Headlines

nagaraj11081993

Daily Devotional: ಇಂದು ಅಕ್ಷಯ ತೃತೀಯ ಆಚರಣೆ ವಿಧಾನ ಹೇಗೆ ನೋಡಿ! – Kannada News | Akshaya Tritiya: Auspicious Rituals, Significance and Puja Timings for Eternal Prosperity

ಇಂದು ಅಕ್ಷಯ ತೃತೀಯ ಆಚರಣೆ ವಿಧಾನ ಹೇಗೆ ಎಂಬುದನ್ನು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಾವು ಹುಟ್ಟಿದ ಕ್ಷಣದಿಂದ ಸಾವಿನವರೆಗೂ ದೇವರ ಅನುಗ್ರಹ, ತಂದೆ-ತಾಯಿಗಳ ಆಶೀರ್ವಾದದ ಜೊತೆಗೆ, ಗುರುವಿನ ಅನುಗ್ರಹವು ಅತ್ಯಂತ ಮಹತ್ವದ್ದಾಗಿದೆ. “ಹರ ಮುನಿದರೂ ಗುರು ಕಾಯುವನು” ಎಂಬ ನುಡಿಯು ಗುರುವಿನ ಸರ್ವೋಚ್ಚ ಸ್ಥಾನವನ್ನು ಸಾರುತ್ತದೆ. ಇತಿಹಾಸದ ಪ್ರಕಾರ, ಇದು ತ್ರೇತಾಯುಗ ಆರಂಭವಾದ ದಿನ, ಪಾಂಡವರಿಗೆ ಅಕ್ಷಯ ಪಾತ್ರೆ ದೊರೆತ ದಿನ, ಕುಬೇರನಿಗೆ ಮಹಾಲಕ್ಷ್ಮಿ ಒಲಿದ ದಿನ, ಪರಶುರಾಮ ಜಯಂತಿ…

Read More

Horoscope Today: ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 20, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಅಶ್ವಿನಿ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಕೌಲವ ಕರಣ ಒಳಗೊಂಡಿರುವ ವಿಶೇಷ ದಿನವಾಗಿದೆ. ಈ ದಿನವು ಅಕ್ಷಯ ತೃತೀಯ, ಬಸವ ಜಯಂತಿ ಮತ್ತು ಶಂಭೂರಿನಲ್ಲಿ ಸುಬ್ರಹ್ಮಣ್ಯ ಉತ್ಸವವನ್ನು ಆಚರಿಸುವ ಒಂದು ಮಹಾ ಪರ್ವ…

Read More

ತನ್ನದೇ ಕಾರಲ್ಲಿ ಶವವಾಗಿ ಪತ್ತೆಯಾದ 56 ವರ್ಷದ ವ್ಯಕ್ತಿ: ಸಾವಿಗೆ ಕಾರಣ ನಿಗೂಢ – Kannada News | Bengaluru: 56 Year Old Real Estate Businessman Found Dead in Car; Cause Mysterious

ಬೆಂಗಳೂರು, ಏಪ್ರಿಲ್​​ 20: ರಿಯಲ್​ ಎಸ್ಟೇಟ್​​ ಮತ್ತು ಸಣ್ಣ ಮಟ್ಟದ ಹಣಕಾಸು ವ್ಯವಹಾರ ನಡೆಸುತ್ತಿದ್ದ 56 ವರ್ಷದ ವ್ಯಕ್ತಿಯೋರ್ವರು ತಮ್ಮದೇ ಕಾರಿನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ (Bengaluru) ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ನಡೆದಿದೆ. ಮೃತರನ್ನು ಬಸಾಪುರ ನಿವಾಸಿ ನಾರಾಯಣಪ್ಪ ಎಂದು ಗುರುತಿಸಲಾಗಿದ್ದು, ಕಾರಿನೊಳಗೆ ಚಾಲಕನ ಪಕ್ಕದ ಸೀಟ್‌ನಲ್ಲಿ ಅಚಲವಾಗಿ ಕುಳಿತಿದ್ದ ನಾರಾಯಣಪ್ಪ ಅವರನ್ನು ಗಮನಿಸಿದ ಸಾರ್ವಜನಿಕರು ಈ ಬಗ್ಗೆ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದಾಗ ಅವರು ಅದಾಗಲೇ ಮೃತಪಟ್ಟಿರೋದು…

Read More

ದಿನ ಭವಿಷ್ಯ: ಬಸವ ಜಯಂತಿ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ – Kannada News | Horoscope April 20 Monday 2026: Know the fortune of each zodiac sign on Basava Jayanti

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಪ್ರೀತಿ, ಕರಣ : ಕೌಲವ, ಸೂರ್ಯೋದಯ – 06 – 09 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

PBKS vs LSG: ಪಂದ್ಯ ಸೋತರೂ ಪ್ರೇಕ್ಷಕರ ಮನ ಗೆದ್ದ ಪಂತ್ ಬಾರಿಸಿದ ಸಿಕ್ಸರ್ – Kannada News | IPL 2026: PBKS Dominates LSG by 54 Runs; Rishabh Pant’s Epic One Handed Six!

ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ದಾಖಲೆಯ 254 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಲಕ್ನೋ ತಂಡ 200 ರನ್ ಕಲೆಹಾಕಲಷ್ಟೇ ಶಕ್ತವಾಗಿ 54 ರನ್​​ಗಳಿಂದ ಪಂದ್ಯ ಸೋತಿತು. ಆದಾಗ್ಯೂ ಲಕ್ನೋ ತಂಡದ ಪರ ಏಕಾಂಗಿ ಹೋರಾಟ ನೀಡಿದ ನಾಯಕ ರಿಷಭ್ ಪಂತ್ 23 ಎಸೆತಗಳಲ್ಲಿ 4 ಸಿಕ್ಸರ್ ಸಹಿತ 43 ರನ್ ಬಾರಿಸಿ ಔಟಾದರು. ಇನ್ನಿಂಗ್ಸ್​ನ…

Read More

ತನ್ನ ಕುಡಿತದ ಚಟದ ಬಗ್ಗೆ ಬಹಿರಂಗವಾಗಿ ಮಾತನಾಡಿದ ಯುವನಟಿ ಜಾನ್ಹವಿ ಕಪೂರ್ – Kannada News | Janhvi Kapoor talks about alcohol addiction and how she break free from that

ಬಾಲಿವುಡ್​​ನ ಸ್ಟಾರ್ ಯುವ ನಟಿ ಜಾನ್ಹವಿ ಕಪೂರ್ (Janhvi Kapoor). ಇತ್ತೀಚೆಗೆ ದಕ್ಷಿಣದಲ್ಲೂ ಸಹ ಜೂ ಎನ್​​ಟಿಆರ್, ರಾಮ್ ಚರಣ್ ಅಂಥಹಾ ಸ್ಟಾರ್ ನಟರುಗಳೊಟ್ಟಿಗೆ ನಟಿಸುತ್ತಿದ್ದಾರೆ. ಬಾಲಿವುಡ್​​ನಲ್ಲಿ ಮುಂಚೂಣಿಯಲ್ಲಿರುವ ಯುವನಟಿ ಎನಿಸಿಕೊಂಡಿದ್ದಾರೆ. ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕೊಕಾ-ಕೊಲಾ ಸೇರಿದಂತೆ ಹಲವು ಪ್ರತಿಷ್ಠಿತ ಬ್ರ್ಯಾಂಡುಗಳ ರಾಯಭಾರಿ ಆಗಿದ್ದಾರೆ. ಭಾರತದ ಬ್ಯುಸಿ ಸ್ಟಾರ್ ನಟಿಯರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಇದೆಲ್ಲದರ ಜೊತೆಗೆ ಪಾರದರ್ಶಕತೆಗೆ ಒತ್ತು ಕೊಡುವ ನಟಿಯೂ ಸಹ ಆಗಿದ್ದು, ಇದೀಗ ಅವರ ಕುಡಿತದ ಚಟದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ…

Read More

ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ದುರಂತ; ಪ್ಲಾಂಟ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಅಸ್ವಸ್ಥ! – Kannada News | STP Plant Accident: Four Workers Suffocate: Hospitalized Due to Negligence

ಚಿಕ್ಕಬಳ್ಳಾಪುರ, ಏಪ್ರಿಲ್​ 19: ಪ್ರತಿಷ್ಠಿತ ಖಾಸಗಿ ಕಂಪನಿಯಾದ ಎಸ್​​ಟಿಪಿ ಪ್ಲಾಂಟ್​ನಲ್ಲಿ (STP plant)  ಉಸಿರುಗಟ್ಟಿ ನಾಲ್ವರು ಕಾರ್ಮಿಕರು (Workers) ಅಸ್ವಸ್ಥಗೊಂಡ ಘಟನೆ ಚಿಕ್ಕಬಳ್ಳಾಪುರದ ಅಗಲಗುರ್ಕಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಪ್ರಶಾಂತ್, ಸುನಿಲ್, ಜಯಪ್ರಕಾಶ್ ಹಾಗೂ ಮದನ್ ಅಸ್ವಸ್ಥಗೊಂಡ ಕಾರ್ಮಿಕರು. ಸದ್ಯ ನಾಲ್ವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನಂದಿಗಿರಿಧಾಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಅಗಲಗುರ್ಕಿ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಯ ಎಸ್.ಟಿ.ಪಿ ಪ್ಲಾಂಟ್‌ನ ಸಂಪು ಸ್ವಚ್ಛಗೊಳಿಸಲು ಕಾರ್ಮಿಕರು ಮುಂದಾಗಿದ್ದರು. ಮೊದಲು ಪ್ರಶಾಂತ್…

Read More

ದೀಪಿಕಾಗಾಗಿ ಶೂಟಿಂಗ್ ಶೆಡ್ಯೂಲ್ ಬದಲಿಸಲಿರುವ ಅಲ್ಲು ಅರ್ಜುನ್, ಶಾರುಖ್ ಖಾನ್ – Kannada News | For Deepika Padukone King and Raaka movie changing their shooting schedule

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಇಂದು (ಏಪ್ರಿಲ್ 19) ಖುಷಿ ವಿಷಯ ಹಂಚಿಕೊಂಡಿದ್ದಾರೆ. ಈಗಾಗಲೇ ಮುದ್ದಾದ ಹೆಣ್ಣು ಮಗುವಿನ ತಾಯಿ ಆಗಿರುವ ದೀಪಿಕಾ ಪಡುಕೋಣೆ, ಇದೀಗ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗಿದ್ದು, ತಾವು ಗರ್ಭಿಣಿ ಆಗಿರುವ ವಿಷಯವನ್ನು ಹಂಚಿಕೊಂಡಿದ್ದಾರೆ. ದೀಪಿಕಾ ಪಡುಕೋಣೆ ಅಭಿಮಾನಿಗಳು, ಹಲವಾರು ಮಂದಿ ಬಾಲಿವುಡ್ ಸೆಲೆಬ್ರಿಟಿಗಳು ದೀಪಿಕಾರಿಗೆ ಶುಭಾಶಯಗಳನ್ನು ಕೋರಿದ್ದಾರೆ. ದೀಪಿಕಾ ಅವರು ಮತ್ತೆ ತಾಯಿ ಆಗುತ್ತಿರುವುದು ಖುಷಿಯ ವಿಷಯವಾದರೂ ಎರಡು ಸಿನಿಮಾಗಳಿಗೆ ಇದರಿಂದ ತುಸು ಸಮಸ್ಯೆ ಆಗಿದೆ. ಅದುವೇ ಶಾರುಖ್…

Read More

PBKS vs LSG: ಪ್ರಿಯಾಂಶ್-ಕನೋಲಿ ರೌದ್ರಾವತಾರಕ್ಕೆ ಆರ್​ಸಿಬಿಯ ದಾಖಲೆಗಳೆಲ್ಲ ಧ್ವಂಸ

ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ದಾಖಲೆಯ 254 ರನ್ ಕಲೆಹಾಕಿತು. ತಂಡದ ಪರ ಪ್ರಿಯಾಂಶ್ ಆರ್ಯ ಹಾಗೂ ಕೂಪರ್ ಕನೋಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಹಾಗೆಯೇ ಎರಡನೇ ವಿಕೆಟ್​ಗೆ ಕೇವಲ 81 ಎಸೆತಗಳಲ್ಲಿ ದಾಖಲೆಯ 181 ರನ್​ಗಳ ಜೊತೆಯಾಟವನ್ನಾಡಿದರು. ಈ ಪಂದ್ಯದಲ್ಲಿ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಪ್ರಿಯಾಂಶ್ 37 ಎಸೆತಗಳಲ್ಲಿ 93 ರನ್​ಗಳ ಇನ್ನಿಂಗ್ಸ್…

Read More

PBKS vs LSG: 6,6,6,6,6,6,6,6,6..! ಲಕ್ನೋ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ಪ್ರಿಯಾಂಶ್ – Kannada News | Priyansh Arya’s Explosive 93 Powers Punjab Kings to Record 254 vs LSG in IPL 2026

ಐಪಿಎಲ್ 2026 (IPL 2026) ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ (PBKS vs LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ದಾಖಲೆಯ 254 ರನ್ ಕಲೆಹಾಕಿತು. ತಂಡದ ಪರ ಸ್ಫೋಟಕ ಇನ್ನಿಂಗ್ಸ್ ಕಟ್ಟಿದ ಆರಂಭಿಕ ಪ್ರಿಯಾಂಶ್ ಆರ್ಯ (Priyansh Arya) 93 ರನ್​ಗಳ ಇನ್ನಿಂಗ್ಸ್ ಆಡಿದರು. ಪ್ರಿಯಾಂಶ್ ಅವರ ಈ ಇನ್ನಿಂಗ್ಸ್​ನಲ್ಲಿ ನಾಲ್ಕು ಬೌಂಡರಿಗಳು ಮತ್ತು ಒಂಬತ್ತು ಸಿಕ್ಸರ್‌ಗಳು ಸೇರಿದ್ದವು. ಕೇವಲ 37 ಎಸೆತಗಳಲ್ಲಿ ಈ…

Read More