Headlines

nagaraj11081993

ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ ‘ಕೂಲ್’ ಟ್ರೀಟ್ಮೆಂಟ್! – Kannada News | Karnataka Police Dog Squad Gets Coolers and Coconut Water to Beat Scorching Heat

ಕಲಬುರಗಿ, ಏಪ್ರಿಲ್ 20: ರಾಜ್ಯದೆಲ್ಲೆಡೆ ಮೈ ಸುಡುವ ಬಿಸಿಲು ಕೇವಲ ಮನುಷ್ಯರನ್ನು ಮಾತ್ರವಲ್ಲ, ಪ್ರಾಣಿಗಳನ್ನೂ ಕಾಡುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಪೊಲೀಸ್ ಇಲಾಖೆ ಮಾನವೀಯ ಕ್ರಮ ಕೈಗೊಂಡಿದ್ದು, ಹೀಟ್​ ಸ್ಟ್ರೋಕ್​ನಿಂದ ಶ್ವಾನದಳದ ರಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಿದೆ. ಸಿಆರ್ ಮೈದಾನದಲ್ಲಿರುವ ಶ್ವಾನದಳ ಘಟಕದಲ್ಲಿ ಐದು ಪೊಲೀಸ್ ಶ್ವಾನಗಳಿಗೆ ತಂಪು ವಾತಾವರಣ ಕಲ್ಪಿಸಲು ಮೂರು ದೊಡ್ಡ ಏರ್ ಕೂಲರ್‌ಗಳನ್ನು ಅಳವಡಿಸಲಾಗಿದೆ. ರಣಬಿಸಿಲಿಗೆ ಕಂಗೆಟ್ಟಿದ್ದ ಶ್ವಾನಗಳಿಗೆ ತಂಪಾದ ಗಾಳಿ ಒದಗಿಸುವುದರ ಜೊತೆಗೆ, ದೇಹದ ತಾಪಮಾನ ಕಡಿಮೆ ಮಾಡಲು ಏಳನೀರು ಸಹ…

Read More

ಬೀದಿ ನಾಯಿಗೆ ಅನ್ನ ಹಾಕಿ ಪೇಚೆಗೆ ಸಿಲುಕಿದ ವ್ಯಕ್ತಿ; ಗ್ರಾಮ ಪಂಚಾಯತಿಯಿಂದ ಬಂತು ನೋಟಿಸ್! – Kannada News | Karwar Street Dog Bite: Man Who Fed It Held Responsible by Panchayat; Appeals DC

ಬೀದಿ ನಾಯಿಗೆ ಅನ್ನ ಹಾಕಿ ಪೇಚೆಗೆ ಸಿಲುಕಿದ ವ್ಯಕ್ತಿ! ಕಾರವಾರ, ಏಪ್ರಿಲ್ 20: ಹಲವರು ಬೀದಿ ನಾಯಿಗಳಿಗೆ (Street Dog) ಆಹಾರ ಹಾಕುವ ಹವ್ಯಾಸ ಹೊಂದಿರುತ್ತಾರೆ. ದಿನಕ್ಕೆ ಒಮ್ಮೆಯಾಗಲಿ, ಮೂರು ಹೊತ್ತಾಗಲಿ ಮನೆಯಲ್ಲಿ ತಾವು ತಿನ್ನುವ ಆಹಾರದಲ್ಲೇ ಸ್ವಲ್ಪ ಪ್ರಮಾಣವನ್ನು ಬೀದಿ ನಾಯಿಗಳಿಗೂ ಹಾಕುತ್ತಾರೆ. ಅಂತೆಯೇ ಕಾರವಾರದಲ್ಲಿ ಬೀದಿ ನಾಯಿಯೊಂದಕ್ಕೆ ಆಹಾರ ಹಾಕುತ್ತಿದ್ದ ಯುವಕ ಪೇಚೆಗೆ ಸಿಲುಕಿರುವ ಘಟನೆ ನಡೆದಿದೆ. ಆ ನಾಯಿ ಊರಲ್ಲಿ ಕೆಲವರ ಮೇಲೆ ದಾಳಿ ಮಾಡಿದೆ ಎಂದು ಗ್ರಾಮ ಪಂಚಾಯಿತಿ ಪಿಡಿಒ, ಅದರ…

Read More

ಸಂಸ್ಕೃತ ಕೇವಲ ಭಾಷೆಯಲ್ಲ ಅದು ಸಂಸ್ಕಾರ, ಭಾರತದ ಆತ್ಮ: ಮೋಹನ್ ಭಾಗವತ್ – Kannada News | Mohan Bhagwat: Sanskrit is India’s Soul, Not Just a Language Pranav Inaugurated

ನವದೆಹಲಿ, ಏಪ್ರಿಲ್ 20: ಸಂಸ್ಕೃತ(Sanskrit) ಒಂದು ಭಾಷೆಯಲ್ಲ ಅದು ಸಂಸ್ಕಾರ, ಭಾರತದ ಆತ್ಮ ಎಂದು ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಹೇಳಿದ್ದಾರೆ. ಅಕ್ಷಯ ತೃತೀಯದಂದು ಆರಂಭವಾಗುವ ಕಾರ್ಯಕ್ಕೆ ಎಂದೂ ಅಂತ್ಯವಿಲ್ಲ. ಭಾರತ ಎಂದರೆ ಕೇವಲ ಭೂಪಟವಲ್ಲ ಅಥವಾ ರಾಜಕೀಯ ಭೌಗೋಳಿಕ ಘಟಕವಲ್ಲ. ಭಾರತವನ್ನು ಅರ್ಥಮಾಡಿಕೊಳ್ಳಬೇಕಾದರೆ ಸಂಸ್ಕೃತವನ್ನು ತಿಳಿಯುವುದು ಅತ್ಯಗತ್ಯ ಎಂದು ಒತ್ತಿ ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್.ಎಸ್.ಎಸ್.) ಅಂಗಸಂಸ್ಥೆ ಸಂಸ್ಕೃತ ಭಾರತಿಯ ನೂತನ ಕಾರ್ಯಾಲಯ ಮತ್ತು ಅಂತಾರಾಷ್ಟ್ರೀಯ ತರಬೇತಿ ಕೇಂದ್ರವಾದ ‘ಪ್ರಣವಃ’ ಅನ್ನು…

Read More

ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ – Kannada News | Music Director Arjun Janya bought Toyota Vellfire Car video

ಅರ್ಜುನ್ ಜನ್ಯ ಅವರು ಕೋಟಿ ರೂಪಾಯಿ ಬೆಲೆಯ ಟೊಯಾಟೋ ವೆಲ್​​ಫೈಯರ್ ಕಾರು ಖರೀದಿ ಮಾಡಿದ್ದಾರೆ. ಈ ಕಾರನ್ನು ಖರೀದಿ ಮಾಡಲು ಅರ್ಜುನ್ ಜನ್ಯ ಕುಟುಂಬದ ಜೊತೆ ತೆರಳಿರುವ ಫೋಟೋ ವೈರಲ್ ಆಗಿ ಗಮನ ಸೆಳೆದಿದೆ. ಅರ್ಜುನ್ ಜನ್ಯ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸಿದ್ದಾರೆ. ಟೊಯಾಟೋ ತಯಾರಿಸುವ ಕಾರುಗಳ ಪೈಕಿ ಅತ್ಯಂತ ಐಷಾರಾಮಿ ಕಾರುಗಳಲ್ಲಿ ವೆಲ್​ಫೈರ್ ಕಾರು ಕೂಡ ಒಂದು. ಇದನ್ನು ತಮ್ಮ ಗ್ಯಾರೇಜಿಗೆ ಸೇರಿಸಿಕೊಂಡಿದ್ದಾರೆ ಅರ್ಜುನ್ ಜನ್ಯ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.  …

Read More

ಅಮೆರಿಕ ಇತಿಹಾಸದ ಅತಿದೊಡ್ಡ ರೀಫಂಡ್: ಟ್ರಂಪ್ ಸುಂಕದ ಹಣ ಇಂದಿನಿಂದ ವಾಪಸ್ – Kannada News | Historic Payback: US Begins Largest Tariff Refund in History as 166 Billion USD Returns to Businesses

ವಾಷಿಂಗ್ಟನ್, ಏಪ್ರಿಲ್ 20: ಅಮೆರಿಕದ ಸಾವಿರಾರು ಆಮದುದಾರರಿಗೆ (US importers) ಇಂದು ‘ಬಿಗ್ ಮಂಡೇ’. ಟ್ರಂಪ್ ಸರ್ಕಾರವು ವಿದೇಶಿ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಪ್ರಮಾಣದ ಸುಂಕವನ್ನು ಕಾನೂನುಬಾಹಿರ ಎಂದು ನ್ಯಾಯಾಲಯ (US Supreme Court) ತೀರ್ಪು ನೀಡಿದ ನಂತರ, ಇಂದಿನಿಂದ ಆ ಹಣವನ್ನು ಮರಳಿ ಪಡೆಯಲು ಆನ್‌ಲೈನ್ ಪೋರ್ಟಲ್ ಕಾರ್ಯಾರಂಭ ಮಾಡಿದೆ. ಕಳೆದ ವರ್ಷ ಅಧ್ಯಕ್ಷ ಟ್ರಂಪ್ ಅವರು ಅಮೆರಿಕದ ವ್ಯಾಪಾರ ಕೊರತೆಯನ್ನು (ಟ್ರೇಡ್ ಡೆಫಿಸಿಟ್) ಕಡಿಮೆ ಮಾಡಲು ತುರ್ತು ಪರಿಸ್ಥಿತಿ ಅಧಿಕಾರವನ್ನು ಬಳಸಿ ಚೀನಾ…

Read More

ಈ ಸೌಭಾಗ್ಯ ಸಿಗಲು ಬರೋಬ್ಬರಿ 15 ವರ್ಷ ಕಾಯಬೇಕಾಗಿತ್ತು: ಮೊದಲ ಹೆಜ್ಜೆಯನ್ನಿಟ್ಟ ಮಗಳನ್ನು ಕಂಡು ಭಾವುಕಳಾದ ತಾಯಿ!

ತಾಯ್ತನ ಎಂಬುದು ಪ್ರತಿಯೊಬ್ಬ ಮಹಿಳೆಯ ಪಾಲಿಗೆ ಒಂದು ಮರುಜನ್ಮ. ಆದರೆ ಇಲ್ಲೊಬ್ಬ ಮಹಿಳೆಗೆ ಆ ಸೌಭಾಗ್ಯ ಸಿಗಲು ಬರೋಬ್ಬರಿ 15 ವರ್ಷಗಳು ಬೇಕಾಯಿತು. ಗರ್ಭಾಶಯದ ಗಂಭೀರ ಸಮಸ್ಯೆಗಳಿಂದಾಗಿ ಹಲವು ವರ್ಷಗಳ ಕಾಲ ವೈದ್ಯಕೀಯ ಹೋರಾಟ ನಡೆಸಿದ ಈ ತಾಯಿಯ ಬದುಕಿನಲ್ಲಿ ಇಂದು ಸಂತೋಷದ ಕಣ್ಣೀರು ಕೋಡಿ ಹರಿದಿದೆ. ದಶಕಗಳ ಕಾಲ ಮಕ್ಕಳಿಲ್ಲದ ನೋವನ್ನು ಅನುಭವಿಸಿದ ಈ ತಾಯಿ, ಎಲ್ಲಾ ಅಡೆತಡೆಗಳನ್ನು ದಾಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇಂದು ಆ ಪುಟ್ಟ ಮಗಳು ತನ್ನ ಪುಟ್ಟ ಪಾದಗಳನ್ನು…

Read More

ಸಂಸ್ಕೃತ ಕೇವಲ ಭಾಷೆಯಲ್ಲ ಅದು ಸಂಸ್ಕಾರ, ಭಾರತದ ಆತ್ಮ: ಮೋಹನ್ ಭಾಗವತ್ – Kannada News | Mohan Bhagwat: Sanskrit is India’s Soul, Not Just a Language Pranavah Inaugurated

ನವದೆಹಲಿ, ಏಪ್ರಿಲ್ 20: ಸಂಸ್ಕೃತ(Sanskrit) ಒಂದು ಭಾಷೆಯಲ್ಲ ಅದು ಸಂಸ್ಕಾರ, ಭಾರತದ ಆತ್ಮ ಎಂದು ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಹೇಳಿದ್ದಾರೆ. ಅಕ್ಷಯ ತೃತೀಯದಂದು ಆರಂಭವಾಗುವ ಕಾರ್ಯಕ್ಕೆ ಎಂದೂ ಅಂತ್ಯವಿಲ್ಲ. ಭಾರತ ಎಂದರೆ ಕೇವಲ ಭೂಪಟವಲ್ಲ ಅಥವಾ ರಾಜಕೀಯ ಭೌಗೋಳಿಕ ಘಟಕವಲ್ಲ. ಭಾರತವನ್ನು ಅರ್ಥಮಾಡಿಕೊಳ್ಳಬೇಕಾದರೆ ಸಂಸ್ಕೃತವನ್ನು ತಿಳಿಯುವುದು ಅತ್ಯಗತ್ಯ ಎಂದು ಒತ್ತಿ ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್.ಎಸ್.ಎಸ್.) ಅಂಗಸಂಸ್ಥೆ ಸಂಸ್ಕೃತ ಭಾರತಿಯ ನೂತನ ಕಾರ್ಯಾಲಯ ಮತ್ತು ಅಂತಾರಾಷ್ಟ್ರೀಯ ತರಬೇತಿ ಕೇಂದ್ರವಾದ ‘ಪ್ರಣವಃ’ ಅನ್ನು…

Read More

ಭಾರತದ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್! – Kannada News | Rashid Khan Rejects Indian Citizenship

ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ನಾಯಕ ಮತ್ತು ಐಪಿಎಲ್‌ನ ಸ್ಟಾರ್ ಬೌಲರ್ ರಶೀದ್ ಖಾನ್ (Rashid Khan) ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಸುದ್ದಿಯಾಗಿರುವುದು ಭರ್ಜರಿ ಪ್ರದರ್ಶನದಿಂದ ಅಲ್ಲ. ಬದಲಾಗಿ ತಮ್ಮ ಮುಂಬರುವ ಆತ್ಮಕಥೆ “Rashid Khan: From Streets to Stardom” ನಿಂದ. ಈ ಆತ್ಮಕಥೆಯಲ್ಲಿ ರಶೀದ್ ಖಾನ್ ಹಲವು ಕುತೂಹಲಕಾರಿ ವಿಷಯಗಳನ್ನು ಬಿಚ್ಚಿಟ್ಟಿದ್ದಾರೆ. ಇದರಲ್ಲೊಂದು ಭಾರತದ ಪೌರತ್ವದ ಆಫರ್​..! ಹೌದು, ರಶೀದ್ ಖಾನ್​​​ ತಮಗೆ ಭಾರತದ ಪೌರತ್ವದ ಆಫರ್ ಬಂದಿತ್ತು ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ…

Read More

Video: ಕಲಾವಿದ ಕುಣಿಯುತ್ತಿದ್ದಂತೆ ಕೈ ನೋವಿದ್ರೂ ಪುಟ್ಟ ಹೆಜ್ಜೆಯಿಟ್ಟು ಹೆಜ್ಜೆ ಹಾಕಿದ ಪುಟಾಣಿ – Kannada News | A little girl danced Yakshagana in front of the stage

ಕರಾವಳಿ ಗಂಡು ಕಲೆ ಯಕ್ಷಗಾನಕ್ಕೆ (Yakshagana) ಬಹುದೊಡ್ಡ ಅಭಿಮಾನಿ ಬಳಗವಿದೆ. ದೊಡ್ಡವರಿಂದ ಹಿಡಿದು ಮಕ್ಕಳವರೆಗೂ ಯಕ್ಷಗಾನ ಅಭಿಮಾನಿಗಳೇ. ಇದೀಗ ಯಕ್ಷಗಾನ ನೋಡಲು ಬಂದ ಪುಟಾಣಿಯ ಕ್ಯೂಟ್ ವಿಡಿಯೋ ವೈರಲ್ ಆಗಿದೆ. ರಂಗದಲ್ಲಿ ಯಕ್ಷಗಾನ ಕಲಾವಿದ ಕುಣಿಯುತ್ತಿದ್ದರೆ, ಯಕ್ಷಗಾನ ನೋಡಲು ಬಂದ ಪುಟಾಣಿಯೂ ಕೈ ನೋವಿದ್ದರೂ ಕಲಾವಿದನಂತೆ ಹೆಜ್ಜೆ ಹಾಕಲು ಪ್ರಯತ್ನಿಸುತಿದೆ. ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದು ಕೊಂಡಿದೆ. ಜನಪ್ರತಿನಿಧಿ ಪತ್ರಿಕೆ ಹೆಸರಿನ ಫೇಸ್ಬುಕ್ ಪೇಜ್ ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಮಗುವಿಗಿರುವ ಯಕ್ಷಗಾನ…

Read More

ಥೈಲ್ಯಾಂಡ್​ ಬೀಚ್​​ನಲ್ಲಿ ಮಿಂಚಿದ ನಟಿ ಪಾಯಲ್ ಚೆಂಗಪ್ಪ; ಇಲ್ಲಿವೆ ಫೋಟೋಸ್

ಕನ್ನಡದ ನಟಿ ಪಾಯಲ್ ಚೆಂಗಪ್ಪ ಅವರು ಶಾರ್ಟ್​ ಫಿಲ್ಮ್​ ಮೂಲಕ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಸಿನಿಮಾಗಳನ್ನು ಕೂಡ ಮಾಡಿದರು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಪಾಯಲ್ ಅವರು ಇತ್ತೀಚೆಗೆ ಥೈಲ್ಯಾಂಡ್​​ಗೆ ತೆರಳಿದ್ದರು. ಅಲ್ಲಿ ಅವರು ಸಖತ್ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ. ಪಾಯಲ್ ಅವರ ನಟನೆಯ ‘ಅಮೃತ ಅಂಜನ್’ ಸಿನಿಮಾ ರಿಲೀಸ್ ಆಯಿತು. ಶಾರ್ಟ್​ ಫಿಲ್ಮ್​…

Read More