Headlines

nagaraj11081993

ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ – Kannada News | Mrunal Thakur shared dance shoot video with Varun Dhawan

ನಟಿ ಮೃಣಾಲ್ ಠಾಕೂರ್ (Mrunal Thakur) ಬಲು ಬೇಡಿಕೆಯ ಪ್ಯಾನ್ ಇಂಡಿಯಾ ನಟಿ. ತೆಲುಗು ಸಿನಿಮಾಗಳ ಜೊತೆಗೆ ಬಾಲಿವುಡ್ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಮೃಣಾಲ್ ಠಾಕೂರ್ ನಟನೆಯ ತೆಲುಗು ಸಿನಿಮಾ ‘ಡಕಾಯತ್’ ಬಿಡುಗಡೆ ಆಗಿದೆ. ಇದೀಗ ಬಾಲಿವುಡ್​​ನ ನಟ ವರುಣ್ ಧವನ್ ಜೊತೆಗೆ ‘ಹೈ ಜವಾನಿ ಥೋ ಇಷ್ಕ್ ಹೋನಾ ಹೈ’ ಸಿನಿಮಾನಲ್ಲಿ ನಟಿಸಿದ್ದಾರೆ. ಹಾಡಿನ ಚಿತ್ರೀಕರಣದ ವಿಡಿಯೋ ಒಂದನ್ನು ನಟಿ ಮೃಣಾಲ್ ಠಾಕೂರ್ ಹಂಚಿಕೊಂಡಿದ್ದಾರೆ. ಹಾಡಿನಲ್ಲಿ ವರುಣ್ ಹಾಗೂ ಮೃಣಾಲ್ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ…

Read More

ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ

ಸಂಗೀತ ನಿರ್ದೇಶಕರು ತಮ್ಮ ಸಿನಿಮಾಗಳಿಗೆ ಲೈವ್ ಸಂಗೀತವನ್ನು ರೆಕಾರ್ಡ್ ಮಾಡುವದು ಉಂಟು. ಲೈವ್ ರೆಕಾರ್ಡ್, ಅತ್ಯುತ್ತಮ ಸಂಗೀತವನ್ನು ನೀಡುತ್ತದೆ ಎಂಬ ನಂಬಿಕೆ ಇದೆ. ಭಾರತದಲ್ಲಿ ಚೆನ್ನೈನ ಪ್ರತಿಷ್ಠಿತ ಸನ್​​ಶೈನ್ ಆರ್ಕೆಸ್ಟ್ರಾ ಮೂಲಕ ರೆಕಾರ್ಡ್ ಮಾಡಲಾಗುತ್ತದೆ. ವಿದೇಶದಲ್ಲಿ ರಾಯಲ್ ಫಿಲಾರ್ಮೋನಿಕ್ ಆರ್ಕೆಸ್ಟ್ರಾ ಬಲು ಜನಪ್ರಿಯ ಆರ್ಕೆಸ್ಟ್ರಾ. ಇದೀಗ ಎಆರ್ ರೆಹಮಾನ್ ಅವರು ‘ರಾಮಾಯಣ’ ಸಿನಿಮಾಕ್ಕಾಗಿ ಈ ಎರಡೂ ಆರ್ಕೆಸ್ಟ್ರಾಗಳನ್ನು ಒಂದೆಡೆ ಸೇರಿಸಿ ಸಂಗೀತ ರೆಕಾರ್ಡ್ ಮಾಡುತ್ತಿದ್ದಾರೆ. ನೆನಪಿರಲಿ, ‘ರಾಮಾಯಣ’ ಸಿನಿಮಾಕ್ಕೆ ರೆಹಮಾನ್ ಜೊತೆಗೆ ಹಾಮ್ಸ್ ಝೀಮರ್ ಸಹ ಸಂಗೀತ…

Read More

ಆಟೋ, ಕ್ಯಾಬ್​​ ಚಾಲಕರಿಗೆ ಕನ್ನಡ ಕಡ್ಡಾಯ ಪ್ರಸ್ತಾಪಕ್ಕೆ ಭಾರಿ ವಿರೋಧ; ಕಾರಣ ಇಲ್ಲಿದೆ – Kannada News | Compulsory Kannada for Auto, Cab Drivers Faces Strong Opposition in Karnataka

ಬೆಂಗಳೂರು, ಏಪ್ರಿಲ್​​ 21: ರಾಜ್ಯದಲ್ಲಿ ಆಟೋ ಮತ್ತು ಕ್ಯಾಬ್ ಚಾಲನೆ ಮಾಡುವ ಚಾಲಕರಿಗೆ ಕಡ್ಡಾಯವಾಗಿ ಕನ್ನಡ ಗೊತ್ತಿರಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಆಗ್ರಹಿಸಿತ್ತು. ಮಹಾರಾಷ್ಟ್ರ ಸರ್ಕಾರ ಮರಾಠಿ ಭಾಷೆ ಕಡ್ಡಾಯಗೊಳಿಸಿ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಎಲ್ಲಾ ವಾಣಿಜ್ಯ ವಾಹನ ಚಾಲಕರು ಪರವಾನಗಿ ಹೊಂದಲು ಸ್ಥಳೀಯ ಭಾಷೆಯಾದ ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು ಎಂಬ ನಿಯಮ ಜಾರಿಗೆ ತರೋದಾಗಿ ಹೇಳಿತ್ತು. ಅದೇ ರೀತಿ ರಾಜ್ಯದಲ್ಲಿಯೂ…

Read More

ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ! ಇಡಿ ದಾಳಿ ವೇಳೆ ಸಿಕ್ಕಿತು ಮಹತ್ವದ ದಾಖಲೆ – Kannada News | Nalapad Haris Under ED Scanner:Rs.37 Lakh Seized, Bitcoin Scam Link Probed

ಬೆಂಗಳೂರು, ಏ.21: ಎನ್.ಎ. ಹ್ಯಾರಿಸ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ನೆನ್ನೆ (ಏ.20) 21 ಗಂಟೆಗಳ ಕಾಲ ನಿರಂತರವಾಗಿ ದಾಳಿ ನಡೆಸಿದ್ದಾರೆ. ಈ ಮಹತ್ವದ ಶೋಧ ಕಾರ್ಯಾಚರಣೆಯಲ್ಲಿ 37 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ನಗದು ಜೊತೆಗೆ, ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ದಾಖಲೆಗಳು, ಆಸ್ತಿಪಾಸ್ತಿ ವಿವರಗಳು ಮತ್ತು ವಿವಿಧ ಹೂಡಿಕೆಗಳಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ದಾಖಲೆಗಳು ಹ್ಯಾರಿಸ್ ಅವರ ದೊಡ್ಡ ಸಾಮ್ರಾಜ್ಯದ ಭಾಗವಾಗಿರಬಹುದು, ಆದರೆ ಇ.ಡಿ. ದಾಳಿಯಲ್ಲಿ ಅವುಗಳ ಪತ್ತೆ…

Read More

Swapna Shastra: ಸ್ವಪ್ನ ಶಾಸ್ತ್ರದ ಪ್ರಕಾರ ಕನಸಿನಲ್ಲಿ ನವಿಲು ಕಂಡರೆ ಏನರ್ಥ? – Kannada News | Peacock Dream Meaning: Good or Bad? Decoding Swapna Shastra Interpretations

ಸ್ವಪ್ನ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಕನಸಿಗೂ ಅದರದ್ದೇ ಆದ ಅರ್ಥ ಮತ್ತು ಸಂದೇಶವಿರುತ್ತದೆ. ಅದರಲ್ಲಿಯೂ ನವಿಲಿನ ಕನಸು ಬೀಳುವುದು ಅತ್ಯಂತ ವಿಶೇಷ. ಇದನ್ನು ಸೌಂದರ್ಯ, ಸಮೃದ್ಧಿ ಮತ್ತು ಆಧ್ಯಾತ್ಮಿಕತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ನವಿಲು ಕನಸಿನಲ್ಲಿ ಕಾಣಿಸಿಕೊಂಡರೆ, ಅದು ನಿಮ್ಮ ಜೀವನದಲ್ಲಿ ಬರಲಿರುವ ದೊಡ್ಡ ಬದಲಾವಣೆಯ ಮುನ್ಸೂಚನೆಯಾಗಿರುತ್ತದೆ. ಆದರೆ, ಕನಸಿನ ಸನ್ನಿವೇಶಕ್ಕೆ ಅನುಗುಣವಾಗಿ ಅದರ ಫಲಗಳು ಬದಲಾಗುತ್ತವೆ. ಅವುಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಶುಭ ಸೂಚನೆ ನೀಡುವ ನವಿಲಿನ ಕನಸುಗಳು: ನೀವು ಅವಿವಾಹಿತರಾಗಿದ್ದು, ಕನಸಿನಲ್ಲಿ ಜೋಡಿ ನವಿಲುಗಳನ್ನು…

Read More

ಗಾಂಧಿ ಕುಟುಂಬವನ್ನು ಸಂತೋಷಪಡಿಸಲು ನಿಮ್ಮ ಘನತೆ ಕಳೆದುಕೊಂಡಿರಿ; ಖರ್ಗೆಗೆ ಯಡಿಯೂರಪ್ಪ ತಿರುಗೇಟು – Kannada News | Karnataka Former CM BS Yediyurappa condems Mallikarjun Kharges Terrorist Statement on PM Modi

ಬೆಂಗಳೂರು, ಏಪ್ರಿಲ್ 21: ತಮಿಳುನಾಡಿನ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭಯೋತ್ಪಾದಕ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದಾರೆ. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, “ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೇ, ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ನೀವು ನೀಡಿರುವ ಅತ್ಯಂತ ಹೇಯ ಹೇಳಿಕೆಯು ನಿಮ್ಮ ದುರಹಂಕಾರದ ಪರಮಾವಧಿಯಷ್ಟೇ ಅಲ್ಲ, ನಿಮ್ಮ…

Read More

‘ಧುರಂಧರ್’ ತಯಾರಾಗಿದ್ದು ಹೇಗೆ ಗೊತ್ತಾ? ಚಿತ್ರಮಂದಿರದಲ್ಲೇ ನೋಡಿ ಮೇಕಿಂಗ್ ವಿಡಿಯೋ – Kannada News | Dhurandhar Making Video to release in theatres after box office success

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ ಮತ್ತು ‘ಧುರಂಧರ್ 2’ (Dhurandhar 2) ಚಿತ್ರಗಳು ಸದ್ಯ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿವೆ. 2025ರ ಡಿಸೆಂಬರ್‌ನಲ್ಲಿ ಮೊದಲ ಭಾಗ ಮತ್ತು 2026ರ ಮಾರ್ಚ್ 19ರಂದು ಎರಡನೇ ಭಾಗ ಬಿಡುಗಡೆಯಾಗಿ ಪ್ರೇಕ್ಷಕರನ್ನು ರಂಜಿಸಿದ್ದವು. ಇದೀಗ ರಣವೀರ್ ಸಿಂಗ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಧುರಂಧರ್’ ಸಿನಿಮಾದ ಮೇಕಿಂಗ್ ವಿಡಿಯೋವನ್ನು (BTS Video) ದೊಡ್ಡ ಪರದೆಯಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಬಿಡುಗಡೆಯಾದ ಕೇವಲ ಒಂದು ತಿಂಗಳೊಳಗೆ ‘ಧುರಂಧರ್ 2’…

Read More

ಬರಲಿದೆ ಆಲ್ಕೋಹಾಲ್ ಆಧಾರಿತ ಸುಂಕ; ಇಲ್ಲಿವೆ ಕರ್ನಾಟಕದ ಪ್ರಸ್ತಾಪಿತ ಹೊಸ ಮದ್ಯ ನೀತಿ ಮುಖ್ಯಾಂಶಗಳು – Kannada News | Karnataka liquor rules draft, higher alcohol content attracts higher tax

ಕರ್ನಾಟಕದ ಹೊಸ ಮದ್ಯ ನೀತಿImage Credit source: AI/Mediaforge/TV9 ಬೆಂಗಳೂರು, ಏಪ್ರಿಲ್ 21: ಕರ್ನಾಟಕ ಸರ್ಕಾರವು ಇತ್ತೀಚೆಗೆ ರಾಜ್ಯದ ಅಬಕಾರಿ ನೀತಿಯಲ್ಲಿ (Karnataka Excise Policy) ಐತಿಹಾಸಿಕ ಬದಲಾವಣೆಗಳನ್ನು ತರಲು ಪ್ರಸ್ತಾಪಿಸಿದೆ. ಈ ಹೊಸ ನಿಯಮಗಳು ಮದ್ಯದ ಬೆಲೆ, ಮಾರಾಟ ಮತ್ತು ಪರವಾನಗಿ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳನ್ನು ತರಲಿವೆ. ಹೆಚ್ಚು ಪಾರದರ್ಶಕವಾದ ಮತ್ತು ವೈಜ್ಞಾನಿಕವಾದ ಟ್ಯಾಕ್ಸ್ ಸಿಸ್ಟಂ ತರುವುದು ಇದರ ಉದ್ದೇಶ. 1968ರ ಕರ್ನಾಟಕ ಅಬಕಾರಿ ನಿಯಮಗಳಿಗೆ ಕರಡು ತಿದ್ದುಪಡಿಯನ್ನು ಸರ್ಕಾರ ಹೊರಡಿಸಿದೆ. ಡ್ರಿಂಕ್ಸ್​ನಲ್ಲಿ ಆಲ್ಕೋಹಾಲ್…

Read More

ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ಜಲಸಮಾಧಿ: ಮೂರೇ ದಿನದಲ್ಲಿ 10 ಮಂದಿ ಕಾವೇರಿ ಪಾಲು! – Kannada News | 2 Students Drown in Cauvery at Talakad, 10 Lives Lost in 3 Days to River Tragedy

ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ಜಲಸಮಾಧಿImage Credit source: Tv9 Kannada ಮೈಸೂರು, ಏಪ್ರಿಲ್​​ 21: ಕಾವೇರಿ ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡಿನ ನಿಸರ್ಗಧಾಮದಲ್ಲಿ ನಡೆದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಚಾರ್ವಿ(15), ರಮ್ಯಾ(16) ಮೃತ ಬಾಲಕಿಯರಾಗಿದ್ದು, ಮತ್ತೊಬ್ಬ ವಿದ್ಯಾರ್ಥಿನಿ ಸುಚಿತ್ರಾ ಸ್ಥಿತಿ ಗಂಭೀರವಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನ ಶಾಲೆಯಿಂದ ಪ್ರವಾಸಕ್ಕೆಂದು 72 ವಿದ್ಯಾರ್ಥಿಗಳು ತಲಕಾಡಿಗೆ ಆಗಮಿಸಿದ್ದರು ಎನ್ನಲಾಗಿದೆ. 3 ದಿನಗಳಲ್ಲಿ…

Read More

CSK ತಂಡಕ್ಕೆ ಬಿಗ್ ಶಾಕ್: ಯುವ ದಾಂಡಿಗ ಐಪಿಎಲ್​ನಿಂದ ಔಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸೋಲು-ಗೆಲುವಿನ ಜಂಜಾಟದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಆಘಾತ ಎದುರಾಗಿದೆ. ತಂಡದಲ್ಲಿದ್ದ ಯುವ ಸ್ಫೋಟಕ ದಾಂಡಿಗ ಆಯುಷ್ ಮ್ಹಾತ್ರೆ (Ayush Mhatre) ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರನ್ ಓಡುವಾಗ ಆಯುಷ್ ಮ್ಹಾತ್ರೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದಾದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದ ಆಯುಷ್​ ಅವರ ಗಾಯವು ಗಂಭೀರ ಎಂದು ತಿಳಿದು ಬಂದಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರು ಐಪಿಎಲ್​ನ ಉಳಿದ…

Read More