Headlines

nagaraj11081993

16 ವರ್ಷದ ಮಗಳನ್ನು ಕೊಂದು, ಮುಖಕ್ಕೆ ಆ್ಯಸಿಡ್ ಹಾಕಿ ಕಾಲುವೆಯಲ್ಲಿ ಎಸೆದ ಅಪ್ಪ! – Kannada News | Lucknow Father kills minor daughter disfigures her face with acid dumped body in Canal

ಲಕ್ನೋ, ಏಪ್ರಿಲ್ 20: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಭಯಾನಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳನ್ನು ಕೊಂದು, ಆಕೆಯ ಮುಖದ ಮೇಲೆ ಆ್ಯಸಿಡ್ (Acid Attack) ಸುರಿದು ಆಕೆಯ ಗುರುತನ್ನು ನಾಶಮಾಡಲು ಪ್ರಯತ್ನಿಸಿದ್ದಾರೆ. ಆರೋಪಿ ನಂತರ ಆಕೆಯ ಶವವನ್ನು ಬಾರಾಬಂಕಿಯ ಶಾರದಾ ಕಾಲುವೆಯಲ್ಲಿ ಎಸೆದಿದ್ದಾನೆ. ಈ ಘಟನೆ ಚಿನ್ಹಾಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ಆತನೇ ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ಆರೋಪಿಸಿ ನಾಪತ್ತೆ ದೂರು ದಾಖಲಿಸಿದ್ದಾನೆ. ಪೊಲೀಸರ ತನಿಖೆ ವೇಳೆ…

Read More

ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್ – Kannada News | Karna Serial actor Kiran Raj talks about his new Kannada Film Sherr

ನಟ ಕಿರಣ್ ರಾಜ್ ಅವರು ಧಾರಾವಾಹಿ ಮಾತ್ರವಲ್ಲದೇ ಸಿನಿಮಾದಲ್ಲಿ ಕೂಡ ಬ್ಯುಸಿ ಆಗಿದ್ದಾರೆ. ಈಗ ಅವರು ‘ಶೇರ್’ (Sherr) ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರತಿ ಸಿನಿಮಾದಲ್ಲಿ ಅವರ ಪಾತ್ರ ಬೇರೆ ಬೇರೆ ರೀತಿ ಇರುತ್ತದೆ. ಆ ಬಗ್ಗೆ ಕೇಳಿಬಂದ ಮೆಚ್ಚುಗೆಯ ಕುರಿತು ಕಿರಣ್ ರಾಜ್ (Kiran Raj) ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ನಾನು ನಿರ್ದೇಶಕರ ನಟ. ಅವರಿಂದ ಬಂದ ಸೂಚನೆಯನ್ನು ಪಾಲಿಸುವ ಕೆಲಸಗಾರ ನಾನು. ಆ ರೀತಿ ನಾನು ಕೆಲಸ ಮಾಡುತ್ತೇನೆ. ಆ ಮೂಲಕ ನನ್ನ ಪ್ರತಿಭೆ ತೋರಿಸುತ್ತೇನೆ….

Read More

GT vs MI: ಮೊದಲ ಎಸೆತದಲ್ಲೇ ವಿಕೆಟ್; ಕೊನೆಗೂ ವಿಕೆಟ್ ಬರ ನೀಗಿಸಿಕೊಂಡ ಬುಮ್ರಾ – Kannada News | Jasprit Bumrah Ends IPL 2026 Wicket Drought: First Ball Strike vs Gujarat Titans

2026 ರ ಐಪಿಎಲ್‌ನಲ್ಲಿ ವಿಕೆಟ್ ಬರ ಎದುರಿಸುತ್ತಿದ್ದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೊನೆಗೂ ತಮ್ಮ ವಿಕೆಟ್ ಖಾತೆ ತೆರೆದಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ ತಿಲಕ್ ವರ್ಮಾ ಅವರ ಶತಕದ ನೆರವಿನಿಂದ 199 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್​ಗೆ ವೇಗಿ ಜಸ್ಪ್ರೀತ್ ಬುಮ್ರಾ ಮೊದಲ ಎಸೆತದಲ್ಲೇ ಆಘಾತ ನೀಡಿದರು. ಬರೋಬ್ಬರಿ 4 ವರ್ಷಗಳ ಬಳಿಕ ಮುಂಬೈ ಇಂಡಿಯನ್ಸ್ ಪರ…

Read More

ಮದ್ವೆ ಒಂದು ದಿನ ಇರುವಾಗಲೇ ಹತ್ಯೆ: ಆ ವಿಷಯ ಹೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆಯಾದ ಡಾಕ್ಟರ್ – Kannada News | Sirsi Doctor Murder: Accused Arrested in 24 Hours in Uttar Kannada

ವೈದ್ಯ ರಮೇಶ್ ಕಲಗುಟಕರImage Credit source: tv9 kannada ಕಾರವಾರ, ಏಪ್ರಿಲ್​ 20: ಶಿರಸಿಯಲ್ಲಿ ಸಂಚಲನ ಮೂಡಿಸಿದ್ದ ವೈದ್ಯ (Doctor) ರಮೇಶ್ ಕಲಗುಟಕರ ಕೊಲೆ (murder) ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದ ವೈದ್ಯನನ್ನು, ಹಣ ಮತ್ತು ಒಡವೆಯ ಆಸೆಗೆ ಬಿದ್ದು ಸ್ವತಃ ಗೆಳೆಯನೇ ರಾಡಿನಿಂದ ಹೊಡೆದು ಹತ್ಯೆ ಮಾಡಿದ್ದ. ಪ್ರಕರಣ ನಡೆದ ಕೇವಲ 24 ಗಂಟೆಯೊಳಗೆ ಶಿರಸಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಮಂಜುನಾಥ್ ನಾಯ್ಕ್(61) ಬಂಧಿತ ಆರೋಪಿ. ನಡೆದಿದ್ದೇನು? ಶಿರಸಿಯ…

Read More

ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ – Kannada News | Several Trees And Sheets Fall In Hassan Due To Heavy Rain

ಹಾಸನ, (ಏಪ್ರಿಲ್ 20): ಬಿಸಿಲ ಬೇಗೆಯಲ್ಲಿ ಬೆಂದು ಹೋಗುತ್ತಿದ್ದ ಜನರಿಗೆ ಮಳೆರಾಯ ತಂಪಾಗಿಸಿದ್ದಾನೆ. ಹೌದು….ಏಪ್ರಿಲ್ ಮೊದಲ ವಾರದಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳವಾಗಿದ್ದು, ಜನರು ಹೈರಾಣಾಗಿದ್ದಾರೆ. ಈ ಹೀಟ್ ವೇವ್ ನಡುವೆ ಹಾಸನದಲ್ಲಿ ವರುಣ ಅಬ್ಬರಿಸಿದ್ದಾನೆ. ಹೌದು…ಸಂಜೆಯಾಗುತ್ತಿದ್ದಂತೆಯೇ ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ, ದೊಡ್ಡಮಗ್ಗೆ ಗ್ರಾಮದಲ್ಲಿ ಗಾಳಿ ಮಳೆ ಅಬ್ಬರ ಶುರುವಾಗಿದ್ದು, ಭಾರಿ ಗಾಳಿಗೆ ಕಾಲೇಜು ಕಟ್ಟಡ, ಬಿಜಿಎಸ್ ಸಮುದಾಯಭವನ ಹಾಗೂ ವಾಣಿಜ್ಯ ಮಳಿಗೆಗಳಿಗೆ ಅಳವಡಿಸಿದ್ದ ಶೀಟ್‌ಗಳು ಹಾರಿ ಹೋಗಿವೆ. ಅಲ್ಲದೇ ಮರದ ಕೊಂಬೆಗಳು ಮುರಿದು ಬಿದ್ದು ಎರಡು…

Read More

GT vs MI: ತಿಲಕ್ ವರ್ಮಾ ಶತಕ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಹಾರ್ದಿಕ್ – Kannada News | GT vs MI Tilak Varma’s Fastest IPL Century hardik pandya celebration goes viral

ತಿಲಕ್ ವರ್ಮಾ ಕೊನೆಗೂ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ ಆರಂಭದಲ್ಲೇ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ಮುಂಬೈ ತಂಡದ ಇನ್ನಿಂಗ್ಸ್ ನಿಭಾಯಿಸುವುದರ ಜೊತೆಗೆ ಐದನೇ ಕ್ರಮಾಂಕದಲ್ಲಿ ಬಂದು ಭರ್ಜರಿ ಶತಕವನ್ನು ಸಿಡಿಸಿದರು. ಗುಜರಾತ್ ಟೈಟಾನ್ಸ್ ವಿರುದ್ಧ, ಅವರು ಕೇವಲ 45 ಎಸೆತಗಳಲ್ಲಿ ಏಳು ಸಿಕ್ಸರ್‌ಗಳು ಮತ್ತು ಎಂಟು ಬೌಂಡರಿಗಳ ಸಹಾಯದಿಂದ 101 ರನ್ ಕಲೆಹಾಕಿದರು. 224.44 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ತಿಲಕ್, 20ನೇ ಓವರ್​ನ ಕೊನೆಯ ಎಸೆತದಲ್ಲಿ…

Read More

ಮದ್ವೆ ಒಂದು ದಿನ ಇರುವಾಗಲೇ ಹತ್ಯೆ: ಆ ವಿಷಯ ಹೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆಯಾದ ಡಾಕ್ಟರ್ – Kannada News | Sirsi doctor murder accused arrested in 24 hours in uttar kannada

ವೈದ್ಯ ರಮೇಶ್ ಕಲಗುಟಕರImage Credit source: tv9 kannada ಕಾರವಾರ, ಏಪ್ರಿಲ್​ 20: ಶಿರಸಿಯಲ್ಲಿ ಸಂಚಲನ ಮೂಡಿಸಿದ್ದ ವೈದ್ಯ (Doctor) ರಮೇಶ್ ಕಲಗುಟಕರ ಕೊಲೆ (murder) ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದ ವೈದ್ಯನನ್ನು, ಹಣ ಮತ್ತು ಒಡವೆಯ ಆಸೆಗೆ ಬಿದ್ದು ಸ್ವತಃ ಗೆಳೆಯನೇ ರಾಡಿನಿಂದ ಹೊಡೆದು ಹತ್ಯೆ ಮಾಡಿದ್ದ. ಪ್ರಕರಣ ನಡೆದ ಕೇವಲ 24 ಗಂಟೆಯೊಳಗೆ ಶಿರಸಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಮಂಜುನಾಥ್ ನಾಯ್ಕ್(61) ಬಂಧಿತ ಆರೋಪಿ. ನಡೆದಿದ್ದೇನು? ಶಿರಸಿಯ…

Read More

GT vs MI: 6ನೇ ಪಂದ್ಯದಲ್ಲೂ ಭರವಸೆ ಕಳೆದುಕೊಂಡಿದ್ದ ಮುಂಬೈಗೆ ಬಲ ತುಂಬಿದ ತಿಲಕ್ ಶತಕ – Kannada News | IPL 2026: Tilak Varma’s Maiden Century Powers MI to 199 vs GT

ಐಪಿಎಲ್ 2026 ರ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿತ್ತು. ಈ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ ಮುಂಬೈ ಮುಂದಿನ ಹಂತವನ್ನು ತಲುಪಬೇಕೆಂದರೆ ಉಳಿದ ಎಲ್ಲಾ ಪಂದ್ಯವನ್ನು ಗೆಲ್ಲಬೇಕು. ಅದರಂತೆ ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ ತಿಲಕ್ ವರ್ಮಾ ಅವರ ಸ್ಫೋಟಕ ಶತಕದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್​ಗಳನ್ನು ಕಳೆದುಕೊಂಡು 199 ರನ್ ಕಲೆಹಾಕಿತು. ಈ ಮೂಲಕ ಗುಜರಾತ್ ಗೆಲುವಿಗೆ 200…

Read More

ಕೇಜ್ರಿವಾಲ್​ಗೆ ಭಾರೀ ಹಿನ್ನಡೆ; ಪ್ರಕರಣದಿಂದ ಹಿಂದೆ ಸರಿಯುವುದಿಲ್ಲ ಎಂದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ – Kannada News | Setback For Arvind Kejriwal Delhi High Court Dismisses Justice Swarana Kanta Sharma Recusal Plea

ನವದೆಹಲಿ, ಏಪ್ರಿಲ್ 20: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ದೊಡ್ಡ ಹಿನ್ನಡೆಯಾಗಿದ್ದು, ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅಬಕಾರಿ ನೀತಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕೆಂದು ಕೋರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳ ಮೇಲೆ ಮಾಡಲಾದ ಪಕ್ಷಪಾತದ ಆರೋಪಗಳು ಯಾವುದೇ ವಾಸ್ತವಿಕ ಆಧಾರವನ್ನು ಹೊಂದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಹಾಗೇ, ಅರವಿಂದ್ ಕೇಜ್ರಿವಾಲ್ ಅವರ ಕೇಸಿನ ವಿಚಾರಣೆಯಿಂದ ನಾನು ಹಿಂದೆ…

Read More

Video: ಮನೆಯೊಳಗೆ ಇಟ್ಟರೂ ಬಿಸಿಲಿನ ಶಾಖಕ್ಕೆ ಕರಗಿದ ಕ್ರಯಾನ್ಸ್; ಬೆಂಗಳೂರಿನ ಮಹಿಳೆ ಹೇಳಿದ್ದೇನು? – Kannada News | Crayons melted in the heat of the sun even though they were kept indoors in Bengaluru

ಬೆಂಗಳೂರು, ಏಪ್ರಿಲ್ 20: ಮನೆ ಹೊರಗಡೆ ಕಾಲಿಡಂಗಿಲ್ಲ, ಬಿಸಿಲೋ ಬಿಸಿಲು. ಬಿಸಿಲಿನ ಝಳಕ್ಕೆ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಫ್ಯಾನ್, ಎಸಿಯಿದ್ರೂ ಉರಿ ಸೆಖೆ ತಡೆಯಲು ಆಗುತ್ತಿಲ್ಲ. ಇಂತಹದ್ದರಲ್ಲಿ ಬೆಂಗಳೂರಿನ (Bengaluru) ಮಹಿಳೆ ಮನೆಯೊಳಗಿದ್ದಾಗಲೇ ತಮಗಾದ ಅನುಭವ ಹಂಚಿಕೊಂಡಿದ್ದಾರೆ. ಹೌದು, ಮನೆಯೊಳಗೆ ಇಟ್ಟ ಕ್ರಯೋನ್ಸ್‌ ಬಿಸಿಲಿನ ತಾಪಮಾನಕ್ಕೆ ಕರಗಿ ಹೋಗಿವೆಯಂತೆ. ತಮ್ಮ ಕಣ್ಣಾರೆ ಈ ದೃಶ್ಯ ಕಂಡು ಶಾಕ್ ಆಗಿದ್ದಾರೆ. ಗೀತಾ ಶ್ರೀ ನಾಗರಾಜ್ (geethashreenagaraj) ಎಂಬ ಇನ್ಸ್ಟಾಗ್ರಾಮ್ ಬಳಕೆದಾರರು ಬೆಂಗಳೂರಿನಲ್ಲಿ ಬಿಸಿಲಿನ ಝಳ ಎಷ್ಟಿದೆ ಎಂದು…

Read More