Headlines

nagaraj11081993

ನಟಿಯ ಪರ್ಸ್​​ನಿಂದ ಮಾಯವಾಯ್ತು 50 ಸಾವಿರ; ಕಳ್ಳ ಯಾರು? – Kannada News | Raashi Khanna: Rs 50K Stolen from Caravan on Film Set; Driver Caught

ಸ್ಟಾರ್ ನಾಯಕಿ ರಾಶಿ ಖನ್ನಾಗೆ ಕಹಿ ಅನುಭವ ಆಗಿದೆ. ಸಿನಿಮಾ ಚಿತ್ರೀಕರಣದ ಸಮಯದಲ್ಲಿ ಕಳ್ಳರು ಕ್ಯಾರವಾನ್‌ಗೆ ನುಗ್ಗಿದ್ದಾರೆ. ನಾಯಕಿಯ ಪರ್ಸ್‌ನಿಂದ 50 ಸಾವಿರ ರೂಪಾಯಿಗಳನ್ನು ಕದ್ದಿದ್ದಾರೆ. ರಾಶಿ ಶೂಟಿಂಗ್‌ಗೆ ಹೋಗುವ ದಾರಿಯಲ್ಲಿ ಈ ಘಟನೆ ನಡೆದಿದೆ. ಕ್ಯಾರವಾನ್‌ನಲ್ಲಿ ಕಳ್ಳತನ ನಡೆದಿರುವುದನ್ನು ಗಮನಿಸಿದ ರಾಶಿ ಖನ್ನಾ, ಮ್ಯಾನೇಜರ್‌ಗೆ ತಿಳಿಸಿದ್ದರಿಂದ ಸೆಟ್‌ಗೆ ಬೀಗ ಹಾಕಿ ಕಳ್ಳನನ್ನು ಹುಡುಕಲಾಗಿದೆ. ಕಳ್ಳ ಯಾರು ಎಂದು ಹುಡುಕಾಟ ನಡೆಸಿದಾಗ, ಕ್ಯಾರವಾನ್ ಚಾಲಕನು ರಾಶಿ ಖನ್ನಾ ಅವರ ಪರ್ಸ್‌ನಿಂದ ಹಣವನ್ನು ಕದ್ದಿದ್ದಾನೆ ಎಂದು ತಿಳಿದುಬಂದಿದೆ. ಚಾಲಕನಿಗೆ…

Read More

Video: ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ಪರಸ್ಪರ ದಾಳಿ, 11 ಮಂದಿಗೆ ಗಾಯ – Kannada News | Violence Erupts Inside Germany Gurdwara, Multiple Injured

ಬರ್ಲಿನ್, ಏಪ್ರಿಲ್ 21: ಜರ್ಮನಿಯ ಮೋರ್ಸ್​ ನಗರದ ಡ್ಯೂಸ್ಬರ್ಗ್​​ನಲ್ಲಿರುವ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ ನಡೆದಿದೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಗುರುದ್ವಾರವು ಭಕ್ತರ ಪ್ರಾರ್ಥನೆಯಿಂದ ಸದಾ ಶಾಂತವಾಗಿರುತ್ತದೆ. ಆದರೆ ಸೋಮವಾರ ಮಾತ್ರ ಅಲ್ಲಿ ಶಾಂತಿಯ ಬದಲು ಶಸ್ತ್ರಾಸ್ತ್ರಗಳ ಸದ್ದು ಕೇಳಿಸಿತು. ಎರಡು ಗುಂಪುಗಳ ನಡುವಿನ ಅಧಿಕಾರದ ಹಪಾಹಪಿ ಪವಿತ್ರ ಆವರಣವನ್ನು ರಕ್ತಸಿಕ್ತಗೊಳಿಸಿತು.ಧಾರ್ಮಿಕ ಸಭೆ ಪ್ರಾರಂಭವಾಗುವ ಕೆಲವೇ ಕ್ಷಣಗಳ ಮೊದಲು ಈ ಘಟನೆ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಇದು ಆಕಸ್ಮಿಕವಾಗಿ ನಡೆದ ಜಗಳವಲ್ಲ, ಬದಲಾಗಿ ಒಂದು ವ್ಯವಸ್ಥಿತ ಸಂಚು….

Read More

ಉತ್ತಮ ಆರೋಗ್ಯಕ್ಕೆ ವಿಷ್ಣುವರ್ಧನ್ ನೀಡಿದ್ದರು ಟಿಪ್ಸ್

ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಇದ್ದರು. ಅವರು ಸಿನಿಮಾಗಳನ್ನು ಮಾಡಿ ಗಮನ ಸೆಳೆದರು. ಅವರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದರು. ಅವರು ಅನೇಕ ಬಾರಿ ಆರೋಗ್ಯ ಕಾಪಾಡಿಕೊಳ್ಳಲು ಟಿಪ್ಸ್ ನೀಡುತ್ತಿದ್ದರು. ಈಗ ಅವರ ಒಂದು ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದರಲ್ಲಿ ಅವರು ಆರೋಗ್ಯದ ಬಗ್ಗೆ ಟಿಪ್ಸ್ ನೀಡಿದ್ದರು ಅನ್ನೋದು ವಿಶೇಷ. ಆ ಸಂದರ್ಭದ ವಿವರ ಇಲ್ಲಿದೆ. ‘ಆರೋಗ್ಯಕ್ಕೆ ಹಿಂದಿನದವರು ಪ್ರಾಮುಖ್ಯತೆ ಕೊಡುತ್ತಿದ್ದರು. ಹೊರಗೆ ಚೆನ್ನಾಗಿ ಇಟ್ಟುಕೊಂಡಷ್ಟೇ ಒಳಗೂ ಚೆನ್ನಾಗಿಟ್ಟುಕೊಳ್ಳಬೇಕು….

Read More

ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಅಬ್ಬರ, ಸಿಡಿಲಿಗೆ ವೃದ್ಧೆ ಬಲಿ, ಬಿರುಗಾಳಿಗೆ ಹಾರಿಹೋದ ಮನೆಗಳ ಮೇಲ್ಚಾವಣಿ! – Kannada News | Unseasonal Rain in Karnataka: One Dead Due to Lightning in Hassan; Houses Damaged by Heavy Winds in Chikkamagaluru

ಚಿಕ್ಕಮಗಳೂರಿನಲ್ಲಿ ಸುರಿದ ಮಳೆImage Credit source: tv9 ಬೆಂಗಳೂರು, ಏಪ್ರಿಲ್ 21: ಕರ್ನಾಟಕದಲ್ಲಿ ಉಷ್ಣ (Heat Wave) ಅಲೆಯ ಆಘಾತದ ನಡುವೆಯೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆ (Karnataka Rains) ರೌದ್ರಾವತಾರ ತಾಳಿದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವಂತೆ ಮಾಡಿದೆ. ಬಿರುಗಾಳಿ ಸಹಿತ ಸುರಿದ ಆಲಿಕಲ್ಲು ಮಳೆಗೆ ಮನೆಗಳು ಜಖಂಗೊಂಡಿದ್ದು, ಹಾಸನದಲ್ಲಿ ಸಿಡಿಲು ಬಡಿದು ವೃದ್ಧೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ. ಹಾಸನ: ಸಿಡಿಲಿಗೆ ಬಲಿಯಾದ ವೃದ್ಧೆ ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹುಲಕುಂದ ಗ್ರಾಮದ…

Read More

ಆಲಿಯಾಗೆ ನೀತಾ ಅಂಬಾನಿಯಿಂದ ಅವಮಾನ ಆಗಿದ್ದು ನಿಜವೇ? ಇಲ್ಲಿದೆ ಅಸಲಿ ವಿಡಿಯೋ – Kannada News | Neeta Ambani Alia Bhatt Viral Video: The Truth Behind the ‘Insult’ Claims

ಅಂಬಾನಿ ಕುಟುಂಬ ಭಾರತದ ಶ್ರೀಮಂತ ಮನೆತನಗಳಲ್ಲಿ ಒಂದು. ಅವರ ಮನೆಯ ಮದುವೆಯಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್ ಸೇರಿದಂತೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಬ್ಯಾಕ್ ಡ್ಯಾನ್ಸರ್​​ಗಳಾಗಿ ನೃತ್ಯ ಮಾಡುತ್ತಾರೆ. ಇನ್ನು, ಅವರ ಮನೆಯಲ್ಲಿ ಊಟ ಬಡಿಸೋಕೂ ಸೆಲೆಬ್ರಿಟಿಗಳು ರೆಡಿ ಇರುತ್ತಾರೆ. ಇತ್ತೀಚಿಗಿನ ಅವಾರ್ಡ್ ಫಂಕ್ಷನ್ ಅಲ್ಲಿ ನೀತಾ ಅಂಬಾನಿ ಅವರು ಆಲಿಯಾಗೆ ಅವಮಾನ ಮಾಡಿದ್ದಾರೆ ಎಂಬ ವಿಡಿಯೋ ವೈರಲ್ ಆಗಿತ್ತು. ಆದರೆ, ಇದು ಎಡಿಟ್ ಮಾಡಿದ ವಿಡಿಯೋ ಅನ್ನೋದು ಸ್ಪಷ್ಟವಾಗಿದೆ. ಆಲಿಯಾ ಭಟ್ ಅವರು ಇತ್ತೀಚೆಗೆ ‘ಸ್​ಕ್ರೀನ್…

Read More

Manipur Earthquake: ಮಣಿಪುರದಲ್ಲಿ 5.9 ತೀವ್ರತೆಯ ಭೂಕಂಪ – Kannada News | Manipur Earthquake: Tremors Felt in Manipur’s Kamjong, No Damage Reported

ಮಣಿಪುರ, ಏಪ್ರಿಲ್ 21: ಮಣಿಪುರ(Manipur)ದಲ್ಲಿ ಇಂದು ಬೆಳಗಿನ ಜಾವ ಭೂಮಿ ಕಂಪಿಸಿದೆ, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ. ಸೋಮವಾರ ಮತ್ತು ಮಂಗಳವಾರದ ಅವಧಿಯಲ್ಲಿ ಭೂಮಿಯ ಅಂತರಾಳದಲ್ಲಿ ಉಂಟಾದ ಚಲನವಲನಗಳು ಏಷ್ಯಾದ ಎರಡು ಪ್ರಮುಖ ಭಾಗಗಳಲ್ಲಿ ಆತಂಕ ಮೂಡಿಸಿವೆ. ಮಣಿಪುರದ ಬೆಟ್ಟಗುಡ್ಡಗಳಲ್ಲಿ ಭೂಮಿ ನಡುಗಿದರೆ, ಜಪಾನ್‌ನ ಕರಾವಳಿಯಲ್ಲಿ ಅಬ್ಬರಿಸುತ್ತಿರುವ ಸಮುದ್ರ ಅಲೆಗಳು ಸುನಾಮಿಯ ಮುನ್ನೆಚ್ಚರಿಕೆ ನೀಡಿವೆ. ಮಂಗಳವಾರ ಬೆಳಗ್ಗೆ 5.59 ರ ಸುಮಾರಿಗೆ, ಮಣಿಪುರದ ಕಾಮ್ಜಾಂಗ್ ಜಿಲ್ಲೆಯ ನಿವಾಸಿಗಳು ಗಾಢ ನಿದ್ರೆಯಲ್ಲಿದ್ದಾಗ ಭೂಮಿ ಜೋರಾಗಿ ಕಂಪಿಸಿತು. ರಿಕ್ಟರ್…

Read More

ಕರ್ನಾಟಕ ಹವಾಮಾನ ವರದಿ: ಉಡುಪಿ, ಮಂಗಳೂರಿನಲ್ಲಿ ಹೆಚ್ಚಾಯ್ತು ಬಿಸಿಲಿನ ಝಳ! ಕಲ್ಯಾಣ ಕರ್ನಾಟದಲ್ಲಿ ಮಳೆಯಾಗುವ ಸಾಧ್ಯತೆ – Kannada News | Karnataka Weather Forecast: Heat wave alert in coastal area, Thunderstorm elsewhere

ಬೆಂಗಳೂರು, ಏಪ್ರಿಲ್ 21: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ (Karnataka Weather)  ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ….

Read More

ಸಂಘರ್ಷದ ಹಾದಿಯಲ್ಲಿ ಬಲಿಷ್ಠ ರಾಷ್ಟ್ರಗಳು: ಇರಾನ್ ಹಠಕ್ಕೆ ಅಮೆರಿಕ ಕೆಂಡಾಮಂಡಲ, ಟ್ರಂಪ್‌ನಿಂದ ಖಡಕ್ ವಾರ್ನಿಂಗ್ – Kannada News | US Iran Conflict Escalates: Trump’s Nuclear Warning Amid Failed Peace Talks

ವಾಷಿಂಗ್ಟನ್, ಏಪ್ರಿಲ್ 21: ವಿಶ್ವದ ಎರಡು ಪ್ರಬಲ ರಾಷ್ಟ್ರಗಳಾದ ಅಮೆರಿಕ ಹಾಗೂ ಇರಾನ್(Iran) ನಡುವಿನ ಬಿಕ್ಕಟ್ಟು ಈಗ ಸ್ಫೋಟಕ ಹಂತಕ್ಕೆ ತಲುಪಿದೆ. ಇಸ್ಲಾಬಾದ್​ನಲ್ಲಿ ನಡೆಯಬೇಕಿದ್ದ ಎರಡನೇ ಸುತ್ತಿನ ಶಾಂತಿ ಮಾತುಕತೆಗಳ ಮೇಲೆ ಕಾರ್ಮೋಡ ಕವಿದಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಯುದ್ಧ ಭೀತಿ ಎದುರಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎಂದಿನ ಆಕ್ರಮಣಕಾರಿ ಶೈಲಿಯಲ್ಲೇ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. ಸಂಘರ್ಷ ಕೊನೆಗೊಳಿಸಲು ನಮಗೇನು ಅವಸರವಿಲ್ಲ ಎಂದು ಹೇಳುವ ಮೂಲಕ ಅವರು ಇರಾನ್ ಮೇಲೆ ಒತ್ತಡ ಹೇರಿದ್ದಾರೆ. ಬುಧವಾರಕ್ಕೆ 14…

Read More

ಕಾಂಗ್ರೆಸ್ ಶಾಸಕ ಹ್ಯಾರಿಸ್‌ ಕುಟುಂಬಕ್ಕೆ ಇ.ಡಿ ಶಾಕ್: ನಲಪಾಡ್​ಗೆ ಉರುಳಾಯ್ತಾ ಬಿಟ್ ಕಾಯಿನ್ ಹಗರಣ! – Kannada News | Bitcoin Scam: ED Conducts 15 Hour Raid on MLA NA Haris and Mohammed Nalapad’s Residence; Digital Evidence Seized

ಬಿಗಿ ಭದ್ರತೆಯೊಂದಿಗೆ ನಡೆದಿದ್ದ ಇ.ಡಿ ದಾಳಿImage Credit source: tv9 ಬೆಂಗಳೂರು, ಏಪ್ರಿಲ್ 21: ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ಈಗ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ (NA Haris) ಕುಟುಂಬದ ಹೊಸ್ತಿಲಿಗೆ ಬಂದು ನಿಂತಿದೆ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED Raid) ಅಧಿಕಾರಿಗಳು ಶಾಸಕ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸದಗಳಲ್ಲಿ ಸತತ 15 ಗಂಟೆಗಳಿಗೂ ಹೆಚ್ಚು ಕಾಲ ಸುದೀರ್ಘ ಶೋಧ ನಡೆಸಿದ್ದಾರೆ. 12 ಸ್ಥಳಗಳಲ್ಲಿ ಏಕಕಾಲಕ್ಕೆ…

Read More

Daily Devotional: ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ? – Kannada News | What Happens when you envy someone’s success

ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಾಮಾನ್ಯವಾಗಿ, ಒಬ್ಬ ವ್ಯಕ್ತಿಯ ಪ್ರಗತಿಯು ಆತನ ಪರಿಶ್ರಮ, ಮನಸ್ಸತ್ವ ಮತ್ತು ಸಾಧನೆಯ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ, ಮತ್ತೊಬ್ಬರ ಅಭಿವೃದ್ಧಿ, ಕೀರ್ತಿ, ಅಥವಾ ಹೆಸರನ್ನು ಕಂಡಾಗ ಅಸೂಯೆ ಪಡುವ ಭಾವನೆ ಹೆಚ್ಚಾಗುತ್ತಿದೆ. ಮತ್ತೊಬ್ಬರ ಏಳಿಗೆ ನೋಡಿ ಅಸೂಯೆ ಪಟ್ಟರೆ ನಮ್ಮ ಸಮಯ ವ್ಯರ್ಥವಾಗುತ್ತದೆ, ದೇಹದ ಧನಾತ್ಮಕ ಶಕ್ತಿಗಳು ಹೊರಟುಹೋಗುತ್ತವೆ ಮತ್ತು ದೈವಬಲ ಕುಂದುತ್ತದೆ. ಇಂತಹ…

Read More