Headlines

nagaraj11081993

ಎಸ್.ಕೆ. ಉಮೇಶ್ ಬರೆದ ‘ಐ ವಿಟ್ನೆಸ್’ ಕೃತಿ ಆಧಾರಿತ ಸಿನಿಮಾ ‘ಚಾರ್ಜ್‌ಶೀಟ್ 03-08’ – Kannada News | Chargesheet 03 08 Kannada movie based on Eye Witness book by SK Umesh

ನಿಜ ಜೀವನದಲ್ಲಿ ನಡೆದ ಕ್ರೈಂ ಘಟನೆಗಳನ್ನು ಆಧರಿಸಿದ ‘ಚಾರ್ಜ್‌ಶೀಟ್ 03-08’ (Chargesheet 03-08) ಸಿನಿಮಾ ಮೂಡಿಬರುತ್ತಿದೆ. ಸದ್ಯಕ್ಕೆ ಈ ಸಿನಿಮಾದ ಪೋಸ್ಟರ್ ಲಾಂಚ್ ಮಾಡಲಾಗಿದೆ. ಬೆಚ್ಚಿಬೀಳಿಸುವ ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ (Kannada Cinema) ನಿರ್ಮಾಣ ಆಗುತ್ತಿದೆ. ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ (SK Umesh) ಬರೆದ ‘ಐ ವಿಟ್ನೆಸ್’ ಕೃತಿ ಆಧರಿಸಿ ಈ ಸಿನಿಮಾವನ್ನು ಮಾಡಲಾಗುತ್ತಿದೆ. 2003ರಲ್ಲಿ ಬೆಂಗಳೂರಿನಲ್ಲಿ ನಡೆದ ನಿಜ…

Read More

ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ – Kannada News | Likely Black Magic Performed Against Siddaramaiah Alleged By Congress Leader KN Rajanna Over CM Silent

ಬೆಂಗಳೂರು, (ಏಪ್ರಿಲ್ 21): ರಾಜ್ಯ ರಾಜಕೀಯದಲ್ಲಿ ಮಾಟ, ಮಂತ್ರ  (Black Magic )ಸದ್ದು ಮಾಡುತ್ತಿದೆ. ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಮೇಲೆ ಮಾಟ ಮಂತ್ರ ಪ್ರಯೋಗ ಆಗಿರಬಹುದು ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ಸಂಶಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಕೆಎನ್ ರಾಜಣ್ಣ(KN Rajanna), ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಆಗಿರಬಹುದು ಎಂದಿದ್ದಾರೆ. ಇಂದು (ಏಪ್ರಿಲ್ 21)…

Read More

ಟೀಮ್ ಇಂಡಿಯಾಗೆ 4 ಆಟಗಾರರ ಎಂಟ್ರಿ? – Kannada News | India’s New Test Era: Maiden Call ups for Domestic Stars

ಐಪಿಎಲ್ 2026ರ ಬೆನ್ನಲ್ಲೇ ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ, ದೇಶೀಯ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ಹೊಸ ಮುಖಗಳಿಗೆ ಅವಕಾಶ ನೀಡಲು ಬಿಸಿಸಿಐ (BCCI) ಚಿಂತಿಸುತ್ತಿದೆ. ಅದರಂತೆ ಅಫ್ಘಾನ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ನಾಲ್ವರು ಹೊಸ ಮುಖಗಳು ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆ ಐವರು ಆಟಗಾರರ ಹೆಸರು ಈ ಕೆಳಗಿನಂತಿದೆ… ಹರ್ಷ್ ದುಬೆ (ವಿದರ್ಭ) ಮಾನವ್ ಸುತಾರ್ (ರಾಜಸ್ಥಾನ್) ಆಖಿಬ್ ನಬಿ (ಜಮ್ಮು-ಕಾಶ್ಮೀರ) ಗುರ್ನೂರ್ ಬ್ರಾರ್ (ಪಂಜಾಬ್) ಪಡಿಕ್ಕಲ್ ಕಂಬ್ಯಾಕ್:…

Read More

ಬೆಂಗಳೂರು ಟೆಕ್ಕಿಯ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ ರಾದ್ದಾಂತ; ಬ್ಲ್ಯಾಕ್​ಮೈಲ್, ಆತ್ಮಹತ್ಯೆ ಬೆದರಿಕೆ, ಅಶ್ಲೀಲ ಚಿತ್ರಗಳ ಕರ್ಮಕಾಂಡ – Kannada News | Bengaluru IT Employee’s ₹27L Card Fraud: Blackmail, Suicide Threats & Obscenities

ಐಟಿ ಉದ್ಯೋಗಿಯ ಸಾಂದರ್ಭಿಕ ಚಿತ್ರImage Credit source: AI/Mediaforge/TV9 ಬೆಂಗಳೂರು, ಏಪ್ರಿಲ್ 21: ಐಟಿ ಉದ್ಯೋಗಿಯೊಬ್ಬರು ಕಂಪನಿಯ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ (Corporate credit card) ಅನ್ನು ದುರ್ಬಳಕೆ ಮಾಡಿ ಸಿಕ್ಕಿಬಿದ್ದರೂ ಹಿರಿಯ ಅಧಿಕಾರಿಗಳಿಗೆ ಆತ್ಮಹತ್ಯೆಯ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಎನ್​ಡಿಟಿವಿ ವರದಿಯೊಂದರ ಪ್ರಕಾರ ಆರೋಪಿ ಐಟಿ ಉದ್ಯೋಗಿಯು ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್​ನಿಂದ 27 ಲಕ್ಷ ರೂ ದುರ್ಬಳಕೆ ಮಾಡಿಕೊಂಡಿದ್ದಾರೆ. ಅದನ್ನು ವಾಪಸ್ ಕೇಳಿದ ಕಾರಣಕ್ಕೆ ಹಿರಿಯ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವುದು ತಿಳಿದುಬಂದಿದೆ. ವರ್ತೂರು…

Read More

ಪ್ರಧಾನಿ ಮೋದಿ ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ – Kannada News | PM Modi is a terrorist; Mallikarjun Kharge sparks New Controversy BJP Demands Apology

ಚೆನ್ನೈ, ಏಪ್ರಿಲ್ 21: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ (Tamil Nadu Assembly Elections) ಕ್ಷಣಗಣನೆ ಶುರುವಾಗಿದೆ. ಇಂದು ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಏಪ್ರಿಲ್ 23ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಎಐಎಡಿಎಂಕೆಯನ್ನು ಟೀಕಿಸಿದರು. ಈ ವೇಳೆ ಅವರು “ಪ್ರಧಾನಿ ನರೇಂದ್ರ ಮೋದಿ (PM Narendra Modi) ಓರ್ವ ಭಯೋತ್ಪಾದಕ” ಎಂದು ಹೇಳಿಕೆ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ತಮ್ಮ ವಿರೋಧಿಗಳನ್ನು ಬೆದರಿಸುತ್ತಾರೆ…

Read More

ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ: ಮನವೊಲಿಕೆಗೂ ಬಗ್ಗದೆ ಮೊಂಡಾಟ – Kannada News | Youth Climbs 9 Story Building in Devanahalli Demanding Justice and District Collector’s Presence

ದೇವನಹಳ್ಳಿ, ಏಪ್ರಿಲ್​​ 21: ನನಗೆ ನ್ಯಾಯ ಬೇಕು, ಡಿಸಿ ಕರೆಸಿ ಎಂದು ಯುವಕನೋರ್ವ 9 ಮಹಡಿಗಳ ಬಿಲ್ಡಿಂಗ್ ಏರಿ ಹೈಡ್ರಾಮಾ ನಡೆಸಿರುವ ಘಟನೆ ದೇವನಹಳ್ಳಿ ಬೈಪಾಸ್​​ನ ಖಾಸಗಿ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಪೋಕ್ಸೋ ಕೇಸ್​​ನ ಆರೋಪಿ ಆನಂದ್ ಎಂಬ ಯುವಕ ಈ ರೀತಿ ಹುಚ್ಚಾಟ ನಡೆಸಿದ್ದು, ಸ್ಥಳಕ್ಕೆ ಬಂದ ಪೊಲೀಸರ ಮನವೊಲಿಕೆಗೂ ಈತ ಬಗ್ಗಿಲ್ಲ. ಇಲ್ಲಿಗೆ ಡಿಸಿ ಬರಲೇ ಬೇಕು ಎಂದು ಪಟ್ಟುಹಿಡಿದಿರುವ ಈತ, ಸ್ಥಳಕ್ಕೆ ಬಂದ ತಾಯಿಯ ಮನವಿಗೂ ಕ್ಯಾರೇ ಎಂದಿಲ್ಲ. ಎಷ್ಟೇ ಮನವೊಲಿಕೆ ಮಾಡಿದ್ರೂ…

Read More

Video: ಮಿನಿ ವ್ಯಾನ್ ಪುಡಿಪುಡಿ, ಬೈಕ್ ಸವಾರನ ಮೇಲೆ ಹರಿದ ವಾಹನ; ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ! – Kannada News | Horrific Highway Accident: Lorry Crushes Mini Van, Hits Biker; CCTV Footage

ಹೆದ್ದಾರಿಯಲ್ಲಿ ಮಿನಿ ವ್ಯಾನ್ ಒಂದು ತಿರುವು ಪಡೆಯುತ್ತಿದ್ದ ಸಂದರ್ಭದಲ್ಲೇ, ಹಿಂದಿನಿಂದ ಅತಿ ವೇಗವಾಗಿ ಬಂದ ಲಾರಿಯೊಂದು ಮೃತ್ಯುವಿನಂತೆರಗಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ವ್ಯಾನ್ ಕ್ಷಣಾರ್ಧದಲ್ಲಿ ಪುಡಿಪುಡಿಯಾಗಿದ್ದು, ನಿಯಂತ್ರಣ ತಪ್ಪಿದ ವಾಹನವು ಎದುರಿನಿಂದ ಬರುತ್ತಿದ್ದ ಬೈಕ್ ಸವಾರನಿಗೂ ಜೋರಾಗಿ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಪಿಕಪ್ ವ್ಯಾನ್‌ನಲ್ಲಿದ್ದ ವಸ್ತುಗಳು ರಸ್ತೆಯಾದ್ಯಂತ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಬೈಕ್ ಸವಾರ ವಾಹನದ ಅಡಿಯಲ್ಲಿ ಸಿಲುಕಿರುವ ದೃಶ್ಯ ಎದೆ ನಡುಗಿಸುವಂತಿದೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಗಾಯಾಳುಗಳನ್ನು…

Read More

ಬೆಂಗಳೂರಿನಲ್ಲಿ ಇಡಿ ದಾಳಿ: ನೆರೆ ರಾಜ್ಯದ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರೋ ಶಂಕೆ – Kannada News | ED bitcoin Raid In Bengaluru: Likely big Amount transferred for Tamil nadu election

ಬೆಂಗಳೂರು, (ಏಪ್ರಿಲ್ 21): ಕರ್ನಾಟಕ ರಾಜ್ಯ ರಾಜಕೀಯದಲ್ಲಿ (Karnataka Politics)  ಭಾರೀ ಚರ್ಚೆಗೆ ಕಾರಣವಾಗಿರುವ ಬಿಟ್‌ಕಾಯಿನ್ ಹಗರಣವು (bitcoin Scam) ಇದೀಗ ಮತ್ತೆ ಹೊಸ ತಿರುವು ಪಡೆದಿದ್ದು, ಜಾರಿ ನಿರ್ದೇಶನಾಲಯ (ED) ದಾಳಿಗಳೊಂದಿಗೆ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹಲವು ವರ್ಷಗಳಿಂದ ತನಿಖೆಯಲ್ಲಿದ್ದ ಈ ಪ್ರಕರಣದಲ್ಲಿ ಹೊಸ ಅಂಶಗಳು ಹೊರಬರುತ್ತಿರುವುದರಿಂದ ಕುತೂಹಲ ಹೆಚ್ಚಾಗಿದೆ. ಹೌದು….ನೆರೆಯ ರಾಜ್ಯ ಚುನಾವಣೆ ಹೊತ್ತಲ್ಲೇ ಕರ್ನಾಟಕದಲ್ಲಿ ಇಡಿ ದಾಳಿ ಮಾಡಿರುವುದು ಕರ್ನಾಟಕ ರಾಜಕೀಯ ಪಡಸಾಲೆಯಲ್ಲಿ ಭಾರೀ ಚರ್ಚೆಯಾಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ದೊಡ್ಡ…

Read More

ಪ್ರೇಯಸಿ ಕಣ್ಣೆದುರೇ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ! ಯುವತಿಗೂ ಬೆಂಕಿ ಹಚ್ಚಲು ಯತ್ನ – Kannada News | Byadarahalli Incident: Lover’s Suicide by Fire, Attempted Murder on Girlfriend

ಲವರ್​​ ಮನೆಯಲ್ಲಿ ಬೆಂಕಿ ಹಚ್ಚಿಕೊಂಡ ಯುವಕ Image Credit source: Tv9 kannada ಬೆಂಗಳೂರಿನ, ಏ.21: ರಾಜ್ಯದಲ್ಲಿ ಪ್ರೀತಿ-ಪ್ರೇಮಗಳಿಂದ ಉಂಟಾಗುವ ಅವಾಂತರಗಳು ಒಂದೆರಡಲ್ಲ, ಸಂಬಂಧಗಳ ನಡುವೆ ನಂಬಿಕೆಗಳು ಇಲ್ಲದಾಗ ಇಂತಹ ಘಟನೆಗಳು ಇದೆ. ಪ್ರೀತಿಗಾಗಿ ಗಂಡನನ್ನು ಕೊಲೆ ಮಾಡುವುದು, ಪ್ರೀತಿಸಿದವರು ಸಿಕ್ಕಿಲ್ಲ ಎಂದು ಪ್ರಾಣ ಕಳೆದುಕೊಳ್ಳುತ್ತಿರುವ ವರದಿಗಳು ಹೆಚ್ಚಾಗಿದೆ. ಇದೀಗ ಇಂತಹದೇ ಒಂದು ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜನಾಪುರದಲ್ಲಿ ಪ್ರೇಮ ಪ್ರಕರಣವೊಂದು ದುರಂತ ಅಂತ್ಯ ಕಂಡಿದೆ. ಪ್ರೇಯಸಿಯ ಮನೆಗೆ ನುಗ್ಗಿದ ಪ್ರಿಯಕರ ಪೆಟ್ರೋಲ್…

Read More

ಅತ್ತಿಗೆ ಜೊತೆ ಅನೈತಿಕ ಸಂಬಂಧ: ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ; ಮೂವರು ವಶಕ್ಕೆ – Kannada News | Bagalkote Car Burning Twist: Illicit Affair Led to Brutal Murder, 3 Arrested

ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ Image Credit source: Tv9 Kannada ಬಾಗಲಕೋಟೆ, ಏಪ್ರಿಲ್​​ 21: ಜಮಖಂಡಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಕಾರಲ್ಲೇ ವ್ಯಕ್ತಿಯೋರ್ವ ದಹನವಾಗಿರುವ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಮೃತನನ್ನು ಅದೇ ಗ್ರಾಮದ ಕೃಷಿಕ ಸೋಮು ಪಡಸಲಗಿ (36) ಎಂದು ಗುರುತಿಸಲಾಗಿದ್ದು, ಇದು ಆಕಸ್ಮಿಕ ಸಾವಲ್ಲ ಬದಲಾಗಿ ಕೊಲೆ ಎಂಬುದು ತನಿಖೆ ವೇಳೆ ಬಯಲಾಗಿದೆ. ತನ್ನ ಪತ್ನಿಯ ಜೊತೆ ಈತ ಅನೈತಿಕ ಸಂಬಂಧ ಹೊಂದಿರುವ ಹಿನ್ನೆಲೆ ಸೋಮು ದೊಡ್ಡಪ್ಪನ ಮಗ ಸದಾಶಿವ…

Read More