Headlines

nagaraj11081993

‘ಧುರಂಧರ್ 2’ ವಿರುದ್ಧ ಮತ್ತೊಂದು ಅರ್ಜಿ, ಪ್ರದರ್ಶನ ನಿಲ್ಲಿಸುವಂತೆ ಆಗ್ರಹ – Kannada News | Fresh PIL to stop Dhurandhar 2 screening in Uttar Pradesh

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಬರೆಯುತ್ತಿದೆ. ಸಿನಿಮಾ ಬಿಡುಗಡೆ ಆಗಿ ತಿಂಗಳ ಮೇಲಾದರೂ ಸಾವಿರಾರು ಚಿತ್ರಮಂದಿರಗಳಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿದೆ. ಸಿನಿಮಾವನ್ನು ಬಗ್ಗೆ ಸ್ವತಃ ಪ್ರಧಾನಿ ಮೋದಿ ಅವರೇ ಹೊಗಳಿದ್ದಾರೆ. ಇದೆಲ್ಲದರ ಜೊತೆಗೆ ಕೆಲವರು ಸಿನಿಮಾವನ್ನು ಟೀಕೆ ಸಹ ಮಾಡುತ್ತಿದ್ದು, ಇದೊಂದು ಪ್ರಾಪಗಾಂಡ ಸಿನಿಮಾ ಎನ್ನುತ್ತಿದ್ದಾರೆ. ಜೊತೆಗೆ ಸಿನಿಮಾ ಪ್ರದರ್ಶನ ನಿಲ್ಲಿಸುವ ಪ್ರಯತ್ನಗಳು ಸಹ ಅಲ್ಲಲ್ಲಿ ನಡೆಯುತ್ತಿವೆ. ಇತ್ತೀಚೆಗೆ ತಮಿಳುನಾಡಿನಲ್ಲಿ ಸಿನಿಮಾ ಪ್ರದರ್ಶನ ನಿಲ್ಲಿಸುವಂತೆ ಆಗ್ರಹಿಸಿ…

Read More

ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ: 8 ಖಾಸಗಿ ಸ್ಲೀಪರ್ ಕೋಚ್ ಬಸ್​ಗಳ ಪಾರ್ಟಿಶನ್ ಡೋರ್​​ ತೆರವು – Kannada News | Devanahalli RTO Drive: Partition Doors Removed from 8 Sleeper Coach Buses

ದೇವನಹಳ್ಳಿ, ಏಪ್ರಿಲ್​​ 21: ಪದೇಪದೆ ಸ್ಲೀಪರ್​ ಕೋಚ್​ ಬಸ್​ಗಳ ಅಪಘಾತ ಹಿನ್ನೆಲೆ ಬೆಳ್ಳಂಬೆಳಗ್ಗೆ ದೇವನಹಳ್ಳಿ ಆರ್​ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಖಾಸಗಿ ಸ್ಲೀಪರ್ ಕೋಚ್ ಬಸ್​ಗಳ ಪಾರ್ಟಿಶನ್ ಡೋರ್​​ ತೆರವು ಮಾಡಿದ್ದಾರೆ. ದೇವನಹಳ್ಳಿ ಪಟ್ಟಣದ ರಾಣಿ ಕ್ರಾಸ್​ ಬಳಿ ಬಸ್​ಗಳನ್ನು ನಿಲ್ಲಿಸಿ ತೆರವು ಕಾರ್ಯ ನಡೆಸಲಾಗಿದೆ. ಹೈದರಾಬಾದ್​​ನಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್​​ಗಳನ್ನು ನಡೆದಿರುವ ಅಧಿಕಾರಿಗಳು, ಬಸ್ ಡ್ರೈವರ್ ಮತ್ತು ಪ್ಯಾಸೆಂಜರ್​​ಗಳ ನಡುವಿನ ಡೋರ್ ತೆರವು ಮಾಡಿದ್ದಾರೆ.8 ಬಸ್​ಗಳ ಡೋರ್​ ಬಿಚ್ಚಿಸಿ ಸೀಜ್​​ ಮಾಡಲಾಗಿದೆ. ದೇವನಹಳ್ಳಿ…

Read More

 ನೋಡ್ತಾಯಿರಿ, ಇದು ಟರ್ನಿಂಗ್ ಪಾಯಿಂಟ್… ಹಾರ್ದಿಕ್ ಪಾಂಡ್ಯ ಉವಾಚ! – Kannada News | Hardik Pandya Post Match interview after GT vs MI

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 30ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲುವು ದಾಖಲಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 199 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 15.5 ಓವರ್​ಗಳಲ್ಲಿ 100 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು 99 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬಳಿಕ…

Read More

ಇದು ಹಿಂದೂ ರಾಷ್ಟ್ರ, ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ ಖಾನ್ – Kannada News | Muslim BJP Leader Storms Lenskart Store, Applies Tilak To Staff

ಮುಂಬೈ, ಏಪ್ರಿಲ್ 21: ಖ್ಯಾತ ಕನ್ನಡಕ ಬ್ರ್ಯಾಂಡ್ ‘ಲೆನ್ಸ್‌ಕಾರ್ಟ್’ (Lenskart) ಈಗ ವಿವಾದದ ಸುಳಿಯಲ್ಲಿದೆ. ಕೆಲಸದ ಸ್ಥಳದಲ್ಲಿ ಉದ್ಯೋಗಿಗಳು ಬೊಟ್ಟು, ತಿಲಕವಿಡುವುದಕ್ಕೆ ನಿಷೇಧ ಹೇರಿದೆ, ಆದ್ರೆ ಹಿಜಾಬ್ ಧರಿಸುವುದಕ್ಕೆ ಅನುಮತಿ ನೀಡಿದ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಮುಂಬೈನ ಮಳಿಗೆಯೊಂದಕ್ಕೆ ಪ್ರತಿಭಟನಾಕಾರರ ಗುಂಪು ನುಗ್ಗಿ ಪ್ರತಿಭಟನೆ ನಡೆಸಿದೆ. ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ನಾಜಿಯಾ ಇಲಾಹಿ ಖಾನ್ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ಗುಂಪು ಮಳಿಗೆಯ ಒಳಗೆ ಪ್ರವೇಶಿಸುತ್ತಿದ್ದಂತೆಯೇ ವಾತಾವರಣ ಉದ್ವಿಗ್ನಗೊಂಡಿತು. ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗುತ್ತಾ…

Read More

ಮರ್ಯಾದಾ ಹತ್ಯೆ ಭೀತಿ; ತಂದೆಯಿಂದ ರಕ್ಷಣೆ ಕೋರಿ ಮಗಳಿಂದಲೇ ಹೈಕೋರ್ಟ್​ಗೆ ಅರ್ಜಿ! – Kannada News | Bengaluru Woman Seeks High Court Protection from Father Over Forced Marriage and Honor Killing Fear

ಬೆಂಗಳೂರು, ಏಪ್ರಿಲ್ 21: ತನ್ನ ಒಪ್ಪಿಗೆಯಿಲ್ಲದೆ ನಿಶ್ಚಯ ಮಾಡಿರುವ ಮದುವೆಯನ್ನು ಬೇಡ ಎಂದಿದ್ದಕ್ಕೆ ಮರ್ಯಾದಾ ಹತ್ಯೆ ಭೀತಿಯಿಂದ ಬೆಂಗಳೂರಿನ ಯುವತಿ ತಂದೆಯಿಂದ ರಕ್ಷಣೆ ಕೋರಿ ಹೈಕೋರ್ಟ್​ (High Court) ಮೆಟ್ಟಿಲೇರಿದ್ದಾಳೆ. ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ ಕಾಜಲ್ ರಾಜಪುರೋಹಿತ್ ಎಂಬ ಯುವತಿ, ತನ್ನ ತಂದೆ ಅಶೋಕ್ ರಾಜಪುರೋಹಿತ್ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದಾಳೆ. ಮದುವೆ ಬೇಡ ಎಂದರೂ ತಂದೆಯ ಬಲವಂತ, ಮದುವೆಗೆ ತಯಾರಿ! ಕಳೆದ ಎರಡು ವರ್ಷಗಳಿಂದ ಉದ್ಯೋಗದಲ್ಲಿರುವ ಯುವತಿಗೆ ಮದುವೆಯ ಮೇಲೆ ಆಸಕ್ತಿಯಿರಲಿಲ್ಲ. ತನ್ನ ಅಕ್ಕನಿಗೂ…

Read More

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನ ನಲಪಾಡ್​ಗೆ ಕುತ್ತು ತಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ – Kannada News | ED Continues Raid on Bitcoin Scam Kingpin Srikis Residence; Nalapads Financial Links Under Scrutiny

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು ಬಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿImage Credit source: tv9 ಬೆಂಗಳೂರು, ಏಪ್ರಿಲ್ 21: ಬಿಟ್ ಕಾಯಿನ್ ಹಗರಣಕ್ಕೆ (Bitcoin Scam) ಸಂಬಂಧಿಸಿದಂತೆ ಕಿಂಗ್ ಪಿನ್ ಶ್ರೀಕಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಏಪ್ರಿಲ್ 21 ರಂದೂ ಮುಂದುವರಿದಿದೆ. ಬೆಂಗಳೂರಿನ ಜಯನಗರದಲ್ಲಿರುವ ಶ್ರೀಕಿ ಮನೆಯಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಶೋಧ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ (Congress) ಶಾಸಕ ಎನ್.ಎ. ಹ್ಯಾರಿಸ್ (NA Haris) ಮಗ ನಲಪಾಡ್ ಮತ್ತು ಶ್ರೀಕಿ…

Read More

ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಮೂವರು ಐಪಿಎಲ್ ಆಟಗಾರರು ಬ್ಯಾನ್..! – Kannada News | List of PSL players banned by PCB for joining IPL

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL)​ ಜೊತೆ ಪಾಕಿಸ್ತಾನ್ ಸೂಪರ್ ಲೀಗ್​ನ (PSL) ಪೈಪೋಟಿ ಮುಂದುವರೆದಿದೆ. ಆದರೆ ಈ ಪೈಪೋಟಿ ಕಂಡು ಬರುತ್ತಿರುವುದು ಆಟಗಾರರ ಬ್ಯಾನ್ ವಿಷಯದಲ್ಲಿ. ಅಂದರೆ ಪಿಎಸ್​ಎಲ್​ಗೆ ಕೈ ಕೊಟ್ಟು ಐಪಿಎಲ್ ಸೇರುವ ಆಟಗಾರರನ್ನು ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಬ್ಯಾನ್ ಮಾಡಲಾಗುತ್ತಿದೆ. Source link

Read More

Vastu Tips: ಲಕ್ಷ್ಮಿ ಕೃಪೆಗೆ ಮನೆಯ ಈ ದಿಕ್ಕಿನಲ್ಲಿ ಈ ಒಂದು ಗಿಡ ನೆಡಿ; ಅದೃಷ್ಟವೇ ಬದಲಾಗಲಿದೆ! – Kannada News | Marigold Vastu Tips: Attract Prosperity, Positive Energy and Knowledge to Your Home

ಹಿಂದೂ ಸಂಪ್ರದಾಯದಲ್ಲಿ ಹಳದಿ ಬಣ್ಣವು ಸಂಪತ್ತು, ಸಮೃದ್ಧಿ ಮತ್ತು ಜ್ಞಾನದ ಸಂಕೇತವಾಗಿದೆ. ಈ ಕಾರಣದಿಂದಲೇ ಪೂಜಾ ಕಾರ್ಯಗಳಲ್ಲಿ ಹಳದಿ ಹೂವುಗಳಿಗೆ ವಿಶೇಷ ಮಹತ್ವವಿದೆ. ವಿಶೇಷವಾಗಿ, ಚೆಂಡು ಹೂವಿನ ಗಿಡವನ್ನು ಲಕ್ಷ್ಮಿ ಮತ್ತು ವಿಷ್ಣು ದೇವರಿಗೆ ಅತ್ಯಂತ ಪ್ರಿಯವಾದುದೆಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಚೆಂಡು ಹೂವಿನ ಗಿಡವನ್ನು ಸರಿಯಾದ ದಿಕ್ಕಿನಲ್ಲಿ ನೆಡುವುದರಿಂದ ಧನಾತ್ಮಕ ಶಕ್ತಿಯು ಹೆಚ್ಚಾಗುತ್ತದೆ ಮತ್ತು ಮನೆಯಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ನೋಡುವುದಾದರೆ, ಹಳದಿ ಚೆಂಡು ಹೂವುಗಳು ‘ಗುರು’ ಗ್ರಹವನ್ನು ಪ್ರತಿನಿಧಿಸುತ್ತವೆ,…

Read More

‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ ಅನುರಾಧ – Kannada News | Tara Anuradha remember Rakesh Poojari In Elra Kaleleyutte Kala Event

‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ಏಪ್ರಿಲ್ 24ರಂದು ತೆರೆಗೆ ಬರುತ್ತಿದೆ. ಈ ಸಿನಿಮಾದಲ್ಲಿ ನಟಿ ತಾರಾ ಅನುರಾಧಾ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ತಾರಾ ಮಾತನಾಡಿದರು. ಈ ಸಿನಿಮಾ ವಿಶೇಷ ಅನಿಸಿದ್ದು ಏಕೆ ಎಂಬುದನ್ನು ವಿವರಿಸಿದರು. ಈ ವೇಳೆ ರಾಕೇಶ್ ಅವರನ್ನು ಕೂಡ ನೆನಪಿಸಿಕೊಂಡರು. ರಾಕೇಶ್ ಅವರು ‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾದಲ್ಲಿ ನಟಿಸಿದ್ದರು. ಇದು ಅವರ ಕೊನೆಯ ಸಿನಿಮಾ ಆಗಬಹುದು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನ ನಲಪಾಡ್​ಗೆ ಕುತ್ತು ತಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ – Kannada News | ED Continues Raid on Bitcoin Scam Kingpin Srikis Residence; Nalapads Financial Links Under Scrutiny

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು ಬಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿImage Credit source: tv9 ಬೆಂಗಳೂರು, ಏಪ್ರಿಲ್ 21: ಬಿಟ್ ಕಾಯಿನ್ ಹಗರಣಕ್ಕೆ (Bitcoin Scam) ಸಂಬಂಧಿಸಿದಂತೆ ಕಿಂಗ್ ಪಿನ್ ಶ್ರೀಕಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಏಪ್ರಿಲ್ 21 ರಂದೂ ಮುಂದುವರಿದಿದೆ. ಬೆಂಗಳೂರಿನ ಜಯನಗರದಲ್ಲಿರುವ ಶ್ರೀಕಿ ಮನೆಯಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಶೋಧ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ (Congress) ಶಾಸಕ ಎನ್.ಎ. ಹ್ಯಾರಿಸ್ (NA Haris) ಮಗ ನಲಪಾಡ್ ಮತ್ತು ಶ್ರೀಕಿ…

Read More