಷ ಶಿವಲಿಂಗವನ್ನು ಸ್ಪರ್ಶಿಸಿದೆ. ದೇವರ ದರ್ಶನಕ್ಕೆ ಸುಮಾರು 200 ಮೀಟರ್​​ನಷ್ಟು ಉದ್ದದ ಸರತಿ ಸಾಲಲ್ಲಿ ಭಕ್ತರು ನಿಂತಿದ್ದು, ದೇವಸ್ಥಾನದ ಆವರಣದಲ್ಲಿ LED ಸ್ಕ್ರೀನ್​​ ವ್ಯವಸ್ಥೆ ಮಾಡಲಾಗಿದೆ. ಮೋಡ…

Read More

I-PAC ದಾಳಿ ಪ್ರಕರಣದಲ್ಲಿ ಸಿಎಂ ಮಮತಾ ಬ್ಯಾನರ್ಜಿಗೆ ಮುಖಭಂಗ; ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ – Kannada News | I PAC raid Case Setback for Mamata Banerjee as Supreme Court stays FIR against ED officials

ನವದೆಹಲಿ, ಜನವರಿ 15: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ (CM Mamata Banerjee) ನೇತೃತ್ವದ ಟಿಎಂಸಿ ಸರ್ಕಾರ ಮತ್ತು ಕೊಲ್ಕತ್ತಾ ಪೊಲೀಸರಿಗೆ ಭಾರೀ ಹಿನ್ನಡೆಯಾಗಿದೆ. ರಾಜಕೀಯ ಸಲಹಾ ಸಂಸ್ಥೆ I-PAC ಕಚೇರಿ ಮೇಲೆ ದಾಳಿ ನಡೆಸಿದ್ದ ಇಡಿ (ಜಾರಿ ನಿರ್ದೇಶನಾಲಯ? ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹಾಗೇ, ಬಂಗಾಳದ ಡಿಜಿಪಿ ರಾಜೀವ್ ಕುಮಾರ್ ಮತ್ತು ಕೊಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಸೇರಿದಂತೆ ಇತರರನ್ನು ಅಮಾನತುಗೊಳಿಸುವಂತೆ ಕೋರಿ ಇಡಿ ಸಲ್ಲಿಸಿದ ಅರ್ಜಿಯ…

Read More

IBPS PO SO Results: IBPS PO SO ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಫಲಿತಾಂಶ ಪ್ರಕಟ; ಡೌನ್‌ಲೋಡ್ ಮಾಡುವುದು ಹೇಗೆ? – Kannada News | IBPS PO SO Results 2026 Declared: Check Main Exam and Interview Cut Offs and Merit List Now!

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನಡೆಸಿದ ಪ್ರೊಬೇಷನರಿ ಆಫೀಸರ್ (PO) ಮತ್ತು ಸ್ಪೆಷಲಿಸ್ಟ್ ಆಫೀಸರ್ (SO) ನೇಮಕಾತಿಗಾಗಿ ಮುಖ್ಯ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿ ಇಲ್ಲಿದೆ. IBPS PO ಮತ್ತು SO ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಫಲಿತಾಂಶಗಳನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಫಲಿತಾಂಶಗಳ ಜೊತೆಗೆ, IBPS ಕಟ್ಆಫ್ ಅಂಕಗಳನ್ನು ಸಹ ಬಿಡುಗಡೆ ಮಾಡಿದೆ. SO ಮತ್ತು PO ನೇಮಕಾತಿಗಳಿಗೆ ಕಟ್ಆಫ್ ಅಂಕಗಳನ್ನು ವರ್ಗವಾರು ಪ್ರತ್ಯೇಕವಾಗಿ ಬಿಡುಗಡೆ…

Read More

ತರಕಾರಿ ಮಾರಿ ಬಂದ ಹಣದಲ್ಲಿ ದೇಗುಲಕ್ಕೆ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ – Kannada News | Son in law Kills mother in law for property dispute Who donated silver Door To Temple In Bagalkot

ಬಾಲಕೋಟೆ, (ಜನವರಿ 15): ತರಕಾರಿ ಮಾರಿ ತೇರದಾಳ ಪಟ್ಟಣದ ಪ್ರಭುಲಿಂಗ ದೇವರಿಗೆ 12 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ದಾನಜ್ಜಿ ಎಂದು ಹೆಸರಾಗಿದ್ದ ಚಂದ್ರವ್ವ ನಿಲಜಗಿ ಅಜ್ಜಿ ಕೊಲೆಯಾಗಿದೆ. ಬಾಗಲಕೋಟೆ (Bagalkot) ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಜಗದಾಳ ಬಳಿಯ ಕಾಲುವೆಗೆ ತಳ್ಳಿ ಕೊಲೆ ಮಾಡಲಾಗಿದೆ. ಆಸ್ತಿ ವಿವಾದ ಹಿನ್ನೆಲೆಯಲ್ಲಿ ಸರ್ವೆ ಮಾಡುತ್ತಿದ್ದ ವೇಳೆ ಅಲ್ಲೇ ಇದ್ದ ಕಾಲುವೆಗೆ ಅಳಿಯಂದಿರು ( ಚಂದ್ರವ್ವನ ಅಣ್ಣನ ‌ಮಕ್ಕಳು), ಅಜ್ಜಿಯನ್ನು ಕಾಲುವೆಗೆ ತಳ್ಳಿ ಕೊಂದಿದ್ದಾರೆ. ಬಳಿಕ ರಕ್ಷಣೆ ಮಾಡುವ…

Read More

ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ: ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ – Kannada News | Shivamogga: Husband kills wife for opposing second marriage; Arrested

ಶಿವಮೊಗ್ಗ, ಜನವರಿ 15: ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ (wife) ಕತ್ತು ಹಿಸುಕಿ ಪತಿ ಕೊಲೆ (murder) ಮಾಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಪಂಡರಹಳ್ಳಿ ಕ್ಯಾಂಪ್​ನಲ್ಲಿ ನಡೆದಿದೆ. ಜ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಅನ್ನು ಪತಿ ಗೋಪಿ ಕೊಲೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೊಳೆಹೊನ್ನೂರು ಪೊಲೀಸರ ತನಿಖೆ ವೇಳೆ ಗೋಪಿ ಸಿಕ್ಕಿಬಿದಿದ್ದು, ಇದೀಗ ಆತನ ಬಂಧನವಾಗಿದೆ. ನಡೆದದ್ದೇನು? ಡಿ.ಬಿ.ಹಳ್ಳಿಯ ಲಂಬಾಣಿ ಸಮುದಾಯದ ಚಂದನಾಬಾಯಿ ಮತ್ತು ಪಂಡರಹಳ್ಳಿಯ ಬೋವಿ ಸಮಾಜದ ಗೋಪಿ ಪರಸ್ಪರ…

Read More

RBI Recruitment 2026: ಭಾರತೀಯ ರಿಸರ್ವ್ ಬ್ಯಾಂಕ್​​ನಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು! – Kannada News | RBI Office Attendant Recruitment 2026: 572 Posts for 10th Pass | Apply Now!

ಭಾರತೀಯ ರಿಸರ್ವ್ ಬ್ಯಾಂಕ್ (RBI) 10 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಪಡೆಯಲು ಉತ್ತಮ ಅವಕಾಶವನ್ನು ಒದಗಿಸಿದೆ. 572 ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜನವರಿ 15rರಿಂದ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 4 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳು: ಒಟ್ಟು 572 ಹುದ್ದೆಗಳಲ್ಲಿ 291 ಮೀಸಲಾತಿ ಇಲ್ಲದ ಅಭ್ಯರ್ಥಿಗಳಿಗೆ, 83 ಒಬಿಸಿಗಳಿಗೆ, 51 ಇಡಬ್ಲ್ಯೂಎಸ್‌ಗೆ, 58 ಎಸ್‌ಟಿಗಳಿಗೆ ಮತ್ತು 89 ಎಸ್‌ಸಿಗಳಿಗೆ ಮೀಸಲಾಗಿವೆ….

Read More

ಅಸ್ಸಾಂ ಮೂಲದ ಕಾರ್ಮಿಕನ ಸಾವಿಗೆ ಸಿನಿಮೀಯ ಟ್ವಿಸ್ಟ್​​: ಮಗನಿಂದಲೇ ತಂದೆಯ ಹತ್ಯೆ! – Kannada News | Drunken Brawl Leads to Son Killing Father in Madikeri

ಮಡಿಕೇರಿ, ಜನವರಿ 15: ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ ಗ್ರಾಮದಲ್ಲಿ ಭಾನುವಾರ ಅಸಹಜ ಸಾವಿನ ಪ್ರಕರಣವೊಂದು ನಡೆದಿತ್ತು. ಅಸ್ಸಾಂ ಮೂಲದ ಕಾರ್ಮಿಕ ಬೂನೋ ಎಂಬಾತ ಮೃತಪಟ್ಟಿದ್ದು, ಬಿದ್ದು ಗಾಯಗೊಂಡ ಕಾರಣ ಆತ ಇಹಲೋಕ ತ್ಯಜಿಸಿರೋದಾಗಿ ಹೇಳಲಾಗಿತ್ತು. ಹೀಗಾಗಿ ಆತನ ಅಂತ್ಯ ಸಂಸ್ಕಾರವನ್ನೂ ಮಕ್ಕಳು ಮತ್ತು ಆತ ಕೆಲಸಕ್ಕಿದ್ದ ಎಸ್ಟೇಟ್ ಮಾಲೀಕ ಸೇರಿ ನಡೆಸಿದ್ದರು. ಆದರೆ ಕಾರ್ಮಿಕನ ಸಾವಿನ ಬಗ್ಗೆ ಊರಿನವರಿಗೆ ಮೂಡಿದ್ದ ಅನುಮಾನವೀಗ ಇಡೀ ಪ್ರಕರಣದ ದಿಕ್ಕನ್ನೇ ಬದಲಾಯಿಸಿದೆ. ಬೂನೋದು ಅಸಹಜ ಸಾವಲ್ಲ ಬದಲಾಗಿ ಮರ್ಡರ್​​…

Read More