Headlines

nagaraj11081993

Teenage Pregnancy: ಕಲಬುರಗಿಯಲ್ಲಿ ಹೆಚ್ಚಾಯ್ತು ಹದಿಹರೆಯದ ಗರ್ಭಧಾರಣೆ! ಒಂದೇ ವರ್ಷದಲ್ಲಿ 61 ಪ್ರಕರಣಗಳು ದಾಖಲು – Kannada News | Alarming Rise: Kalaburagi Reports 61 Teenage Pregnancies, Sparks Child Marriage Concerns

ಕಲಬುರಗಿಯಲ್ಲಿ ಹೆಚ್ಚಾಯ್ತು ಹದಿಹರೆಯದ ಗರ್ಭಧಾರಣೆ! ಕಲಬುರಗಿ, ಏಪ್ರಿಲ್ 22: ಇತ್ತೀಚಿಗೆ ರಾಜ್ಯದಲ್ಲಿ ಹದಿಹರೆಯದ ಗರ್ಭಧಾರಣೆ (Teenage Pregnancy) ಪ್ರಕರಣಗಳು ಹೆಚ್ಚಾಗಿರುವುದು ಆತಂಕ ಮೂಡಿಸಿದೆ. ಏಪ್ರಿಲ್ 2025 ರಿಂದ ಮಾರ್ಚ್ 2026 ರವರೆಗೆ ಬರೋಬ್ಬರಿ 61 ಕೇಸ್​ಗಳು ಕಲಬುರಗಿಯದ್ದೇ ಎಂದು ಏಪ್ರಿಲ್ 13ರ ಆರ್​ಸಿಎಚ್ (Reproductive and Child Health) ಪೋರ್ಟಲ್ ದತ್ತಾಂಶದಿಂದ ತಿಳಿದುಬಂದಿದೆ. ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ? ಜಿಲ್ಲೆಯ ಆಳಂದ ತಾಲೂಕಿನಲ್ಲಿ ಅತಿ ಹೆಚ್ಚು ಬಾಲಕಿಯರಲ್ಲಿ ಹದಿಹರೆಯದ ಗರ್ಭಧಾರಣೆ ವರದಿಯಾಗಿದ್ದು, 14 ಪ್ರಕರಣಗಳು ಬೆಳಕಿಗೆ ಬಂದಿವೆ….

Read More

‘ಕೈ ಕಟ್ಟಿ’ ಸಂಭ್ರಮದ ಹಿಂದಿನ ಕಾರಣ ಬಿಚ್ಚಿಟ್ಟ ಅಭಿಷೇಕ್ ಶರ್ಮಾ – Kannada News | Abhishek Sharma Decodes His New Celebration Style

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 31ನೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಅಕ್ಷರಶಃ ಅಬ್ಬರಿಸಿದ್ದರು. ಹೈದರಾಬಾದ್​ನ ರಾಜೀವ್​ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಎಸ್​ಆರ್​ಹೆಚ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಶತಕದ ಬಳಿಕ ‘ಕೈ ಕಟ್ಟಿ’ ಪೋಸ್ ನೀಡುವ ಮೂಲಕ ಸಂಭ್ರಮಿಸಿದ್ದರು. ಸಾಮಾನ್ಯವಾಗಿ ಅಭಿಷೇಕ್ ಶರ್ಮಾ ಅರ್ಧಶತಕ ಅಥವಾ ಶತಕ ಸಿಡಿಸಿದ ಬಳಿಕ ತಮ್ಮ ಹೆಬ್ಬೆರಳು ಮತ್ತು ತೋರುಬೆರಳಿನ ಮೂಲಕ ‘L’…

Read More

ಸಿದ್ದರಾಮಯ್ಯ ಸೈಲೆಂಟ್​​ ಆಗಲು ಮಾಟ ಮಂತ್ರ ಕಾರಣವಾ?: ಕಾಂಗ್ರೆಸ್​​ನಲ್ಲಿಯೇ ಹೀಗೊಂದು ಹೊಸ ಚರ್ಚೆ – Kannada News | Is Black Magic Behind Siddaramaiah’s Silence? Fresh Buzz Within Congress

ಸಿದ್ದರಾಮಯ್ಯ ಸೈಲೆಂಟ್​​ ಆಗಲು ಮಾಟ ಮಂತ್ರ ಕಾರಣವಾ?Image Credit source: Tv9 Kannada ಬೆಂಗಳೂರು, ಏಪ್ರಿಲ್​​ 22: ಇತ್ತೀಚೆಗೆ ರಾಜ್ಯ ಕಾಂಗ್ರೆಸ್​​ನಲ್ಲಿ ಭಾರಿ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ತಮ್ಮ ಆಪ್ತರೇ ಪಕ್ಷದಲ್ಲಿ ಟಾರ್ಗೆಟ್​​ ಆಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮಾತ್ರ ಸೈಲೆಂಟ್​​ ಆಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಈ ನಡುವೆ ಇದಕ್ಕೆ ಮಾಜಿ ಸಚಿವ, ಹಾಲಿ ಕಾಂಗ್ರೆಸ್​​ ಶಾಸಕ ಕೆ.ಎನ್​​. ರಾಜಣ್ಣ ಹೊಸ ವ್ಯಾಖ್ಯಾನ ನೀಡಿದ್ದಾರೆ. ಸಿದ್ದರಾಮಯ್ಯ ಇಷ್ಟೊಂದು‌ ಅಸಹಾಯಕ ರೀತಿ ಇದ್ದಾರೆ ಅಂದರೆ ಯಾರೋ ಮಾಟ ಮಂತ್ರ…

Read More

Heat Waves: ಬಿಸಿಲಿಗೆ ಬಳಲಿ ಬೆಂಡಾದ ಉತ್ತರ ಕರ್ನಾಟಕ ಜನ, ಜಿಲ್ಲೆಗಳಲ್ಲಿ ಹನಿ ನೀರಿಗೂ ಶುರುವಾಯ್ತು ಪರದಾಟ – Kannada News | Karnataka Heatwave 2026: Green Nets in Yadgir Signals, Drinking Water Crisis Deepens Across Belagavi, Dharwad and Udupi

ಯಾದಗಿರಿಯ ಸುಭಾಷ್ ವೃತ್ತದಲ್ಲಿ ಬಿಸಿಲಿನಿಂದ ರಕ್ಷಣೆಗಾಗಿ ‘ಗ್ರೀನ್ ನೆಟ್’ ಅಳವಡಿಸಿರುವುದುImage Credit source: tv9 ಬೆಂಗಳೂರು, ಏಪ್ರಿಲ್ 22: ಕರ್ನಾಟಕದಲ್ಲಿ (Karnataka) ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಂತೂ ಬಳಲಿ ಬೆಂಡಾಗಿವೆ. ಬೆಂಗಳೂರಿನಿಂದ ಬೆಳಗಾವಿವರೆಗೆ, ಬೀದರ್‌ನಿಂದ ಚಾಮರಾಜನಗರದವರೆಗೆ ಉಷ್ಣ ಅಲೆಗೆ (Karnataka Heatwave) ಜನ ಬೇಸತ್ತಿದ್ದಾರೆ. ರಣಬಿಸಿಲಿನಿಂದ ರಕ್ಷಣೆ ಪಡೆಯಲು ಜಿಲ್ಲಾಡಳಿತಗಳು ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದರೆ, ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ಜನ ಕಿಲೋಮೀಟರ್‌ಗಟ್ಟಲೆ ಅಲೆಯುವಂತಾಗಿದೆ. ಬಿಸಿಲ ತಾಪದಿಂದ ಬಚಾವಾಗಲು ‘ಗ್ರೀನ್ ನೆಟ್’…

Read More

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್​​ಗೆ ಜಾಮೀನು

ಬೆಂಗಳೂರು, ಏಪ್ರಿಲ್​ 22: ಗೋಲ್ಡ್ ಸ್ಮಗ್ಲಿಂಗ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್​​​ಗೆ ಜಾಮೀನು ಲಭಿಸಿದೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇಂದು ಪರಪ್ಪನ ಅಗ್ರಹಾರದಿಂದ ರನ್ಯಾ ರಾವ್ ಬಿಡುಗಡೆಯಾಗಲಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More

ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ – Kannada News | Rakshita Shetty Visist Bigg Boss Malu Native Nippanal

ರಕ್ಷಿತಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈಗ ರಕ್ಷಿತಾ ಶೆಟ್ಟಿ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಮಾಳು ಊರಿಗೆ ತೆರಳಿದ್ದಾರೆ. ಅಲ್ಲಿ ಮಾಳು ಜೊತೆ ಬೈಕ್ ಅಲ್ಲಿ ಲಾಂಗ್ ಡ್ರೈವ್ ಹೋಗಿದ್ದಾರೆ. ಮಾಳು ಅವರ ಊರನ್ನು ನೋಡಿ ರಕ್ಷಿತಾ ಶೆಟ್ಟಿಗೆ ಖುಷಿ ಆಗಿದೆ. ಇತ್ತೀಚೆಗೆ ರಕ್ಷಿತಾ ಅವರ ಊರಿಗೆ ರಘು ಅವರು ಆಗಮಿಸಿದ್ದರು. ಅವರ…

Read More

ದಾಖಲೆ… ವಿಶ್ವ ದಾಖಲೆ… ಅಭಿಷೇಕ್ ಶರ್ಮಾ ಹೆಸರಿಗೆ ಭರ್ಜರಿ ದಾಖಲೆ – Kannada News | Abhishek Sharma Creates Massive Record in IPL

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಭಿಷೇಕ್ ಶರ್ಮಾ (Abhishek Sharma) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಭರ್ಜರಿ ಶತಕ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದು ಅಭಿಷೇಕ್ ಪಾಲಾಗಿದೆ. Source link

Read More

ಮಂಗಳೂರು: ಅತ್ತಾವರದಲ್ಲಿ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಪಕ್ಕದಲ್ಲೇ ನಿಲ್ಲಿಸಿದ್ದ ಕಾರುಗಳು ನಜ್ಜುಗುಜ್ಜು! – Kannada News | Mangaluru Rain: Compound Wall Collapses in Attavar; Multiple Cars Smashed Under Debris

ಮಂಗಳೂರು, ಏಪ್ರಿಲ್ 22: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆ ಕೆಲವೆಡೆ ಅವಾಂತರ ಸೃಷ್ಟಿಸಿದೆ. ಮಂಗಳೂರಿನ ಅತ್ತಾವರದಲ್ಲಿ ವರ್ಷದ ಹಿಂದೆಯಷ್ಟೇ ನಿರ್ಮಿಸಲಾಗಿದ್ದ ಕಾಂಪೌಂಡ್ ಗೋಡೆಯೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಗೋಡೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಕಾರುಗಳು ಗೋಡೆಯ ಅವಶೇಷಗಳಡಿ ಸಿಲುಕಿ ಸಂಪೂರ್ಣ ಜಖಂಗೊಂಡಿವೆ. ಸ್ಥಳೀಯವಾಗಿ ಧಾರ್ಮಿಕ ಕಾರ್ಯಕ್ರಮವೊಂದು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನಗಳು ಬಂದಿದ್ದವು. ಪಾರ್ಕಿಂಗ್‌ಗೆ ಜಾಗವಿಲ್ಲದ ಕಾರಣ ಕಾರು ಮಾಲೀಕರು ಅನಿವಾರ್ಯವಾಗಿ ಗೋಡೆಯ ಪಕ್ಕದಲ್ಲಿ ವಾಹನಗಳನ್ನು ನಿಲ್ಲಿಸಿದ್ದರು….

Read More

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ! – Kannada News | Chikkodis Naralagudda Villagers Walk 2km Daily Amidst Severe Water Crisis

ಬೆಳಗಾವಿ, ಏಪ್ರಿಲ್ 22: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನರಲಗುಡ್ಡ ಗ್ರಾಮದಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೀವಜಲಕ್ಕಾಗಿ ಹಾಹಾಕಾರ ಸೃಷ್ಟಿಯಾಗಿದ್ದು, ನರಲಗುಡ್ಡ ಗ್ರಾಮವೂ ಇದಕ್ಕ ಹೊರತಾಗಿಲ್ಲ. ಇಲ್ಲಿನ ನಿವಾಸಿಗಳು ಪ್ರತಿದಿನ ಎರಡು ಕಿಲೋಮೀಟರ್ ದೂರ ನಡೆದುಕೊಂಡು ಹೋಗಿ ನೀರನ್ನು ತರುವ ಸಂಕಷ್ಟ ಎದುರಿಸುತ್ತಿದ್ದಾರೆ. ಗ್ರಾಮದಲ್ಲಿನ ಬೋರ್‌ವೆಲ್ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣವೆಂದು ಸ್ಥಳೀಯರು ಹೇಳುತ್ತಾರೆ. ಬಿಸಿಲಿನಲ್ಲಿ ದಿನಕ್ಕೆ ಹಲವಾರು ಬಾರಿ ನಡೆದುಕೊಂಡು ಹೋಗಿ ನೀರು ತರುವುದು ಮಕ್ಕಳು ಮತ್ತು ವೃದ್ಧರಿಗೆ…

Read More

ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು: ಬೆಂಕಿ ಇಟ್ಟಿದ್ದು ದುಷ್ಕರ್ಮಿಗಳು! – Kannada News | Miscreants Set Plywood Warehouse Ablaze in Nelamangala

ನೆಲಮಂಗಲ, ಏಪ್ರಿಲ್​​ 22: ಫ್ಲೈವುಡ್ ಗೋದಾಮೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಈ ಅವಘಡದಿಂದ ಗೋದಾಮಿನಲ್ಲಿದ್ದ ಫ್ಲೈವುಡ್ ಮತ್ತು ಇತರ ಸಾಮಗ್ರಿ ಬೆಂಕಿಗೆ ಆಹುತಿಯಾಗಿ ಭಾರಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ, ಸ್ಥಳಕ್ಕೆ ಬಂದ ಜನರು ಮತ್ತು ವೀಕ್ಷಕರಿಗೆ ಸುರಕ್ಷತೆ ದೃಷ್ಟಿಯಿಂದ ದೂರ ಉಳಿಯುವಂತೆ ಎಚ್ಚರಿಕೆ ನೀಡಲಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಬೆಂಕಿ ಅವಘಡವು ದುಷ್ಕರ್ಮಿಗಳ…

Read More