Headlines

nagaraj11081993

Operation Mahadev:ಆಪರೇಷನ್ ಮಹಾದೇವ್: ಪಹಲ್ಗಾಮ್ ದಾಳಿಕೋರರ ಮೇಲೆ ಸೇನೆಯ ಅಟ್ಟಹಾಸ, ಸಂಹಾರದ ಸಂಪೂರ್ಣ ರೋಚಕ ಕಥೆ – Kannada News | Operation Mahadev: Inside the Hunt That Ended Pahalgam Attack Plotters

ಪಹಲ್ಗಾಮ್, ಏಪ್ರಿಲ್ 21: ಪಹಲ್ಗಾಮ್‌(Pahalgam)ನ ಆ ರಕ್ತಸಿಕ್ತ ಏಪ್ರಿಲ್ 22ರ ಕರಾಳ ನೆನಪುಗಳು ಇನ್ನೂ ಮಾಸಿಲ್ಲ. ಅಮಾಯಕ ಪ್ರವಾಸಿಗರ ಹತ್ಯೆ ಇಡೀ ದೇಶವನ್ನೇ ಶೋಕಸಾಗರದಲ್ಲಿ ಮುಳುಗಿಸಿತ್ತು. ಆದರೆ, ಆ ನೋವಿನ ಹಿಂದೆಯೇ ಭಾರತೀಯ ಸೇನೆಯು ಎಪ್ಪತ್ತೇಳು ಚದರ ಕಿಲೋಮೀಟರ್‌ಗಳ ದಟ್ಟ ಅರಣ್ಯದಲ್ಲಿ ಬರೆದ ಶೌರ್ಯದ ಗಾಥೆಯ ಹೆಸರೇ ‘ಆಪರೇಷನ್ ಮಹಾದೇವ್’. ಇದು ಕೇವಲ ಒಂದು ಕಾರ್ಯಾಚರಣೆಯಲ್ಲ, ಅನ್ಯಾಯದ ವಿರುದ್ಧ ಭಾರತೀಯ ಪಡೆಗಳು ನಡೆಸಿದ 93 ದಿನಗಳ ಮಹಾಬೇಟೆ. ಈ ರೋಚಕ ಕಥೆ ಇಲ್ಲಿದೆ. ಏಪ್ರಿಲ್ 22ರಂದು ಪಹಲ್ಗಾಮ್…

Read More

Gurus Guidance: ಒಬ್ಬ ವ್ಯಕ್ತಿಯ ಜೀವನದುದ್ದಕ್ಕೂ ಗುರುವಿನ ಅನುಗ್ರಹ ಏಕೆ ಮುಖ್ಯ? – Kannada News | Why a Gurus Guidance is Essential for Human Existence; Checkout the details here

ಮಾನವನ ಜೀವನದಲ್ಲಿ ದೈವಾನುಗ್ರಹ ಮತ್ತು ತಂದೆ-ತಾಯಿಗಳ ಆಶೀರ್ವಾದ ಎಷ್ಟು ಮುಖ್ಯವೋ, ಅಷ್ಟೇ ಪ್ರಮುಖವಾದದ್ದು ಗುರುವಿನ ಅನುಗ್ರಹ. ಹುಟ್ಟಿದಾಗಿನಿಂದ ಸಾವಿನ ತನಕ, ಅಂದರೆ ಉಸಿರು ಪ್ರಾರಂಭವಾದಾಗಿನಿಂದ ನಿಲ್ಲುವವರೆಗೂ ಗುರುವಿನ ಮಾರ್ಗದರ್ಶನ ಅನಿವಾರ್ಯ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, “ಹರ ಮುನಿದರೂ ಗುರು ಕಾಯುವನು” ಎಂಬ ಮಾತು ಗುರುವಿನ ಮಹತ್ವವನ್ನು ಸಾರುತ್ತದೆ. ದೇವರುಗಳ ಅನುಗ್ರಹ ಸಿಗದೆ ಇದ್ದರೂ, ಗುರುವು ನಮ್ಮನ್ನು…

Read More

ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು! ಕಳ್ಳರ ಕೈ ಚಳಕದ ಹಿಂದಿದ್ಯಾ ಬೇರೆ ದಂಧೆ? – Kannada News | Electronic City Cow Theft: Rs 1.5 Lakh worth Cow Theft captured in CCTV

ಆನೆಕಲ್, ಏಪ್ರಿಲ್ 21: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಸು ಕಳ್ಳತನದ ಪ್ರಕರಣ ಮಾಲೀಕರಲ್ಲಿ ಆತಂಕ ಮೂಡಿಸಿದೆ. ಆಗ್ಸ್ಟೈನ್ ಮತ್ತು ಪ್ರಸಾದ್ ಎಂಬ ಹಸು ಸಾಕಾಣಿಕಾರರ ಮನೆ ಪಾರ್ಕಿಂಗ್ ಪ್ರದೇಶದಿಂದ ಮೂರು ಹಸುಗಳು ಹಾಗೂ ಒಂದು ಕರು ಕಳ್ಳತನವಾಗಿವೆ. ಜರ್ಸಿ ಮತ್ತು ಎರಡು ಹೆಚ್‌ಎಫ್ ತಳಿಯ ಹಸುಗಳನ್ನು ರಾತ್ರಿ ವೇಳೆ ಕಾರಿನಲ್ಲಿ ಬಂದ ಕಳ್ಳರು ಕದ್ದೊಯ್ದಿದ್ದಾರೆ. ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಸುಗಳಿಗೆ ಹುಲ್ಲು ಹಾಕಿ ಮಲಗಿದ್ದ ಮಾಲೀಕರು ಬೆಳಿಗ್ಗೆ ನೋಡಿದಾಗ ಅವು ಕಾಣೆಯಾಗಿದ್ದು ಶಾಕ್ ಆಗಿದ್ದಾರೆ. ಕಳ್ಳರು…

Read More

Pahalgam Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಒಂದು ವರ್ಷ, ಗಾಯಗೊಂಡಿದ್ದ ಸ್ವರ್ಗಕ್ಕೆ ಮರಳಿದ ಚೈತನ್ಯ, ಚೇತರಿಕೆಯ ಹಾದಿ ಹೇಗಿದೆ? – Kannada News | Kashmir’s Resilience: Pahalgam Recovers from Terror, Welcomes Tourists Back with Enhanced Security

ಪಹಲ್ಗಾಮ್, ಏಪ್ರಿಲ್ 21: ಒಂದು ವರ್ಷದ ಹಿಂದೆ, ಪಹಲ್ಗಾಮ್‌(Pahalgam)ನ ಬೀದಿಗಳು ಸ್ತಬ್ಧವಾಗಿದ್ದವು. ಪ್ರವಾಸಿಗರ ಗದ್ದಲದ ಬದಲು ಸೈರನ್ ಸದ್ದು ಮತ್ತು ಆತಂಕ ಮನೆಮಾಡಿತ್ತು. ದಾಳಿಯ ನಂತರದ ತಿಂಗಳುಗಳಲ್ಲಿ ಹೋಟೆಲ್‌ಗಳು ಖಾಲಿ ಬಿದ್ದಿದ್ದವು, ಕುದುರೆ ಸವಾರರು ಕೆಲಸವಿಲ್ಲದೆ ಕಂಗಾಲಾಗಿದ್ದರು. ಆದರೆ, ಕಾಶ್ಮೀರದ ಜನರ ಅದಮ್ಯ ಚೇತರಿಕೆ ಶಕ್ತಿ ಮತ್ತು ಬದಲಾದ ಭದ್ರತಾ ವ್ಯವಸ್ಥೆ ಇಂದು ಪಹಲ್ಗಾಮ್ ಅನ್ನು ಮತ್ತೆ ಪ್ರವಾಸಿಗರ ನೆಚ್ಚಿನ ತಾಣವನ್ನಾಗಿ ಮಾಡಿದೆ. ಭದ್ರತೆಯೇ ಪ್ರವಾಸಿಗರ ಭರವಸೆ ದಾಳಿಯ ನಂತರ, ಪ್ರವಾಸಿಗರ ವಿಶ್ವಾಸವನ್ನು ಮರಳಿ ಗಳಿಸುವುದು ದೊಡ್ಡ…

Read More

ರಾಜಸ್ಥಾನ್ ರಾಯಲ್ಸ್ ಸ್ಟಾರ್ ಆಟಗಾರನಿಗೆ ಒಂದು ವರ್ಷ ಬ್ಯಾನ್ – Kannada News | Dasun Shanaka Banned for 1 Year by PCB Over IPL Move: Rajasthan Royals Player’s Controversial Exit

ರಾಜಸ್ಥಾನ ರಾಯಲ್ಸ್​​ನ ಈ ಬಾರಿಯ ಐಪಿಎಲ್​​ನಲ್ಲಿ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ನೀಡುತ್ತಿದೆ. ಹೀಗಿರುವಾಗಲೇ ಈ ತಂಡದ ಸ್ಟಾರ್ ಆಟಗಾರನಿಗೆ ಒಂದು ವರ್ಷದ ಬ್ಯಾನ್ ಬಿಸಿ ತಟ್ಟಿದೆ. ಹಾಗಂತ ಈ ಬ್ಯಾನ್ ಹೇರಿರುವುದು ಬಿಸಿಸಿಐ ಅಲ್ಲ, ಬದಲಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ. ಪಾಕಿಸ್ತಾನ ಸೂಪರ್ ಲೀಗ್ ಆಡುವ ಭರವಸೆ ನೀಡಿ ನಂತರ ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ಸೇರ್ಪಡೆ ಆಗಿದ್ದೇ ಈ ಬ್ಯಾನ್​​ಗೆ ಕಾರಣ. ಅಷ್ಟಕ್ಕೂ ಬ್ಯಾನ್​​ಗೆ ಒಳಗಾದ ಆಟಗಾರು ಯಾರು? ದಸುನ್ ಶಾನಕ . ದಸುನ್ ಶಾನಕ ಅವರು…

Read More

ಸೀರೆ ಎಳೆದ್ರು, ಮೈ-ಕೈ ಮುಟ್ಟಿದ್ರು, ಟಿಸಿಎಸ್ ಐಟಿ ಸಂಸ್ಥೆಯಲ್ಲಿ ನವವಿವಾಹಿತೆಯ ನರಕಯಾತನೆ – Kannada News | TCS Workplace Harassment: Newlywed’s Ordeal, Corporate Jihad Claims Spark Outrage

ಮುಂಬೈ, ಏಪ್ರಿಲ್ 21: ಅದು ಜೂನ್ ತಿಂಗಳು ಹೊಸದಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಆ ಯುವತಿ, ಭಾರತದ ಅತಿದೊಡ್ಡ ಐಟಿ ಸಂಸ್ಥೆಗಳಲ್ಲಿ ಒಂದಾದ ಟಿಸಿಎಸ್‌(TCS)ನ ನಾಸಿಕ್ ಘಟಕಕ್ಕೆ ಅಸೋಸಿಯೇಟ್ ಆಗಿ ಆಯ್ಕೆಯಾದಾಗ ಆಕೆಯ ಕಣ್ಣುಗಳಲ್ಲಿ ನೂರಾರು ಕನಸುಗಳಿದ್ದವು. ಆದರೆ, ಕೆಲಸಕ್ಕೆ ಸೇರಿದ ಕೆಲವೇ ದಿನಗಳಲ್ಲಿ ಆ ಪವಿತ್ರ ಆವರಣವು ಆಕೆಗೆ ಹಿಂಸೆಯ ತಾಣವಾಗಿ ಬದಲಾಗುತ್ತದೆ ಎಂದು ಆಕೆ ಊಹಿಸಿರಲಿಲ್ಲ. ತರಬೇತಿಯ ಹೆಸರಲ್ಲಿ ವೈಯಕ್ತಿಕ ಜೀವನಕ್ಕೆ ಲಗ್ಗೆ ತರಬೇತಿ ಆರಂಭವಾದ ಮೊದಲ ದಿನಗಳಿಂದಲೇ ಆಕೆಗೆ ಕಿರುಕುಳ ಶುರುವಾಗಿತ್ತು. ಸಾಲ…

Read More

ಸಾಲ ಮಾಡಿ ತಂದಿದ್ದ ‘ಕನಸಿನ ಬೈಕ್’ ಕೊಂಡ ರಾತ್ರಿಯೇ ಕಳ್ಳತನ! ಕೆಟಿಎಂ ಬೈಕ್ ಕಳವಿನ ಕೃತ್ಯ ಸಿಸಿಟಿವಿಲಿ ಸೆರೆ – Kannada News | Nelamangala: Youth’s Dream KTM Bike Stolen on First Night of Purchase; Theft Caught on CCTV

ನೆಲಮಂಗಲ, ಏಪ್ರಿಲ್ 21: ಯುವಕನೊಬ್ಬ ಕಷ್ಟಪಟ್ಟು ಹಣ ಉಳಿಸಿ, ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಅದೇ ದಿನ ರಾತ್ರಿ ಕಳ್ಳತನವಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೈಕ್ ಮಾಲೀಕ ಚಂದು ಈಗ ಕಂಗಾಲಾಗಿದ್ದಾರೆ. ನೆಲಮಂಗಲ ನಗರದ ವೀವರ್ಸ್ ಕಾಲೋನಿಯ ಮನೆಯ ಮುಂದೆ ಚಂದು ತನ್ನ ಕೆಟಿಎಂ (KTM) ಬೈಕ್ ಅನ್ನು ಸುರಕ್ಷಿತವಾಗಿ ಲಾಕ್ ಮಾಡಿ ನಿಲ್ಲಿಸಿದ್ದರು. ಆದರೆ, ಮಧ್ಯರಾತ್ರಿ ಬೇರೆ ಬೈಕ್‌ನಲ್ಲಿ ಬಂದ ಕಳ್ಳರ ಗ್ಯಾಂಗ್, ಯಾರ ಭಯವೂ ಇಲ್ಲದೆ ಕ್ಷಣಾರ್ಧದಲ್ಲಿ ಲಾಕ್ ಓಪನ್ ಮಾಡಿದೆ. ಅತ್ಯಂತ…

Read More

‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಚಿತ್ರ ಹಾಡಿ ಹೊಗಳಿದ ತನಿಷಾ – Kannada News | Tanisha Kuppanda Loves Sher Movie She is Doing Cop Character

ತನಿಷಾ ಕುಪ್ಪಂಡ ಅವರು ಕಿರಣ್ ರಾಜ್ ನಟನೆಯ ‘ಶೇರ್’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತನಿಷಾ ಕುಪ್ಪಂಡ ಅವರು, ‘ಈ ಸಿನಿಮಾ ನನ್ನ ಕರಿಯರ್​​ಗೆ ಟ್ವಿಸ್ಟ್​ ಕೊಟ್ಟಿದೆ’ ಎಂದರು. ಅದಕ್ಕೆ ಕಾರಣವನ್ನೂ ನೀಡಿದರು. ಈಗಾಗಲೇ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಹುಬ್ಬಳ್ಳಿಯಲ್ಲಿ ರೋಡ್ ರೋಮಿಯೋಗಳ ಅಟ್ಟಹಾಸ: ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು, ವಿಡಿಯೋ ವೈರಲ್ – Kannada News | Hubballi: Road Romeos Harass Women on Streets; CCTV Footage of Youths Touching Girl Improperly Goes Viral

ಹುಬ್ಬಳ್ಳಿ, ಏಪ್ರಿಲ್ 21: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪುಂಡರ ಅಟ್ಟಹಾಸ ಮಿತಿಮೀರಿದ್ದು, ರಸ್ತೆಯಲ್ಲಿ ನಡೆದು ಹೋಗುವ ಯುವತಿಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇತ್ತೀಚೆಗೆ ಪ್ಲೈಯಿಂಗ್ ಕಿಸ್ ನೀಡುವ ಮೂಲಕ ಸುದ್ದಿಯಾಗಿದ್ದ ರೋಡ್ ರೋಮಿಯೋಗಳು, ಈಗ ಒಂದು ಹೆಜ್ಜೆ ಮುಂದೆ ಹೋಗಿ ಹಾಡಹಗಲೇ ಯುವತಿಯರ ಅಂಗಾಂಗ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಸಿಸಿಟಿವಿಯಲ್ಲಿ ಸೆರೆಯಾಯ್ತು ಪುಂಡರ ಕೃತ್ಯ ಹುಬ್ಬಳ್ಳಿ ನಗರದ ದೇಶಪಾಂಡೆ ನಗರದಲ್ಲಿ ಇಂತಹದ್ದೇ ಒಂದು ಆಘಾತಕಾರಿ ಘಟನೆ ನಡೆದಿದೆ. ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿಕೊಂಡು…

Read More

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ – Kannada News | Bangalore Air Pollution Crisis: Bengaluru Air Quality is getting better

ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ ಬೆಂಗಳೂರು, ಏಪ್ರಿಲ್ 21: ರಾಜ್ಯದ ಏರ್ ಕ್ವಾಲಿಟಿಯಲ್ಲಿ ಕಳೆದ ಕೆಲ ದಿನಗಳಿಂದ ಸುಧಾರಣೆ   (Bengaluru Air Quality) ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ…

Read More