Headlines

nagaraj11081993

‘ಕಲ್ಕಿ 2898 ಎಡಿ’ಯಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಆಲಿಯಾ? – Kannada News | Alia Bhatt joined Kalki 2898 AD Part 2 movie

ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿ ಹಿಟ್ ಆಗಿತ್ತು. ಕಳೆದ ತಿಂಗಳು ಈ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಆರಂಭವಾಗಿದೆ. ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಇನ್ನೂ ಕೆಲವರು ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ. ಆದರೆ ಚಿತ್ರತಂಡಕ್ಕೆ ಸಮಸ್ಯೆ ಒಂದು ಎದುರಾಗಿದೆ. ಮೊದಲ ಭಾಗದಲ್ಲಿ ಬಹಳ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ದೀಪಿಕಾ ಪಡುಕೋಣೆ, ಎರಡನೇ ಭಾಗದಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಅವರ ಪಾತ್ರಕ್ಕೆ ಪ್ರತ್ಯೇಕ ನಟಿಯ ಹುಡುಕಾಟದಲ್ಲಿ ಚಿತ್ರತಂಡ ಇದೆ. ಸುದ್ದಿಗಳ…

Read More

Astrological Beliefs: ರಾತ್ರಿ ಕೂದಲನ್ನು ಕೆದರಿಕೊಂಡು ಮಲಗಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು? – Kannada News | Hair Care in Sanatana Dharma: Astrological Beliefs and Scientific Reasons Explored

ರಾತ್ರಿ ಕೂದಲನ್ನು ಬಿಚ್ಚಿ ಮಲಗಬಾರದು ಏಕೆImage Credit source: Pinterest ಸನಾತನ ಸಂಪ್ರದಾಯ ಮತ್ತು ಜ್ಯೋತಿಷ್ಯ ಶಾಸ್ತ್ರದಲ್ಲಿ, ಕೂದಲು ಕೇವಲ ಬಾಹ್ಯ ಸೌಂದರ್ಯದ ಸಂಕೇತವಲ್ಲ. ಅದು ವ್ಯಕ್ತಿಯ ಆಂತರಿಕ ಶಕ್ತಿ ಮತ್ತು ಶಕ್ತಿಯುತ ವ್ಯಕ್ತಿತ್ವದೊಂದಿಗೆ ಆಳವಾದ ಸಂಬಂಧವನ್ನು ಹೊಂದಿದೆ ಎಂದು ನಂಬಲಾಗಿದೆ. ಇದೇ ಕಾರಣಕ್ಕೆ ಹಿರಿಯರು ಕೂದಲಿನ ಆರೈಕೆ, ಕತ್ತರಿಸುವುದು ಮತ್ತು ತೊಳೆಯುವುದಕ್ಕೆ ಸಂಬಂಧಿಸಿದಂತೆ ಕೆಲವು ನಿರ್ದಿಷ್ಟ ನಿಯಮಗಳನ್ನು ರೂಪಿಸಿದ್ದಾರೆ. ಈ ನಂಬಿಕೆಗಳಿಗೆ ಸಾರ್ವತ್ರಿಕ ವೈಜ್ಞಾನಿಕ ಪುರಾವೆಗಳಿಲ್ಲದಿದ್ದರೂ, ಇಂದಿಗೂ ಅನೇಕ ಜನರು ಇವುಗಳನ್ನು ಶ್ರದ್ಧೆ ಮತ್ತು ನಂಬಿಕೆಯಿಂದ…

Read More

ಹೆಗಲ ಮೇಲೆ ಹೊತ್ತು ಮೆರೆಸಿದ್ದಕ್ಕೆ ಒಳ್ಳೆಯ ಬಹುಮಾನ ಕೊಟ್ರಿ, ರಾಹುಲ್ ಗಾಂಧಿ ವಿರುದ್ಧ ಡಿಎಂಕೆ ಕಟು ಟೀಕೆ – Kannada News | DMK Slams Rahul Gandhi: ‘Big Joke’ After Congress Betrayal in Tamil Nadu Politics

ಚೆನ್ನೈ, ಜೂನ್ 16: ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಗೆದ್ದ ನಂತರ ಕಾಂಗ್ರೆಸ್ ಪಕ್ಷವು ಡಿಎಂಕೆಯನ್ನು ಬಿಟ್ಟು ಟಿವಿಕೆ ಸರ್ಕಾರವನ್ನು ಸೇರಿರುವುದರಿಂದ ಡಿಎಂಕೆ ಪಕ್ಷವು ರಾಹುಲ್ ಗಾಂಧಿ(Rahul Gandhi) ಅವರ ರಾಜಕೀಯ ಅಪ್ರಬದ್ಧತೆಯನ್ನು ಕಟುವಾಗಿ ಟೀಕಿಸಿದೆ. ತಮಿಳುನಾಡಿನ ವಿಪಕ್ಷವಾಗಿರುವ ಡಿಎಂಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದೆ. ಡಿಎಂಕೆಯ ಐಟಿ ವಿಭಾಗವು ರಾಹುಲ್ ಗಾಂಧಿಯವರನ್ನು ಬಿಗ್ ಜೋಕ್ ಎಂದು ಕರೆದಿದೆ. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು…

Read More

ಬೆಂಗಳೂರಲ್ಲಿ ಮಿತಿ ಮೀರಿದ ಶ್ವಾನಗಳ ದಾಳಿ ಪ್ರಕರಣ: 5 ತಿಂಗಳಲ್ಲಿ 9.7 ಸಾವಿರ ಕೇಸ್​​ – Kannada News | Stray Dog Menace In Karnataka: Over 2.6 Lakh Dog Bite Cases And 30 Rabies Deaths Reported This Year

ಬೆಂಗಳೂರು, ಜೂನ್​​ 16: ರಾಜಧಾನಿ ಬೆಂಗಳೂರಲ್ಲಿ (Bengaluru) ಶ್ವಾನಗಳ ದಾಳಿ ಪ್ರಕರಣಗಳು ಮಿತಿ ಮೀರಿದ್ದು, ಈ ಸಂಬಂಧ ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಆತಂಕ ಮೂಡಿಸಿದೆ. ಕಳೆದ 5 ತಿಂಗಳಲ್ಲಿ ಬೆಂಗಳೂರಲ್ಲಿ ಬರೋಬ್ಬರಿ 9,763 ಪ್ರಕರಣಗಳು ಪತ್ತೆಯಾಗಿದ್ದು, ಕೇವಲ 1 ವಾರದಲ್ಲಿ 13,220 ನಾಯಿ ಕಡಿತಗಳು ರಾಜ್ಯದಲ್ಲಿ ವರದಿಯಾಗಿವೆ. ನಾಯಿಗಳ ದಾಳಿಯಿಂದ ಕಳೆದ ವಾರ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಜನವರಿಯಿಂದ ಇಲ್ಲಿಯವರೆಗೆ ಬರೊಬ್ಬರಿ 2,66,367 ಜನರಿಗೆ ರಾಜ್ಯದಲ್ಲಿ ನಾಯಿ ಕಚ್ಚಿದ್ದು ಒಟ್ಟು 30 ಜನರು ಮೃತಪಟ್ಟಿದ್ದಾರೆ. ಮುಖ್ಯಾಂಶಗಳು ಬೆಂಗಳೂರು…

Read More

Gold Rate: ಚಿನ್ನದ ಬೆಲೆಯಲ್ಲಿ ಇಳಿಕೆ; ಅಪರಂಜಿ ಚಿನ್ನದ ಬೆಲೆ 15,137 ರೂ – Kannada News | Gold Price Today on 16th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 16: ಸತತ ಮೂರ್ನಾಲ್ಕು ದಿನಗಳ ಏರಿಕೆ ಬಳಿಕ ಚಿನ್ನದ ಬೆಲೆಯಲ್ಲಿ (Gold Rates) ಅಲ್ಪ ಇಳಿಕೆ ಆಗಿದೆ. ಮೂರು ದಿನಗಳಲ್ಲಿ 500ಕ್ಕೂ ಹೆಚ್ಚು ರುಪಾಯಿಗಳಷ್ಟು ಹೆಚ್ಚಿದ್ದ ಬಂಗಾರದ ದರ ಇವತ್ತು ಗ್ರಾಮ್​ಗೆ 15 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಭರ್ಜರಿ ಏರಿಕೆಯಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಇವತ್ತು ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,750 ರುಪಾಯಿ ಇದೆ. 24 ಕ್ಯಾರಟ್​ನ…

Read More

ಕೊಡಗಿನಲ್ಲಿ ಫುಟ್​ಬಾಲ್ ಕ್ರೇಝ್: ತಲೆ ಎತ್ತಿ ನಿಂತ ಕ್ರಿಸ್ಟಿಯಾನೊ ರೊನಾಲ್ಡೊ! – Kannada News | Cristiano Ronaldo Craze in Kodagu: 40ft Ronaldo Cutout Steals the Show

ಕೊಡಗು ಎಂದರೆ ಕೇವಲ ಕಾಫಿ ನಾಡಲ್ಲ, ಅದು ಕ್ರೀಡಾಪಟುಗಳ ತವರೂರು. ಇಲ್ಲಿನವರ ರಕ್ತದಲ್ಲೇ ಕ್ರೀಡಾ ಪ್ರೇಮ ಹರಿಯುತ್ತದೆ ಎಂಬುದಕ್ಕೆ ಈಗ ಮತ್ತೊಂದು ಉದಾಹರಣೆ ಸಿಕ್ಕಿದೆ. ಹೌದು, ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ ವಿಶ್ವ ಫುಟ್​ಬಾಲ್​ನ ಕಾಲ್ಚೆಂಡು ಚತುರ, ಪೋರ್ಚುಗಲ್‌ನ ಕ್ರಿಸ್ಟಿಯಾನೊ ರೊನಾಲ್ಡೊ ಅವರ ಬೃಹತ್ ಕಟೌಟ್ ತಲೆ ಎತ್ತಿ ನಿಂಗಿದೆ. 40 ಅಡಿ ಎತ್ತರದ ಕಟೌಟ್: ಫಿಫಾ ವಿಶ್ವಕಪ್ ಕಾವೇರುತ್ತಿದ್ದಂತೆ ಸ್ಥಳೀಯ ಫುಟ್‌ಬಾಲ್ ಕ್ಲಬ್ ಆದ​ ‘ಅಮಿಟಿ ಯುನೈಟೆಡ್ ಎಫ್​ಸಿ’ ಮತ್ತು ರೊನಾಲ್ಡೊ ಅವರ ಕಟ್ಟಾ ಅಭಿಮಾನಿಗಳು…

Read More

ಲೋಕಾಯುಕ್ತ ದಾಳಿ ವೇಳೆ ಎಸಿಎಫ್​​ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆ

ಚಿಕ್ಕಮಗಳೂರು, ಜೂನ್​​ 16: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮೋಹನ್ ಅವರ ನಿವಾಸ, ಕಚೇರಿ ಹಾಗೂ ನಿರ್ಮಾಣ ಹಂತದ ಮನೆ ಸೇರಿದಂತೆ ಐದು ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪ ಹಾಗೂ ಆಸ್ತಿ ದುರ್ಬಳಕೆ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ನಗರದ ಕಲ್ಯಾಣನಗರದಲ್ಲಿರುವ ಎಸಿಎಫ್ ಮೋಹನ್ ಅವರ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಲಕ್ಷಾಂತರ ರೂಪಾಯಿ ನಗದು…

Read More

Centipede: ಮನೆಯಲ್ಲಿ ಜರಿ ಕಾಣಿಸಿಕೊಂಡರೆ ಏನರ್ಥ? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು? – Kannada News | Centipede Sign in Home: Rahu’s Message? Astrological Insights and Vastu Tips

ಮನೆಯಲ್ಲಿ ಜರಿ ಕಾಣಿಸಿಕೊಂಡರೆ ಶುಭವೋ?Image Credit source: Pinterest ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಜರಿ (Centipede) ಕಾಣಿಸಿಕೊಳ್ಳುವುದು ಕೇವಲ ಒಂದು ಸಾಧಾರಣ ಕೀಟದ ಭೇಟಿಯಲ್ಲ. ಜನಪದದಲ್ಲಿ ಇದನ್ನು “ಲಕ್ಷ್ಮಿ ಚೇಳು” ಎಂದೂ ಕರೆಯಲಾಗುತ್ತದೆಯಾದರೂ, ಜ್ಯೋತಿಷ್ಯದಲ್ಲಿ ಇದನ್ನು ಮುಖ್ಯವಾಗಿ ರಾಹು ಗ್ರಹದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ಜರಿ ಕಾಣಿಸಿಕೊಂಡರೆ ಅದು ಶುಭವೇ ಅಥವಾ ಅಶುಭವೇ ಎಂಬುದು ಅದು ಮನೆಯ ಯಾವ ಜಾಗದಲ್ಲಿ ಕಾಣಿಸಿಕೊಳ್ಳುತ್ತದೆ ಮತ್ತು ಯಾವ ಸ್ಥಿತಿಯಲ್ಲಿದೆ ಎಂಬುದರ ಮೇಲೆ ಸಂಪೂರ್ಣವಾಗಿ ನಿರ್ಧಾರವಾಗುತ್ತದೆ. ಸಾಮಾನ್ಯವಾಗಿ…

Read More

ಮಹಾರಾಷ್ಟ್ರ: ಆಟವಾಡುತ್ತಿದ್ದಾಗ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು 5 ವರ್ಷದ ಬಾಲಕ ಸಾವು – Kannada News | Maharashtra: 5 Year Old Dies in Open Septic Tank; Urgent Call for Child Safety

ಭೀವಂಡಿ, ಜೂನ್ 16: ಆಟವಾಡುವಾಗ ಐದು ವರ್ಷದ ಬಾಲಕ(Boy) ತೆರೆದಿದ್ದ ಸೆಪ್ಟಿಕ್ ಟ್ಯಾಂಕ್​ಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭೀವಂಡಿ ನಗರದ ಫರೀದ್ ಬಾಗ್ ಪ್ರದೇಶದಲ್ಲಿ ನಡೆದಿದೆ. ಮೊಹಮ್ಮದ್ ಅಹ್ಮದ್ ಮೃತ ಬಾಲಕ. ಸಿಸಿಟಿವಿಯಲ್ಲಿ ಈ ದೃಶ್ಯ ರೆಕಾರ್ಡ್​ ಆಗಿದೆ. ವೈರಲ್ ಆಗಿರುವ ಸಿಸಿಟಿವಿ ದೃಶ್ಯದಲ್ಲಿ ಕಟ್ಟಡದ ಆವರಣದಲ್ಲಿ ಕೆಲವು ಮಕ್ಕಳು ಆಟವಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಸೆಪ್ಟಿಕ್ ಟ್ಯಾಂಕ್ ಬಳಿ ಬಂದ ಬಾಲಕ ಮೊಹಮ್ಮದ್, ಟ್ಯಾಂಕ್‌ನ ಮುಚ್ಚಳವನ್ನು ಸರಿಯಾಗಿ ಮುಚ್ಚದ ಕಾರಣ ಆಕಸ್ಮಿಕವಾಗಿ ಸಮತೋಲನ ಕಳೆದುಕೊಂಡು…

Read More

ಜಿ7 ಶೃಂಗಸಭೆ: ಫ್ರಾನ್ಸ್‌ಗೆ ಪ್ರಧಾನಿ ಮೋದಿ ಭೇಟಿ, ಇಂದು ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆ ಮಹತ್ವದ ಮಾತುಕತೆ – Kannada News | Modi at G7: Crucial India US Trade & Iran Talks with Trump in France

ಫ್ರಾನ್ಸ್​, ಜೂನ್ 16: ಫ್ರಾನ್ಸ್‌ಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಜಿ7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೂನ್ 17 ರಂದು ನಡೆಯಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯ ಮೇಲೆ ಜಗತ್ತಿನ ಕಣ್ಣು ನೆಟ್ಟಿದೆ. ಈ ಸಭೆಯಲ್ಲಿ ಉಭಯ ದೇಶಗಳ ನಡುವಿನ ವ್ಯಾಪಾರ ಒಪ್ಪಂದ, ಸುಂಕಗಳು ಮತ್ತು ಹಾರ್ಮುಜ್ ಜಲಸಂಧಿಯ ಇರಾನ್ ಬಿಕ್ಕಟ್ಟಿನ ಕುರಿತು ನಿರ್ಣಾಯಕ ಚರ್ಚೆಗಳು ನಡೆಯಲಿವೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಔಪಚಾರಿಕವಾಗಿ ಸ್ವಾಗತಿಸಲಿದ್ದಾರೆ….

Read More