Headlines

nagaraj11081993

ದೇವೇಗೌಡ್ರಿಗೆ ರಾಜ್ಯ ಸರ್ಕಾರ ನೀಡಿದ 1.25 ಕೋಟಿ ರೂ. ಬೆಲೆಯ ಕಾರು ಯಾವುದು? ವಿಶೇಷತೆಗಳೇನು? – Kannada News | Karnataka Governmnet buy Rs 1.25 crore Volvo XC 90 car for Former PM HD Devegowda, here Is car details

ಬೆಂಗಳೂರು, (ಏಪ್ರಿಲ್ 20): 92ರ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಸಕ್ರಿಯರಾಗಿರುವ, ಜೆಡಿಎಸ್ ಪಕ್ಷ ಸಂಘಟನೆಯಲ್ಲೂ ತೊಡಗಿಸಿಕೊಂಡಿರುವ ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ (HD Devegowda) ಅವರಿಗೆ ರಾಜ್ಯ ಸರ್ಕಾರ (Karnataka Governmnet) ದುಬಾರಿ ಕಾರು ಖರೀದಿಸಿದೆ.  ರಾಜ್ಯ ಸರ್ಕಾರ ಕಳೆದ ವರ್ಷ 1.25 ಕೋಟಿ ರೂ. ಮೌಲ್ಯದ ವೋಲ್ವೋ -XC90 ಕಾರು (XC90  Car) ಖರೀದಿಸಿ ಕೊಟ್ಟಿದೆ. ಪೂರಕ ಅಂದಾಜುಗಳ ಮೂರನೇ ಮತ್ತು ಅಂತಿಮ ಕಂತಿನಲ್ಲಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ. ರಾಜಕೀಯ ಕಿತ್ತಾಟ, ಆರೋಪ-ಪ್ರತ್ಯಾರೋಪದ ನಡುವೆಯೂ ದೇವೇಗೌಡ್ರಿಗೆ…

Read More

ಕಳ್ಳ ಬೇಟೆಯಾಡುವ ವಿಚಾರ ಪೊಲೀಸರಿಗೆ ತಿಳಿಸುವುದಾಗಿ ಧಮ್ಕಿ: ಕಂಠಪೂರ್ತಿ ಕುಡಿಸಿ ಸ್ನೇಹಿತನ ಹೆಣ ಕೆಡವಿದ ಗೆಳೆಯ – Kannada News | Chamarajanagar: a Friend killed his Friend for Threatening to inform the police about poaching

ಚಾಮರಾಜನಗರ, ಏಪ್ರಿಲ್​​ 20: ಆತ ಕೂಲಿ ಮಾಡಿಕೊಂಡು ಇದ್ದ. ಆತನ ಸ್ನೇಹಿತರು ಕಳ್ಳಬೇಟೆ ವಿಚಾರವನ್ನು ಪೊಲೀಸರಿಗೆ ತಿಳಿಸುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಇನ್ನೊಬ್ಬ ಸ್ನೇಹಿತ ಕಂಠಪೂರ್ತಿ ಕುಡಿಸಿ ಬಳಿಕ ರಾಡಿನಿಂದ ಹೊಡೆದು ಹತ್ಯೆ (Murder) ಮಾಡಿದ್ದಾನೆ. ಚಾಮರಾಜನಗರ (chamarajanagar) ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸುರಪುರದಲ್ಲಿ ಘಟನೆ ನಡೆದಿದೆ. ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕುಣಗಳ್ಳಿ ಗ್ರಾಮದ ಕಳ್ಳ ಬೇಟೆಗಾರ ಮಲ್ಲಿಕಾರ್ಜುನ ಎಂಬಾತ ತನ್ನ ಸ್ನೇಹಿತ ರಾಮಕೃಷ್ಣ ಎಂಬಾತನನ್ನು ಪಾರ್ಟಿ ಹೆಸರಲ್ಲಿ ಕರೆದುಕೊಂಡು…

Read More

ಅನೈತಿಕ ಸಂಬಂಧದ ವೈಭವೀಕರಣ: ಬಾಲಿವುಡ್ ಸಿನಿಮಾದ ಟೀಸರ್​ಗೆ ವಿರೋಧ – Kannada News | Pati Patni Aur Woh Do Teaser Backlash Infidelity Controversy Ayushmann Khurrana

ನಟ ಆಯುಷ್ಮಾನ್ ಖುರಾನಾ (Ayushmann Khurrana) ಅಭಿನಯದ ಸಿನಿಮಾಗಳ ಮೇಲೆ ಪ್ರೇಕ್ಷಕರಿಗೆ ಒಂದು ಭರವಸೆ ಇರುತ್ತದೆ. ಆದರೆ ಈಗ ಅವರು ನಟಿಸಿರುವ ‘ಪತಿ ಪತ್ನಿ ಔರ್ ವೋ ದೋ’ (Pati Patni Aur Woh Do) ಸಿನಿಮಾದ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ. ಮೇ 15ರಂದು ಈ ಚಿತ್ರ ರಿಲೀಸ್ ಆಗಲಿದೆ. ಇಂದು (ಏಪ್ರಿಲ್ 20) ಟೀಸರ್ ಬಿಡುಗಡೆ ಮಾಡಲಾಗಿದೆ. ಟೀಸರ್ ನೋಡಿದ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾಲ್ಲಿ ವಿವಾಹೇತರ ಸಂಬಂಧವನ್ನು ವೈಭವೀಕರಿಸಲಾಗಿದೆ ಎಂದು ನೆಟ್ಟಿಗರು ಚಿತ್ರತಂಡದ…

Read More

GT vs MI: W,W,W.. ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ – Kannada News | IPL 2026: Rabada’s Fiery Spell Decimates Mumbai Indians’ Top Order vs Gujarat Titans

ಐಪಿಎಲ್ 2026 ರ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡಕ್ಕೆ ಎಂದಿನಂತೆ ಕಳಪೆ ಆರಂಭ ಸಿಕ್ಕಿತು. ಪವರ್‌ಪ್ಲೇನಲ್ಲಿಯೇ ತಂಡದ ಪ್ರಮುಖ 3 ವಿಕೆಟ್​ಗಳು ಪತನವಾದವು. ರಬಾಡ ಅವರ ಮಾರಕ ದಾಳಿಗೆ ತತ್ತರಿಸಿದ ಮುಂಬೈ ಟಾಪ್ ಆರ್ಡರ್ ಬಹುಬೇಗನೇ ಪೆವಿಲಿಯನ್ ಸೇರಿಕೊಂಡಿತು. ವಾಸ್ತವವಾಗಿ ಈ ಪಂದ್ಯಕ್ಕೆ ಮುಂಬೈ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿತ್ತು. ಅದರಂತೆ ರಿಯಾನ್ ರಿಕಲ್ಟನ್ ಬದಲಿಗೆ…

Read More

ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಳ: ತಡೆಗಟ್ಟಲು ಇಲ್ಲಿದೆ ಸಿಂಪಲ್ ಟಿಪ್ಸ್ – Kannada News | How to Prevent Heat Stroke During Heatwaves: Doctor Advice

ದೇಶದ ಹಲವೆಡೆ ಉಷ್ಣಾಂಶ ದಿನೇ ದಿನೇ ಏರುತ್ತಿರುವ ಹಿನ್ನೆಲೆ, ಹೀಟ್ ಸ್ಟ್ರೋಕ್ (Heat Stroke) ಎಂಬ ಗಂಭೀರ ಆರೋಗ್ಯ ಸಮಸ್ಯೆಯ ಅಪಾಯವೂ ಹೆಚ್ಚುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯುವವರು ಈ ಸಮಸ್ಯೆಗೆ ಹೆಚ್ಚು ಒಳಗಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಹಾಗಾಗಿ ಈ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಹಾಗಾದರೆ ಹೀಟ್ ಸ್ಟ್ರೋಕ್ ಎಂದರೇನು, ಲಕ್ಷಣಗಳು ಯಾವ ರೀತಿ ಕಂಡು ಬರುತ್ತದೆ, ಇದನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ…

Read More

100 ಕೋಟಿ ರೂ. ಮೌಲ್ಯದ ಆಸ್ತಿ ಬಚ್ಚಿಟ್ಟಿದ್ದಾರಾ ನಟ ವಿಜಯ್? ಏನಿದು ಹೊಸ ಆರೋಪ? – Kannada News | Over Rs 100 Crore Mismatch In TVK Chief Vijay election Affidavit

ಚೆನ್ನೈ, ಏಪ್ರಿಲ್ 20: ಟಿವಿಕೆ ಮುಖ್ಯಸ್ಥ ವಿಜಯ್ (Vijay) ತಮ್ಮ ನಾಮಪತ್ರದಲ್ಲಿ ತಮ್ಮ ಆಸ್ತಿ ವಿವರಗಳನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿ ಪೆರಂಬೂರು ಮತದಾರ ವಿಘ್ನೇಶ್ ಮದ್ರಾಸ್ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ. 2 ಕ್ಷೇತ್ರಗಳಲ್ಲಿ ಚುನಾವಣೆಗೆ ನಿಂತಿರುವ ವಿಜಯ್ ಎರಡೂ ಕಡೆ ಸಲ್ಲಿಸಿದ ಅಫಿಡವಿಟ್​ನಲ್ಲಿ ಘೋಷಿಸಿದ ಆದಾಯದಲ್ಲಿ 105 ಕೋಟಿ ರೂ. ವ್ಯತ್ಯಾಸ ಕಂಡುಬಂದಿದೆ. ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ್ ಅವರ ಚುನಾವಣಾ ಅಫಿಡವಿಟ್‌ಗಳಲ್ಲಿ 100 ಕೋಟಿ ರೂ.ಗಳಿಗೂ ಹೆಚ್ಚು ವ್ಯತ್ಯಾಸವಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಗೆ…

Read More

WhatsApp Plus: ಬರುತ್ತಿದೆ ಹೊಸ ವಾಟ್ಸ್ಆ್ಯಪ್ ಪ್ಲಸ್: ಇದಕ್ಕೆ ಹಣ ಪಾವತಿಸಬೇಕೇ?, ಏನೆಲ್ಲ ಫೀಚರ್ಸ್ ಇದೆ ನೋಡಿ – Kannada News | WhatsApp is introducing a premium subscription service called WhatsApp Plus

ಬೆಂಗಳೂರು (ಏ. 20): ವಿಶ್ವದ ಅತ್ಯಂತ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp), ಈಗ ವಾಟ್ಸ್​ಆ್ಯಪ್ ಪ್ಲಸ್ ಎಂಬ ಹೊಸ ಪ್ರೀಮಿಯಂ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಪಾವತಿಸಿದ ಚಂದಾದಾರಿಕೆಯಾಗಲಿದೆ, ಆದರೆ ಒಳ್ಳೆಯ ಸುದ್ದಿ ಎಂದರೆ ಇದು ಮೂಲ ಅಪ್ಲಿಕೇಶನ್ ಬಳಕೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಹೊಸ ಯೋಜನೆಯಿಂದಲೂ ಸಂದೇಶ ಕಳುಹಿಸುವಿಕೆ, ಕರೆ ಮಾಡುವಿಕೆ ಮತ್ತು ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್‌ನಂತಹ ವೈಶಿಷ್ಟ್ಯಗಳು ಬಳಕೆದಾರರಿಗೆ ಉಚಿತವಾಗಿಯೇ ಇರುತ್ತವೆ. ಇದರರ್ಥ ಸಾಮಾನ್ಯ ಬಳಕೆದಾರರು ದೈನಂದಿನ ಕೆಲಸಗಳಿಗೆ ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ….

Read More

ಹೀಟ್ ವೇವ್​ಗೆ ತತ್ತರಿಸಿದ ರಾಯಚೂರು: ಹೈ ಅಲರ್ಟ್ ಘೋಷಣೆ, ರಿಮ್ಸ್‌ನಲ್ಲಿ ಹೈಟೆಕ್ ವಾರ್ಡ್ ಸಿದ್ಧ – Kannada News | Heatwave: 42°C High Alert for Heat Stroke and Health Risks

ರಾಯಚೂರು, ಏಪ್ರಿಲ್​ 20: ಬಿಸಿಲುನಾಡು ರಾಯಚೂರಿನಲ್ಲಿ (raichur) ಸೂರ್ಯನ ಪ್ರತಾಪ ದಿನೇದಿನೇ ಮಿತಿಮೀರುತ್ತಿದೆ. ತಾಪಮಾನ 42 ಡಿಗ್ರಿ ದಾಟುತ್ತಿರುವುದರ ನಡುವೆಯೇ ಈಗ ಬಿಸಿಗಾಳಿ ಅಂದರೆ ಹೀಟ್ ವೇವ್ (Heat Wave) ಜನರ ಜೀವಕ್ಕೆ ಆಪತ್ತನ್ನು ತಂದೊಡ್ಡುತ್ತಿದೆ. ಬಿಸಿಗಾಳಿಯ ಹೊಡೆತಕ್ಕೆ ಜನರು ‘ಹೀಟ್ ಸ್ಟ್ರೋಕ್’ಗೆ ಒಳಗಾಗುವ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಪರಿಸ್ಥಿತಿಯನ್ನು ಎದುರಿಸಲು ರಿಮ್ಸ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಕೂಡ ತೆರೆಯಲಾಗಿದೆ. 42 ಡಿಗ್ರಿಯಷ್ಟು ತಾಪಮಾನ ದಾಖಲು: ಹೈ…

Read More

ದಳಪತಿ ವಿಜಯ್, ಸಂಗೀತಾ ವಿಚ್ಛೇದನ ಪ್ರಕರಣ: ಜೂನ್ 15ಕ್ಕೆ ವಿಚಾರಣೆ ಮುಂದೂಡಿಕೆ – Kannada News | Actor Thalapthy Vijay Sangeeta Sornalingam Divorce case hearing postponed to June 15

ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ (Thalapthy Vijay) ಹಾಗೂ ಅವರ ಪತ್ನಿ ಸಂಗೀತಾ ಅವರ ವಿಚ್ಛೇದನ (Divorce) ಪ್ರಕರಣವು ಇಡೀ ದಕ್ಷಿಣ ಭಾರತದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯವು ವಿಚಾರಣೆಯನ್ನು ಎರಡನೇ ಬಾರಿಗೆ ಮುಂದೂಡಿದೆ. ವಿಜಯ್ ಮತ್ತು ಸಂಗೀತಾ (Sangeeta Sornalingam) ಅವರ ವಿಚ್ಛೇದನ ಪ್ರಕರಣದ ಮುಂದಿನ ವಿಚಾರಣೆ ಜೂನ್ ತಿಂಗಳ ಮಧ್ಯಭಾಗದಲ್ಲಿ ನಡೆಯಲಿದೆ. ಸೋಮವಾರ (ಏಪ್ರಿಲ್ 20) ನ್ಯಾಯಾಧೀಶರಾದ ಶಶಿಕಲಾ ಅವರ ಮುಂದೆ…

Read More

ತೀವ್ರ ಸ್ವರೂಪ ಪಡೆದ ದಾವಣಗೆರೆ ದಂಗಲ್: ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ – Kannada News | Muslim Leader Alleged On Abdul Jabbar And Zameer For Support BJP And SDPI In Davanagere South By Poll

ಬೆಂಗಳೂರು, (ಏಪ್ರಿಲ್ 20): ದಾವಣಗೆರೆ ದಕ್ಷಿಣ ಉಪಚುನಾವಣೆಯ (Davanagere South By Poll) ಟಿಕೆಟ್ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ತೀವ್ರ ಸ್ವರೂಪದ ಅಸಮಾಧಾನಕ್ಕೆ ಕಾರಣವಾಗಿದೆ. ಮುಖ್ಯವಾಗಿದೆ ಮುಸ್ಲಿಂ ನಾಯಕರ ನಡುವಿನ ಬಣ ರಾಜಕಾರಣ ಈಗ ಬೀದಿಗೆ ಬಂದಂತಿದೆ. ಇದಕ್ಕೆ ಪೂರಕವೆಂಬಂತೆ ಸಲೀಂ ಅಹ್ಮದ್ ಹಾಗೂ ರಿಜ್ವಾನ್ ಅರ್ಷದ್ ಜೊತೆಯಾಗಿ ಅಬ್ದುಲ್ ಜಬ್ಬಾರ್ ಹಾಗೂ ಸಚಿವ ಜಮೀರ ಅಹ್ಮದ್ ಖಾನ್ ವಿರುದ್ಧ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಉಪಾಧ್ಯಕ್ಷ ಹುಸೇನ್ ಸಹ ಸುದ್ದಿಗೋಷ್ಠಿ ನಡೆಸಿ…

Read More